(Aditya Birla Scholarship) 9 ರಿಂದ 12ನೇ ತರಗತಿಯ ಅಥವಾ ಪದವಿಪೂರ್ವ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಆದಿತ್ಯ ಬಿರ್ಲಾ ಕ್ಯಾಪಿಟಲ್ ವತಿಯಿಂದ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; Bigg Boss Kannada:ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ರಿವೀಲ್!
ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣದ ಮುಂದುವರಿಕೆಯನ್ನು ಖಾತ್ರಿಪಡಿಸಲು ಹಣಕಾಸಿನ ನೆರವು ಮತ್ತು ಮಾರ್ಗದರ್ಶನದ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. 9ರಿಂದ 12ನೇ ತರಗತಿಯ ಅಥವಾ ಪದವಿಪೂರ್ವ ಕೋರ್ಸ್ಗಳ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಸರಿದೂಗಿಸಲು ರೂ.60,000ದ ವರೆಗಿನ (ಒಂದು ಬಾರಿ) ವಿದ್ಯಾರ್ಥಿವೇತನವನ್ನು ಪಡೆಯಬಹುದು.
ಇದನ್ನೂ ಓದಿ; SSLC ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು; ರಾಜ್ಯ ಸರ್ಕಾರ ಮಹತ್ವದ ಆದೇಶ
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• 9 ರಿಂದ 12 ನೇ ತರಗತಿ, ಯಾವುದೇ ಸಾಮಾನ್ಯ ಪದವಿಪೂರ್ವ ಕೋರ್ಸ್ಗಳು, ಯಾವುದೇ 3-ವರ್ಷದ ವೃತ್ತಿಪರ ಪದವಿಪೂರ್ವ ಕೋರ್ಸ್ಗಳು ಅಥವಾ ಭಾರತದ ಮಾನ್ಯತೆ ಪಡೆದ ಕಾಲೇಜುಗಳು/ವಿಶ್ವವಿದ್ಯಾಲಯಗಳಿಂದ ಯಾವುದೇ 4-ವರ್ಷದ ವೃತ್ತಿಪರ ಪದವಿಪೂರ್ವ ಕೋರ್ಸ್ಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
• ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ. 6 ಲಕ್ಷವನ್ನು ಮೀರಬಾರದು.
• ಭಾರತದಾದ್ಯಂತದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ; BBK 11 ನಲ್ಲಿ ಹೊಸ ಅಧ್ಯಾಯ!; ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಹೆಲ್ & ಹೆವೆನ್ ಕಾನ್ಸೆಪ್ಟ್; ಕಿಚ್ಚ ಸುದೀಪ್ ಹೇಳಿದ್ದೇನು?
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ರೂ.60,000ದ ವರೆಗೆ (ಒಂದು ಬಾರಿ)
ಇದನ್ನೂ ಓದಿ; ಮುಡಾ ಕೇಸ್: ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು http://www.b4s.in/nwmd/ABCC9 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
15-10-2024

ಇದನ್ನೂ ಓದಿ; ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ; ಏನಿದು? ಇಲ್ಲಿದೆ ನೋಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






