(Aadhaar Pan Card) ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಯನ್ನು ಮಾಡಲು ದಂಡ ಕಟ್ಟಿದ ಬಡವರಿಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ; ಕೇಕ್ ಪ್ರಿಯರಿಗೆ ಬಿಗ್ ಶಾಕ್; ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
ಹೌದು, ಈ ಹಿಂದೆ ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಿಸಲು ಅವಕಾಶ ನೀಡಲಾಗಿತ್ತು. ಆದರೆ ಹಲವು ಜನ ಮಾಡಿಸದೇ ಇರುವ ಕಾರಣ 1,000 ಫೈನ್ ಮೂಲಕ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿದ್ದಾರೆ. ಆದರೆ ಫೈನ್ ಮೂಲಕ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ; ಯುವತಿಯ ಕಿವಿಯೊಳಗೆ ಇಯರ್ಫೋನ್ ಸ್ಪೋಟ; ಇಯರ್ ಫೋನ್, ಏರ್ ಪೋಡ್ ಬಳಸುವವರು ಒಮ್ಮೆ ಈ ಸುದ್ದಿ ಓದಿ
ಲಿಂಕ್ ಮಾಡಲು ದಂಡ ಕಟ್ಟಿದವರಿಗೆ ತಲೆ ಬಿಸಿ:
ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಅನ್ನು ಅಂತಿಮ ಗಡುವು ಮುಗಿದ ಬಳಿಕ ಮಾಡಿಸಿದವರು 1,000 ದಂಡವನ್ನು ಆದಾಯ ತೆರಿಗೆ ಇಲಾಖೆಗೆ ಆನ್ ಲೈನ್ ನಲ್ಲಿ ಪಾವತಿ ಮಾಡಿದ್ದರು. ಆದಾಯ ತೆರಿಗೆ ಇಲಾಖೆಯ ಖಾತೆಗೆ ಸಂದಾಯವಾದ ಹಣ ದಂಡದ ಶುಲ್ಕವಾದರೂ, ಅದನ್ನು ಇಲಾಖೆಯ ಸಾಫ್ಟ್ ವೇರ್ ಆದಾಯ ತೆರಿಗೆಯೆಂದು ಪರಿಗಣಿಸಿದೆ. ಆದಾಯ ತೆರಿಗೆ ಪಾವತಿದಾರರು ಎಂದು ಇವರೆಲ್ಲರಿಗೆ ರಾಜ್ಯ ಸರ್ಕಾರ ನೀಡುವ ಗೃಹಲಕ್ಷ್ಮಿ ಹಣ ನಿಲ್ಲಿಸುವ ಬಗ್ಗೆ ಯೋಚಿಸಲಾಗುತ್ತಿದೆ. ಮತ್ತೊಂದೆಡೆ ಅವರ ಬಿಪಿಎಲ್ ಕಾರ್ಡ್ ಮರುಪರಿಶೀಲನೆಗೆ ಒಳಪಡಿಸಲು ಸೂಚಿಸಲಾಗಿದೆ.
ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ 2000 ಗೃಹಲಕ್ಷ್ಮಿ ಹಣ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಕಳೆದುಕೊಳ್ಳವಂತೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ; ಈ ಜಿಲ್ಲೆಯ ಅಂಗನವಾಡಿಯಲ್ಲಿ ಉದ್ಯೋಗ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






