(Adani Scholarship;) ಬಿಎ ಎಕನಾಮಿಕ್ಸ್, ಬಿ.ಎಸ್ಸಿ ಎಕನಾಮಿಕ್ಸ್, ಬಿ.ಇಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಅದಾನಿ ಗ್ಯಾನ್ ಜ್ಯೋತಿ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಜಿಯೋ, ಏರ್ ಟೆಲ್, BSNL ಬಳಕೆದಾರರ ಗಮನಕ್ಕೆ; ನಾಳೆಯಿಂದ ಬದಲಾಗಲಿದೆ ಈ ನಿಯಮಗಳು
ಅಡಾನಿ ಗ್ರೂಪ್ ಈ ವಿದ್ಯಾರ್ಥಿವೇತನವನ್ನು ಮೊದಲ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ಯಾತ್ರೆಗೆ ಸಹಾಯ ನೀಡಲು ಒದಗಿಸುತ್ತಿದೆ, ಆಂಧ್ರಪ್ರದೇಶ, ರಾಜಸ್ಥಾನ್, ಗುಜರಾತ್, ಓಡಿಶಾ ಮತ್ತು ಛತ್ತೀಸ್ಗಡದ ನಿವಾಸಿಗಳು (ಡೋಮಿಸೈಲ್) ಮತ್ತು JEE, NEET, CLAT, CA ಫೌಂಡೇಶನ್ ಮತ್ತು ಅರ್ಥಶಾಸ್ತ್ರ ಸಂಬಂಧಿತ ಕೋರ್ಸುಗಳನ್ನು ಅಧ್ಯಯನ ಮಾಡುತ್ತಿದ್ದಾರೆ.
ಇದನ್ನೂ ಓದಿ; ಜನ ಸಾಮಾನ್ಯರಿಗೆ ಬಿಗ್ ಶಾಕ್; ಅಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳ
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಇದು ಆಂಧ್ರ ಪ್ರದೇಶ, ರಾಜಸ್ಥಾನ್, ಗುಜರಾತ್, ಓಡಿಶಾ ಮತ್ತು ಛತ್ತೀಸ್ಗಢದ ನಿವಾಸಿ (ಡೋಮಿಸೈಲ್) ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶವಾಗಿದೆ.
• ಬಿಎ ಎಕನಾಮಿಕ್ಸ್, ಬಿ.ಎಸ್ಸಿ ಎಕನಾಮಿಕ್ಸ್, ಬಿ.ಇಸಿ, ಬಿ.ಇ/ಬಿ.ಟೆಕ್., ಇಂಟಿಗ್ರೇಟೆಡ್ 5-ಇಯರ್ ಡ್ಯುವಲ್ ಡಿಗ್ರಿ, ಎಂ.ಟೆಕ್, ಎಂಬಿಬಿಎಸ್ ಮತ್ತು ಎಲ್ಎಲ್ಬಿ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಮೊದಲ ವರ್ಷದ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
• ಅರ್ಜಿದಾರರು 2023ರ ನಂತರ ತಮ್ಮ ಹೈಯರ್ ಸೆಕೆಂದರಿ/ ಪ್ರಿ-ಯುನಿವರ್ಸಿಟಿ/ ಇಂಟರ್ಮೀಡಿಯೇಟ್/ ಸಿಬಿಎಸ್ಸಿ/ ಐಎಸ್ಸಿ ಅಥವಾ ತತ್ಸಮಾನ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಪ್ರವೇಶವು ರಾಜ್ಯ ಅಥವಾ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ಮೆರಿಟ್ ಶ್ರೇಣಿಯನ್ನು ಆಧರಿಸಿರಬೇಕು.
• ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು ರೂ. 4,50,000ವನ್ನು ಮೀರಬಾರದು
ಇದನ್ನೂ ಓದಿ; ಈ ಕಾರಣಕ್ಕೆ ಬಿಪಿಎಲ್ ರೇಷನ್ ಕಾರ್ಡ್ ರದ್ದು; ಕಾಂಗ್ರೆಸ್ ಗ್ಯಾರಂಟಿ ಸೌಲಭ್ಯವೂ ಕಡಿತ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ವಾರ್ಷಿಕ ರೂ. 3,50,000ವರೆಗೆ (ಬೋಧನಾ ಶುಲ್ಕ)
ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಉಚಿತ ಈ ತರಬೇತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/AGSP5 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ತುಂತುರು ನೀರಾವರಿ ಘಟಕಗಳಿಗೆ ಶೇ.50 ರಷ್ಟು ಸಹಾಯಧನ; ರೈತರೇ… ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
07-10-2024

ಇದನ್ನೂ ಓದಿ; ನಬಾರ್ಡ್ ಬ್ಯಾಂಕ್ ನಲ್ಲಿ ಉದ್ಯೋಗ; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






