ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಿಮೆಂಟ್ ಕೊಡಿಸುವುದಾಗಿ ನಂಬಿಸಿ ಖಾತೆಗೆ ಹಣ ವರ್ಗಾಯಿಸಿಕೊಂಡು ಅಪರಿಚಿತನಿಂದ ವಂಚನೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಇದನ್ನೂ ಓದಿ; ಜಿಲ್ಲೆಯಲ್ಲಿ ಯೋಗಿ ಆದಿತ್ಯನಾಥ್’ ಹವಾ ಇದನ್ನೂ ಓದಿ; ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್ ಕೇರಳಾಪುರದ ಮಂಜುನಾಥ್ ಸಿಮೆಂಟ್ ವ್ಯಾಪಾರ ಮಾಡಲು ಆನ್ಲೈನ್ನಲ್ಲಿ ಸರ್ಚ್ ಮಾಡುತ್ತಿದ್ದಾಗ ಅಂಬುಜ ಸಿಮೆಂಟ್ ಲಿಮಿಟೆಡ್ ಹೆಸರಿನಲ್ಲಿ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಪತಿ ಸಾವಿನಿಂದ ಮನ ನೊಂದ ಪತ್ನಿಯು ಅಳುತ್ತಲೆ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ನಡೆದಿದೆ. ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ಇದನ್ನೂ ಓದಿ; ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ...
ಬೆಳ್ತಂಗಡಿ/ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಚುನಾವಣೆ ಹಿನ್ನಲೆ ಪೊಲೀಸ್ ಇಲಾಖೆ ಗಡಿಪಾರು ಮಾಡಿದ್ದ ರೌಡಿಶೀಟರ್ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಲಾಗಿದ್ದು, ಇದೀಗ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೌಡಿಶೀಟರ್ ಆಗಿರುವ ಕೋಡಿಕೆರೆ ಲೋಕೇಶ್ ಯಾನೆ ಲೋಕು ಈತನನ್ನು ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಿದ್ದರು. ...
ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ)ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ಅಪಾಯಕಾರಿ – ಸಿ.ಟಿ.ರವಿ ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ...
ಸೊರಬ: (ನ್ಯೂಸ್ ಮಲ್ನಾಡ್ ವರದಿ) ಕಬ್ಬಿಣದ ಅಂಗಡಿಗೆ ಬೆಂಕಿ ತಗಲಿ ಅಪಾರ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದ ಆನವಟ್ಟಿಯಲ್ಲಿ ನಡೆದಿದೆ. ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ಅಪಾಯಕಾರಿ – ಸಿ.ಟಿ.ರವಿ ಗುರುವಾರ ಕಬ್ಬಿಣದ ವಸ್ತುಗಳನ್ನು ಕಟ್ಟು ಮಾಡುವಾಗ ಅಂಗಡಿಯಲ್ಲಿದ್ದ ಗ್ರೀಸ್ಗೆ ಬೆಂಕಿ ಕಿಡಿ ಬಿದ್ದ ಪರಿಣಾಮ ಅಂಗಡಿಗೆ ಬೆಂಕಿ ಹೊತ್ತಿಕೊಂಡು ಅಲ್ಲಿರುವ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಜೂಜು ಆಟದಲ್ಲಿ ಹಣ ಕಳೆದುಕೊಂಡು ಮನೆಯಲ್ಲಿದ್ದ ಮಡದಿ ಒಡವೆಯನ್ನು ಕೂಡ ಮಾರಿ ನಂತರ ತವರು ಮನೆಯಿಂದ ಹಣ ತರುವಂತೆ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಗುಡ್ಡೆಗೌಡನಹಳ್ಳಿ, ಕೊಪ್ಪಲುನಲ್ಲಿ ನಡೆದಿದೆ. ಹೆಚ್.ಎಂ. ರಂಜಿತ (23 ವರ್ಷ) ಕೊಲೆಯಾದ ಮಹಿಳೆ. ಇದನ್ನೂ ಓದಿ; ಕಾಂಗ್ರೆಸ್ ದೇಶದ ಸಮಗ್ರತೆಗೆ ಅಪಾಯಕಾರಿ – ...
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ವೋಟರ್ ಐಡಿ ಪ್ರಮುಖ ದಾಖಲೆಯಾಗಿದೆ ಏಕೆಂದರೆ ಚುನಾವಣೆಯಲ್ಲಿ ಮತ ಚಲಾಯಿಸುವುದು ಅತ್ಯಗತ್ಯ. ಎಲ್ಲಾ ಅರ್ಹ ನಾಗರಿಕರಿಗೆ ಮಾನ್ಯವಾದ ಮತದಾರರ ಗುರುತಿನ ಚೀಟಿಯ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬ ಸಂಶಯ ಹಲವರನ್ನು ಕಾಡುತ್ತಿರಬಹುದು. ಈ ಗೊಂದಲ ನಿವಾರಿಸುವ ವಿಧಾನ ಇಲ್ಲಿ ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಅರಸಿಕೆರೆ ತಾಲೂಕಿನ ಮಲ್ಲಾಪುರದ ಗ್ರಾಮದಲ್ಲಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ಶುರುವಾಗಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ! ಕರ್ನಾಟಕ ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜಕೀಯ ನಾಯಕರು ಎಗ್ಗಿಲ್ಲದೇ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಈ ನಡುವೆ ಗೊಂದಲ, ಗದ್ದಲ, ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿ ಉಳಿದಿವೆ ಅದರಂತೆ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿದೆ. ಅದರಂತೆ ಇದೀಗ ಚುನಾವಣಾ ಪ್ರಚಾರಕ್ಕೆ ಬಂದಾಗ, ಪ್ರಶ್ನೆ ಮಾಡಿದ ಮಹಿಳೆ ಮೇಲೆಯೇ ಹಲ್ಲೆ ಮಾಡಿದ ಆರೋಪ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಕೇಳಿಬಂದಿದೆ. ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ! ನಿನ್ನೆ ...
ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಮೂರು ಕಣ್ಣು ಗುಡ್ಡ ರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಮಾಡುತಿದ್ದ ವಾಹನ ವಶಕ್ಕೆ ಪಡೆದು ರೆಸಾರ್ಟ್ ಮಾಲಿಕನೋರ್ವನ ಮೇಲೆ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ; ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ! ತಾಲೂಕಿನ ಹಾನುಬಾಳ್ ಹೋಬಳಿ ಮೂರು ಕಣ್ಣು ಗುಡ್ಡ ...









