(Paperless Registration:) ಆಸ್ತಿ ನೋಂದಣಿಗೆ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುವ ಕಾಲಕ್ಕೆ ತೆರೆ ಬೀಳಲಿದೆ. ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ‘ಕಾವೇರಿ 2.0’ ತಂತ್ರಾಂಶವನ್ನು ಜಾರಿಗೆ ತಂದು, ಸಂಪೂರ್ಣ ಕಾಗದರಹಿತ ಹಾಗೂ ಪಾರದರ್ಶಕ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ...

(Panchayat employee:) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಪಂಚಾಯಿತಿ ನೌಕರರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನ, ತುಟ್ಟಿಭತ್ಯೆ ಹಾಗೂ ವಿವಿಧ ಸೌಲಭ್ಯಗಳ ಅಧಿಕೃತ ವಿವರಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ! ಇದರಂತೆ, ಕಾರ್ಮಿಕ ಇಲಾಖೆ ನಿಗದಿಪಡಿಸುವ ವೇತನವನ್ನು ಆಧಾರವಾಗಿ ಪಡೆದು ...

(Self Census:) ಮುಂಬರುವ 2027ರ ಜನಗಣತಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮಹತ್ವದ ಸೌಲಭ್ಯವನ್ನು ಪರಿಚಯಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ನೀಡಿದ ಮಾಹಿತಿ ಪ್ರಕಾರ, ಈ ಬಾರಿ ಜನಗಣತಿಯಲ್ಲಿ ಸಾರ್ವಜನಿಕರು ಆನ್‌ಲೈನ್ ಮೂಲಕವೇ ತಮ್ಮ ಕುಟುಂಬದ ವಿವರಗಳನ್ನು ಸ್ವತಃ ದಾಖಲಿಸಲು (Self-Enumeration) ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ...

(Seva Sindhu Portal:) ಡಿಜಿಟಲ್ ಯುಗದಲ್ಲಿ ಸರ್ಕಾರಿ ಸೇವೆಗಳ ಲಭ್ಯತೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಸೇವಾ ಸಿಂಧು ಪೋರ್ಟಲ್ ರಾಜ್ಯದ ಜನರಿಗೆ ಮಹತ್ವದ ನೆರವಾಗುತ್ತಿದೆ. ಕಚೇರಿಯಿಂದ ಕಚೇರಿಗೆ ಅಲೆದಾಡುವ ವ್ಯವಸ್ಥೆಗೆ ತೆರೆ ಎಳೆದಿರುವ ಕರ್ನಾಟಕ ಸರ್ಕಾರ, ‘ಇ-ಜಿಲ್ಲಾ ಮಿಷನ್ ಮೋಡ್ ಪ್ರಾಜೆಕ್ಟ್’ ಅಡಿಯಲ್ಲಿ ಈ ಸೇವೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ...

(BOB 2026:) ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ! ...

(SSLC Marks:) ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿರುವ ಶಿಕ್ಷಣ ಇಲಾಖೆ, ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಕೆ ಮಾಡಿದೆ. ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶದಿಂದ ಹೊರಗಿಡಲಾಗಿದ್ದು, ಇನ್ನು ಮುಂದೆ ಅವುಗಳನ್ನು ಗ್ರೇಡ್ ರೂಪದಲ್ಲಿ ಮಾತ್ರ ನೀಡಲಾಗುತ್ತದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ...

(Eshwara Khandre:) ಮೀಸಲು ಅರಣ್ಯ, ಪರಿಭಾವಿತ ಅರಣ್ಯ ಹಾಗೂ ಸೆಕ್ಷನ್ 4 ಅಧಿಸೂಚನೆ ಹೊರಬಂದ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಅವಕಾಶವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ-ಸಕ್ರಮ ...

(Outsourced:) ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ಖಾಯಂ ಸೇವೆಗೆ ಆಗ್ರಹಿಸುತ್ತಿದ್ದ ಸಾವಿರಾರು ನೌಕರರ ನಿರೀಕ್ಷೆಗೆ ಸರ್ಕಾರ ತೆರೆ ಎಳೆದಿದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ! ಕರ್ನಾಟಕ ...

(Census:) ರಾಜ್ಯದಲ್ಲಿ ಮುಂಬರುವ ಜನಗಣತಿ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಗಳಿಗೆ ಶಿಕ್ಷಕರನ್ನು ನಿಯೋಜಿಸುವ ಕುರಿತು ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. 50 ವರ್ಷ ದಾಟಿದ ಮಹಿಳಾ ಶಿಕ್ಷಕರಿಗೆ ಈ ಕಾರ್ಯಗಳಿಂದ ವಿನಾಯಿತಿ ನೀಡಲಾಗಿದೆ ಎಂಬ ವರದಿಗಳನ್ನು ಸರ್ಕಾರ ಅಧಿಕೃತವಾಗಿ ತಳ್ಳಿಹಾಕಿದೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ...

(Auto Mutation:) ಆಸ್ತಿ ನೋಂದಣಿಯ ಬಳಿಕ ಖಾತೆ ಬದಲಾವಣೆಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಾದ ಅವಶ್ಯಕತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಆಟೋ ಮ್ಯುಟೇಷನ್’ (ಸ್ವಯಂ ಚಾಲಿತ ಖಾತೆ ಬದಲಾವಣೆ) ವ್ಯವಸ್ಥೆ ರಾಜ್ಯದಲ್ಲಿ ಮಹತ್ತರ ಯಶಸ್ಸು ಸಾಧಿಸಿದೆ. ಪ್ರಸ್ತುತ ಶೇಕಡಾ 98ರಷ್ಟು ಖಾತೆ ಬದಲಾವಣೆಗಳು ಈ ವ್ಯವಸ್ಥೆಯ ಮೂಲಕವೇ ನಡೆಯುತ್ತಿವೆ ಎಂದು ಕಂದಾಯ ಸಚಿವ Krishna ...