- ಸ್ಪೋಟಕ ಬಳಸಿ ಅಕ್ರಮ ಕಲ್ಲುಕೋರೆ; ಸುಮೋಟೋ ಪ್ರಕರಣ ದಾಖಲು
- ಕೊಡಗು: ಜಿಲ್ಲಾ ಕಾಂಗ್ರೆಸ್ ಹಿರಿಯ ರಾಜಕಾರಣಿ ಎಸ್ ಎನ್ ರಾಜಾರಾವ್ ನಿಧನ
- ಗೋಶಾಲೆಗೆ “ಅದ್ವೈತ ವೇದಾಂತ ಆಶ್ರಮ ಯೂರೋಪ್”ನ ಮುಖ್ಯಸ್ಥರ ಭೇಟಿ
- ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶ
- `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟಿತ ಹೋರಾಟಕ್ಕೆ ಬೆಲೆ ಇದೆ’
- ನಾಮಪತ್ರ ಸಲ್ಲಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಸ್ತಿ ವಿವರದಲ್ಲಿ ಏನಿದೆ ಗೊತ್ತಾ?
- ಕಾರು ಹಾಗೂ ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
- ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ
- ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್; ಲಕ್ಷಾಂತರ. ಹಣ ವಶ, ನಾಲ್ವರ ಬಂಧನ
- ಚಿಕ್ಕಮಗಳೂರಿನ ಕೈ ಟಿಕೆಟ್ ಕೊನೆಗೂ ಫೈನಲ್
- ಟವರ್ ಮೇಲೇರಿದ ಬಿಜೆಪಿ ಕಾರ್ಯಕರ್ತ
- ಬಾವಿಗೆ ಹಾರಿ ರೈತ ಅತ್ಮಹತ್ಯೆ
- ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ
- ಚಿಕ್ಕಮಗಳೂರು: ಪೊಲೀಸರ ಭರ್ಜರಿ ಕಾರ್ಯಾಚರಣೆ
- ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆ
- ಚುನಾವಣಾ ಸಮಯದಲ್ಲಿ ಶೃಂಗೇರಿ ಕ್ಷೇತ್ರ ಬಿಜೆಪಿಗೆ ಮತ್ತೊಂದು ಆಘಾತ
ಮಾರ್ಚ್ ಒಂದೇ ತಿಂಗಳಲ್ಲಿ 6 ಲಕ್ಷಕ್ಕೂ ಅಧಿಕ ವೀಕ್ಷಣೆ.. ಮಲೆನಾಡಿನ ಡಿಜಿಟಲ್ ಮಾಧ್ಯಮಗಳ ಪೈಕಿ ಈಗ ನಾವೇ ನಂ. 1
• ಮಾರ್ಚ್ ಒಂದೇ ತಿಂಗಳಲ್ಲಿ ವೆಬ್ ಸೈಟ್ ನಲ್ಲಿ 6,12,000ಕ್ಕೂ ಅಧಿಕ ವೀಕ್ಷಣೆ
• ಯೂಟ್ಯೂಬ್ ನಲ್ಲಿ 40 ಸಾವಿರಕ್ಕೂ ಅಧಿಕ ವೀಕ್ಷಣೆ
• ಡೈಲಿಹಂಟ್ ನಲ್ಲಿ 4,70,000ಕ್ಕೂ ಅಧಿಕ ವೀಕ್ಷಣೆ
• ಫೇಸ್ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣದ ಮೂಲಕ ಬರೋಬ್ಬರಿ 4,30,000 ಕ್ಕೂ ಅಧಿಕ ವೀಕ್ಷಣೆ
• ಫೇಸ್ಬುಕ್ ನಲ್ಲಿ 26 ಸಾವಿರ ಫಾಲೋವರ್ಸ್
• ಯೂಟ್ಯೂಬ್ ನಲ್ಲಿ 11,700ಕ್ಕೂ ಅಧಿಕ ಸಬ್ಸ್ ಕ್ರೈಬರ್ಸ್
• ಡೈಲಿ ಹಂಟ್ ನಲ್ಲಿ 33,000ಕ್ಕೂ ಅಧಿಕ ಫಾಲೋವರ್ಸ್
• ಇನ್ಸ್ಟಾಗ್ರಾಂ, ಟ್ವಿಟರ್ ನಲ್ಲೂ ಜನರನ್ನು ತಲುಪುತ್ತಿರುವ ನಿಮ್ಮ ನ್ಯೂಸ್ ಮಲ್ನಾಡ್
• 125ಕ್ಕೂ ಅಧಿಕ ಅಧಿಕೃತ ಗ್ರೂಪ್, 150ಕ್ಕೂ ಅಧಿಕ ಇತರೆ ಗ್ರೂಪ್ – ವಾಟ್ಸಾಪ್ ಮೂಲಕ ಏಕಕಾಲಕ್ಕೆ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಜನರನ್ನು ತಲುಪುತ್ತಿದ್ದೇವೆ
• ಈ ಮೈಲ್ ಮೂಲಕ ಏಕಕಾಲಕ್ಕೆ ಸುಮಾರು 7 ಸಾವಿರ ಜನರನ್ನು ತಲುಪುತ್ತಿದ್ದೇವೆ.
ನಾವೇ ನಂ. 1 ಮಲೆನಾಡಿಗೆ ನಾವೇ ನಂಬರ್ 1 ಎಂದು ಹೇಳಿಕೊಳ್ಳುತ್ತಿರುವ ಡಿಜಿಟಲ್ ಮಾಧ್ಯಮಗಳು ದಾಖಲೆ ಸಮೇತ ಮಲೆನಾಡಿನ ಓದುಗರ ಮುಂದೆ ಬನ್ನಿ! ಪ್ರಜ್ಞಾವಂತ ಮಲೆನಾಡಿಗರನ್ನು ಯಾಮಾರಿಸಲು ಸಾಧ್ಯವಿಲ್ಲ! ಕಳೆದ ಎರಡೇ ವರ್ಷದಲ್ಲಿ ನ್ಯೂಸ್ ಮಲ್ನಾಡ್ ಮಲೆನಾಡಿನ ಡಿಜಿಟಲ್ ಮಾಧ್ಯಮಗಳ ಪೈಕಿ ನಂ. 1 ಸ್ಥಾನದಲ್ಲಿದೆ.. ಇದನ್ನು ಮಾಡಿದ್ದು ನಮ್ಮ ಪ್ರೀತಿಯ ಓದುಗರು. ಮಲೆನಾಡಿನ 5 ಜಿಲ್ಲೆಗಳನ್ನು (ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಹಾಗೂ ಉತ್ತರ ಕನ್ನಡದ ಕೆಲವು ಭಾಗ) ಹೊರತುಪಡಿಸಿ ಬೇರಾವ ಸುದ್ದಿಗಳನ್ನು ನಾವು ಬಿತ್ತರಿಸಿಲ್ಲ.. ಯಾವುದೇ ಭ್ರಷ್ಟಾಚಾರದಲ್ಲೂ ಭಾಗಿಯಾಗಿಲ್ಲ.. ಯಾವ ಪಕ್ಷದ ರಾಜಕಾರಣಿಗಳ ಬಕೆಟ್ ಹಿಡಿದಿಲ್ಲ.. ಅನವಶ್ಯಕ ಯಾರನ್ನೂ ಟಾರ್ಗೆಟ್ ಮಾಡಿ ಸುದ್ದಿ ಮಾಡಿಲ್ಲ.. ಪ್ರೋಮೋ ಅಪ್ಲೋಡ್ ಮಾಡಿ ಯಾರಿಂದಲೂ ಹಣಕ್ಕೆ ಬೇಡಿಕೆಯಿಟ್ಟಿಲ್ಲ.. ಮಳೆಗಾಲದ ಅಣಬೆಯಂತೆ ಚುನಾವಣೆ ಬಂದಾಗ ಹುಟ್ಟಿಕೊಂಡ ಮಾಧ್ಯಮ ನಮ್ಮದಲ್ಲ! ಝೀರೋ ಇಂದ ಪ್ರಾರಂಭಿಸಿದ ನ್ಯೂಸ್ ಮಲ್ನಾಡ್ ಗೆ ಯಾವುದೇ ರಾಜಕಾರಣಿಗಳ, ಉದ್ಯಮಿಗಳ ಬಂಡವಾಳವಿಲ್ಲ.. ಯಾವ ರಾಜಕೀಯ ನಾಯಕರು ಬೆಂಬಲಿಗರಿಲ್ಲ.. ಪತ್ರಿಕೋದ್ಯಮದಲ್ಲಿ ನಾವು ಅಳವಡಿಸಿಕೊಂಡ ಸಿದ್ಧಾಂತವೇ ನಮಗೆ ಬಂಡವಾಳ.. ನಮ್ಮ ಓದುಗರೇ ನಮ್ಮ ಬೆಂಬಲಿಗರು. ಕಳೆದ ಎರಡು ವರ್ಷಗಳ ಸಾರ್ಥಕ ಜರ್ನಿಯಲ್ಲಿ ನಮ್ಮೊಂದಿಗೆ ಸದಾ ಕಾಲ ನಿಂತ ನಮ್ಮೆಲ್ಲಾ ಪ್ರೀತಿಯ ಓದುಗರಿಗೆ ನ್ಯೂಸ್ ಮಲ್ನಾಡ್ ಧನ್ಯವಾದ ತಿಳಿಸುತ್ತದೆ.