ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಹಾಗೂ ವ್ಯಾಗನರ್ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿಯಲ್ಲಿ ನಡೆದಿದೆ. ಸಾಗರದ ರಾಮನಗರ ಇಬ್ಬರು ಸಹೋದರರಾದಂತ ಸುಹೇಲ್ (27) ಹಾಗೂ ಸಯ್ಯದ್ ಅಫ್ರಿದ್ ಆಲಿಯಾಸ್ ಪಿಂಟು (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ...
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮೊಬೈಲ್ ನಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ಫೋಟೋಗಳನ್ನಿಟ್ಟುಕೊಂಡು ಬ್ಲಾಕ್ ಮೈಲ್ ಮಾಡುತ್ತಿದ್ದ ಯುವಕನಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-II ನ್ಯಾಯಾಲಯ ಒಂದು ವರ್ಷ ಕಠಿಣವಾಸ 3,01,000 ರೂ ದಂಡವಿಧಿಸಿ ತೀರ್ಪು ನೀಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ...
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮನೆ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಭದ್ರಾವತಿಯ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಗೌತಮ್ (9) ಮೃತ ಪಟ್ಟ ಬಾಲಕ. ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇದನ್ನೂ ಓದಿ; ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ; 15 ಮಂದಿಗೆ ಗಾಯ ಸುಭಾಷ್ ...
ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ವಿಶಾಲ್ ಮಾರ್ಟ್ ನಿಂದ ಭದ್ರಾವತಿ ಬಸ್ ನಿಲ್ದಾಣದ ಬಳಿ ಬಂದಿದ್ದ 60 ವರ್ಷದ ವೃದ್ದೆ ನಾಪತ್ತೆಯಾಗಿದ್ದು ಈ ಕುರಿತು ಭದ್ರಾವತಿ ನ್ಯೂ ಟೌನ್ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ; ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇದನ್ನೂ ಓದಿ; ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ; 15 ಮಂದಿಗೆ ...
ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಬಿಜೆಪಿ ಪ್ರಚಾರ ನಡೆಸುತ್ತಿದ್ದ ಆಟೋವೊಂದರ ಮೇಲೆ ಗುಂಪೊಂದು ದಾಳಿ ನಡೆಸಿ ಪೆನ್ ಡ್ರೈವ್ ಕಿತ್ತುಕೊಂಡು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅಗಸವಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಅಗಸವಳ್ಳಿ ಹೊಸೂರು ಗ್ರಾಮದ ಗಾಂಧಿ ನಗರದಲ್ಲಿ ...
ಹೊಸನಗರ: (ನ್ಯೂಸ್ ಮಲ್ನಾಡ್ ವರದಿ) ಶರಾವತಿ ನದಿಯಲ್ಲಿ ಸಾಗುತ್ತಿದ್ದ ವೇಳೆ ಹಸಿರುಮಕ್ಕಿ ಲಾಂಚ್ನ ಡೋರ್ ಕೇಬಲ್ ತುಂಡಾಗಿ ಸಂಚಾರ ಬಂದ್ ಆಗಿ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಈ ಮಾರ್ಗವಾಗಿ ಬದಲಿ ಲಾಂಚ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಎಂದಿನಂತೆ ಓಡಾಟ ಪ್ರಾರಂಭವಾಗಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಹಸಿರುಮಕ್ಕಿ ...
ಹೊಸನಗರ: (ನ್ಯೂಸ್ ಮಲ್ನಾಡ್ ವರದಿ) ಕುಂದಾಪುರಕ್ಕೆ ಹೋಗುತ್ತಿದ್ದ ಬಸ್ವೊಂದು ಪಲ್ಟಿ ಆಗಿ, 15 ಮಂದಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಾಸ್ತಿಕಟ್ಟೆ ಬಳಿಯಲ್ಲಿ ಭಾನುವಾರ ನಡೆದಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಬೆಂಗಳೂರಿನಿಂದ ಕುಂದಾಪುರಕ್ಕೆ ದುರ್ಗಾಂಬಾ ಬಸ್ ತೆರಳುತ್ತಿತ್ತು. ಮಾಸ್ತಿಕಟ್ಟೆಯ ಬಳಿ ಸಿಗುವ ಲಕ್ಷ್ಮೀ ...
ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ನಗರದ ಚನ್ನಗಿರಿ ರಸ್ತೆಯಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೆತ್ ನೋಟ್ ಮತ್ತು ಗೋಡೆ ಬರಹಗಳು ಪತ್ತೆಯಾಗಿದ್ದು ಪ್ರಕರಣ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಬೆಂಗಳೂರು ಮೂಲದ ಯುವಕ ಅಭಯ್ ರೆಡ್ಡಿ(21) ಆತ್ಮಹತ್ಯೆ ಮಾಡಿಕೊಂಡಿದ್ದು ...
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದಲ್ಲಿ ನಡೆದಿದೆ. ರೈತ ತಿಮ್ಮನಾಯಕ(72) ಗಂಭೀರವಾಗಿ ಗಾಯಗೊಂಡವರು. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ...
ಕೆಟ್ಟ ಕೊಲೆಸ್ಟ್ರಾಲ್ ತುಂಬಾನೇ ಡೇಂಜರ್, ಯಾಕೆಂದ್ರೆ ಇದರ ಲಕ್ಷಣಗಳು ಕೆಲವೊಮ್ಮೆ ಗೋಚರಿಸದೇ ಇರಬಹುದು. ಒಂದು ವೇಳೆ ಈ ಕಾಯಿಲೆಯನ್ನು ನಿರ್ಲಕ್ಷ ಮಾಡುತ್ತ ಹೋದರೆ ಮುಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುತ್ತದೆ. ಇವರು ನೆನ್ನೆವರೆಗೂ ಚೆನ್ನಾಗಿದ್ದರು. ಏನಾಯೋ ಗೊತ್ತಿಲ್ಲ. ಇಂದು ಹಾರ್ಟ್ ಆಟ್ಯಾಕ್ ಆಗಿ ಹೋಗಿಬಿಟ್ಟರು ಮೊನ್ನೆಯೊಬ್ಬರು ನಮ್ಮ ಸಂಬಂಧಿಕರು, ತುಂಬಾನೇ ...









