(Annabhagya) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಮಾಹಿತಿ ಈ ಒಂದು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ತಿಳಿಯಬಹುದಾಗಿದೆ. ಹಾಗಾದರೆ ಹೇಗೆ ಎಂಬುದರ ಕುರಿತು ಇಲ್ಲಿದೆ ನೋಡಿ.
ಇದನ್ನೂ ಓದಿ: ಬಡ್ಡಿ ರಹಿತ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; 3 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಅನ್ನಭಾಗ್ಯ ಯೋಜನೆಯ ಬಾರದಿರಲು ಕಾರಣಗಳು:
• ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರುವುದು.
• ಪಡಿತರ ಚೀಟಿಯ ಇ ಕೆವೈಸಿ ಆಗದೆ ಇರುವುದು.
• ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಇ ಕೆವೈಸಿ ಆಗದೆ ಇರುವುದು.
• ಪಡಿತರ ಚೀಟಿ ಅಪ್ಡೇಟ್ ಆಗದಿರುವುದು.
• ಇದರ ಜೊತೆಗೆ ತಾಂತ್ರಿಕ ದೋಷವು ಕೂಡ ಒಂದಾಗಿದೆ.
• ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಸಿಗುವುದು ಸುಲಭ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೆಬ್ ಸೈಟ್ https://ahara.kar.nic.in/Home/AnnaBhagyaYojana ಗೆ ಭೇಟಿ ನೀಡಿ
• E-services ಟ್ಯಾಬ್ ಮೇಲೆ ಕ್ಲಿಕ್ ಮಾಡಿ
• DBT status ಲಿಂಕ್ ಅನ್ನು ಕ್ಲಿಕ್ ಮಾಡಿ
• ನಿಮ್ಮ ರೇಷನ್ ಕಾರ್ಡ್ಲ್ಲಿ ಯಾವ ಸಮಯದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಎಂಬುದನ್ನು ಆಯ್ಕೆ ಮಾಡಿ
• ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ನಂತರ Continue ಬಟನ್ ಕ್ಲಿಕ್ ಮಾಡಿ.
• ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಟೀನ್ನಲ್ಲಿ ತೋರಿಸಲಾಗುತ್ತದೆ.
ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಕುಣಿತ.. ಮೊದಲೇ ಕೊಟ್ಟಿತ್ತು ಸೂಚನೆ; ಷೇರು ಖರೀದಿಸಲು ಯೋಚಿಸುತ್ತಿದ್ದೀರಾ..?
ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಅನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ






