Agricultural-Land: ಜಮೀನಿನ ದಾರಿಗೆ ಬಂತು ಹೊಸ ರೂಲ್ಸ್!

(Agricultural-Land:) ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿಯೊಂದು ನೀಡಿದೆ. ರೈತರು ಕೃಷಿ ಜಮೀನಿಗೆ ಹೋಗಲು ದಾರಿ ಇಲ್ಲದೆ ಇರುವವರಿಗೆ ದಾರಿ ನೀಡುವ ಕುರಿತು ಮಹತ್ವದ ಸೂಚನೆ ನೀಡಿದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಹೌದು, ರೈತರು ತಮ್ಮ ಜಮೀನಿಗೆ ತೆರಳಲು ಅಥವಾ ಕೃಷಿ ಸಲಕರಣೆಗಳನ್ನು ಸಾಗಿಸಲು ರೈತರುಗಳಿಗೆ ತೊಂದರೆಯಾಗುತ್ತಿದ್ದು, ಈ ಕುರಿತು ಹಲವು ದೂರುಗಳು ಕೂಡ ದಾಖಲಾಗಿದೆ. ಅಲ್ಲದೆ ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದರೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಸೂಚನೆಯಲ್ಲಿ ಏನಿದೆ?:
1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ ನಲ್ಲಿ ನಮೂದು ಮಾಡಲು ಅವಕಾಶವಿದೆ.


ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?


The Indian Easement Act, 1882 03 ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ ಹಕ್ಕನ್ನು ಹೊಂದಿದ್ದು ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ. ಅಲ್ಲದೆ Code of Criminal Procedure, 19730 00 147 ರನ್ನಯ ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಹೊಸ ರೂಲ್ಸ್; ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಸೂಚನೆ; ಏನದು? ಇಲ್ಲಿದೆ ನೋಡಿ


ಅದರಂತೆ, ತಾಲೂಕಿನ ತಹಶೀಲ್ದಾರ್‌ ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ/ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.

Agricultural-Land: ಜಮೀನಿನ ದಾರಿಗೆ ಬಂತು ಹೊಸ ರೂಲ್ಸ್!
Agricultural-Land: ಜಮೀನಿನ ದಾರಿಗೆ ಬಂತು ಹೊಸ ರೂಲ್ಸ್!

ಇದನ್ನೂ ಓದಿ: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ; ಏನಿದು ಡಿ-ಲಿಂಕ್ ಸೌಲಭ್ಯ! ಇಲ್ಲಿದೆ ಮಾಹಿತಿ..


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?