Tuesday, November 28, 2023
Homeಮಲೆನಾಡುನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಧರಹಳ್ಳಿಯಲ್ಲಿ ನಡೆದಿದೆ. ಸೋಮಶೇಖರ್(41) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇದನ್ನೂ ಓದಿ; ಬೈಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ

ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೋಮಶೇಖರ್ ಗೆ ಇಬ್ಬರು ಮಕ್ಕಳಿದ್ದು ಜೂಜಾಟದಲ್ಲಿ ಆದ ನಷ್ಟದಿಂದ ಬೇಸತ್ತು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಸ್ನೇಕ್ ಕಿರಣ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಉರಗ ಸಂರಕ್ಷಕ ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸ್ನೇಕ್ ಕಿರಣ್ ಹಾವು ಕಡಿತಕ್ಕೆ ಒಳಗಾದವರು.


ಇತ್ತೀಚಿನ ಜನಪ್ರಿಯ ಸುದ್ದಿಗಳು

ನಗರದ ಹೊರಭಾಗವಾಗಿರುವ ತಾವರೆ ಚಟ್ನಹಳ್ಳಿಯಲ್ಲಿ ಹಾವು ಬಂದಿದೆ ಎಂದು ಕರೆ ಬಂದ ಹಿನ್ನಲೆಯಲ್ಲಿ ಹಾವು ಹಿಡಿಯಲು ಸ್ನೇಕ್ ಕಿರಣ್ ಮುಂದಾಗಿದ್ದಾರೆ. ಹಾವು ಹಿಡಿಯಲು ಮುಂದಾದಾಗ ಪೊದೆ ಒಳಗೆ ನುಗ್ಗಿದೆ.

ಇದನ್ನೂ ಓದಿ; ಭೀಕರ ಅಪಘಾತ, ಅತ್ತೆ-ಸೊಸೆ ಸಾವು

ಸ್ನೇಕ್ ಕಿರಣ್ ಶೂ ಹಾಕದೆ ಬಂದಿದ್ದೂ, ಕಾಲಿಗೆ ಸರಿಯಾಗಿ ಕೊಳಕಮಂಡಲ ಹಾವು ಕಚ್ಚಿದೆ. ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Most Popular

Recent Comments