(Auto Mutation:) ಆಸ್ತಿ ನೋಂದಣಿಯ ಬಳಿಕ ಖಾತೆ ಬದಲಾವಣೆಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಾದ ಅವಶ್ಯಕತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಆಟೋ ಮ್ಯುಟೇಷನ್’ (ಸ್ವಯಂ ಚಾಲಿತ ಖಾತೆ ಬದಲಾವಣೆ) ವ್ಯವಸ್ಥೆ ರಾಜ್ಯದಲ್ಲಿ ಮಹತ್ತರ ಯಶಸ್ಸು ಸಾಧಿಸಿದೆ. ಪ್ರಸ್ತುತ ಶೇಕಡಾ 98ರಷ್ಟು ಖಾತೆ ಬದಲಾವಣೆಗಳು ಈ ವ್ಯವಸ್ಥೆಯ ಮೂಲಕವೇ ನಡೆಯುತ್ತಿವೆ ಎಂದು ಕಂದಾಯ ಸಚಿವ Krishna ...

(Toll Rates:) ವಾಹನ ಸವಾರರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವ್ಯಾಪ್ತಿಗೆ ಬರುವ ಕರ್ನಾಟಕದ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿವೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ! ...

(K H Muniyappa:) ರಾಜ್ಯದ ಹೋಟೆಲ್‌ಗಳು, ಡಾಬಾಗಳು ಮತ್ತು ಹಾಸ್ಟೆಲ್‌ಗಳಿಗೆ ಎದುರಾಗಿದ್ದ ಕಮರ್ಷಿಯಲ್ ಗ್ಯಾಸ್ ಕೊರತೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ರಾಜ್ಯದಲ್ಲಿ ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಪೂರೈಕೆ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ...

(Face authentication:) ಚಾಲನಾ ಪರವಾನಗಿ ನವೀಕರಣ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭ ಮತ್ತು ಪಾರದರ್ಶಕಗೊಳಿಸುವ ಉದ್ದೇಶದಿಂದ ಭಾರತ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಡಿಜಿಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ, ಪರವಾನಗಿ ನವೀಕರಣಕ್ಕಾಗಿ ಪದೇ ಪದೇ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಕಚೇರಿಗೆ ತೆರಳುವ ಅವಶ್ಯಕತೆಯನ್ನು ಕಡಿಮೆ ಮಾಡಿದೆ. ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ...

(Land Registration:) ದೇಶಾದ್ಯಂತ ಆಸ್ತಿ ಖರೀದಿ ಮತ್ತು ಮಾರಾಟ ವ್ಯವಹಾರಗಳಲ್ಲಿ ಹೆಚ್ಚುತ್ತಿರುವ ವಂಚನೆ, ನಕಲಿ ದಾಖಲೆಗಳ ಬಳಕೆ ಹಾಗೂ ಭೂ ವಿವಾದಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಭಾರತ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2026ರಿಂದ ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ವ್ಯಾಪಕ ತಂತ್ರಜ್ಞಾನಾಧಾರಿತ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದ್ದು, ಇದು ಕೋಟ್ಯಂತರ ನಾಗರಿಕರ ಆಸ್ತಿ ವ್ಯವಹಾರಗಳ ಮೇಲೆ ನೇರ ...

(Mangal Uday:) ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗ್ರಹಗಳು ದಹನಾವಸ್ಥೆಯಿಂದ ಹೊರಬಂದು ಪುನಃ ಉದಯಿಸುವ ಸಂದರ್ಭವು ಮಹತ್ವದ ಆಕಾಶಘಟನೆಯಾಗಿ ಪರಿಗಣಿಸಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆ ಗ್ರಹದ ಪ್ರಭಾವ ಸಾಮಾನ್ಯಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ವೈದಿಕ ಜ್ಯೋತಿಷ್ಯ ತಿಳಿಸುತ್ತದೆ. ಇದೇ ಹಿನ್ನೆಲೆನಲ್ಲಿ ಮಂಗಳಗ್ರಹದ ಉದಯವೂ ವಿಶೇಷ ಮಹತ್ವ ಪಡೆದಿದೆ. ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ...

(Narendra Modi:) ಪ್ರಧಾನಿ ನರೇಂದ್ರ ಮೋದಿ ಅವರು ಸಕ್ಕರೆ ಸೇವನೆ ಕಡಿಮೆ ಮಾಡುವ ಕುರಿತು ನೀಡಿದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ ಜನಪ್ರಿಯ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಯುವರಾಜ್ ದುವಾ ...

(Cylinder ATM:) ಅಮೆರಿಕ–ಇಸ್ರೇಲ್–ಇರಾನ್ ನಡುವಿನ ಉದ್ವಿಗ್ನತೆಯ ಪರಿಣಾಮ ಜಾಗತಿಕ ಇಂಧನ ಸರಬರಾಜಿನ ಮೇಲೆ ಕಾಣಿಸಿಕೊಂಡಿದ್ದು, ಎಲ್‌ಪಿಜಿ ಅಡುಗೆ ಅನಿಲದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂಬ ವರದಿಗಳ ಮಧ್ಯೆ ಗ್ರಾಹಕರಿಗೆ ಸುಲಭ ಸೇವೆ ಒದಗಿಸಲು ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಪರಿಚಯಿಸಲಾಗಿದೆ. ಗುರುಗ್ರಾಮ್ ನಗರದಲ್ಲಿ ಭಾರತದ ಮೊದಲ ಎಲ್‌ಪಿಜಿ ವೆಂಡಿಂಗ್ ಯಂತ್ರವನ್ನು ‘ಗ್ಯಾಸ್ ಎಟಿಎಂ’ ರೂಪದಲ್ಲಿ ಸ್ಥಾಪಿಸಲಾಗಿದೆ. ...

(Property Tax:) ಕರ್ನಾಟಕದ ಗ್ರಾಮೀಣ ಭಾಗದ ನಾಗರಿಕರಿಗೆ ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಮಹತ್ವದ ಸೂಚನೆ ನೀಡಿದೆ. 2025–26ನೇ ಸಾಲಿನ ಮನೆ, ಕಟ್ಟಡ, ನಿವೇಶನ ಹಾಗೂ ನೀರಿನ ತೆರಿಗೆ ಪಾವತಿಸಲು 2026ರ ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ...

(HEALTH CAMPS:) ಶ್ರೀಶ್ರೀಭಾರತೀತೀರ್ಥ ಮಹಾಸ್ವಾಮಿಗಳವರ 76ನೇ ವರ್ಧಂತೀ ಮಹೋತ್ಸವದ ಅಂಗವಾಗಿ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ ಗ್ರಾಮೀಣ ಹಾಗೂ ನಗರ ಪ್ರದೇಶದ ಸಾರ್ವಜನಿಕರಿಗೆ ಉಚಿತ ತಜ್ಞ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ...