ಶಿವಮೊಗ್ಗ:(ನ್ಯೂಸ್ ಮಲ್ನಾಡ್ ವರದಿ) ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪೆ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ...
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಹೆಂಡತಿಯನ್ನು ಹಿಗ್ಗಾಮುಗ್ಗಾ ಥಳಿಸಿ, ಆಕೆ ಅಸ್ವಸ್ಥಗೊಂಡ ನಂತರ ಎತ್ತಿಕೊಂಡು ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಲಗಿಸಿ ಪತಿ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಪತ್ನಿಗೆ ಹಲ್ಲೆ ಮಾಡಿದ ಗಂಡನನ್ನ ತೀರ್ಥಹಳ್ಳಿ ...
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನಿವೃತ್ತ ಅರಣ್ಯ ಅಧಿಕಾರಿ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಅಡುಗೆ ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ 10,20,000 ರೂ ಮೌಲ್ಯದ ಚಿನ್ನ ಆಭರಣ ಮತ್ತು 2,45,000 ನಗದು ಕಳುವಾಗಿದೆ. ಶರಾವತಿ ...
ಪ್ರಸ್ತುತ ದಿನಗಳಲ್ಲಿ ಸರ್ಕಾರದ ಯಾವುದೇ ಸೇವೆಗಳನ್ನು ಪಡೆಯುವುದಕ್ಕೂ ಆಧಾರ್ ಕಾರ್ಡ್ ಅವಶ್ಯಕತೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಹಲವಾರು ಸೇವೆಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಒಂದಾಗಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದುವುದು ಅಗತ್ಯವಾಗಿದೆ. ಇನ್ನು ಆಧಾರ್ ಕಾರ್ಡ್ ನಲ್ಲಿ ನಿಮ್ಮ ಹೆಸರು, ವಿಳಾಸ, ಫೋಟೋ, ಬಯೋಮೆಟ್ರಿಕ್ ವಿವರಗಳನ್ನು ಒಳಗೊಂಡಿರುತ್ತದೆ. ...
ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಅರಣ್ಯ ಜಾಗವನ್ನ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಗಸ್ತಿನಲ್ಲಿದ್ದ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಶೆಟ್ಟಿಹಳ್ಳಿ ಅಭಯಾರಣ್ಯದ ಚಿತ್ರಶೆಟ್ಟಿಹಳ್ಳಿ ಸರ್ವೆ ನಂಬರ್ 7 ರಲ್ಲಿ ನಾಗರಾಜ್ ಎಂಬ ವ್ಯಕ್ತಿಯು ಇಟ್ಟಿಗೆಗಳನ್ನ, ಬಾಳೆಗಿಡಗಳನ್ನ ಹಾಗೂ ...
ರಿಪ್ಪನ್ಪೇಟೆ: (ನ್ಯೂಸ್ ಮಲ್ನಾಡ್ ವರದಿ) ರೈತರೊಬ್ಬರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿಗಳ ನಷ್ಟವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಚಂದಾಳದಿಂಬ ...
ರಾಜ್ಯ ವಿಧಾನಸಭಾ ಚುನಾವಣೆ ಸಿಬ್ಬಂದಿಗಳಿಗೆ ಮತ್ತು ಮತಗಟ್ಟೆ ಅಧಿಕಾರಿಗಳ ಗೌರವಧನ ಹೆಚ್ಚಿಸಲಾಗಿದೆ. ಇತ್ತೀಚೆಗಷ್ಟೇ ಚುನಾವಣಾ ಕರ್ತವ್ಯ ನಿರತ ಪೊಲೀಸರ ಗೌರವಧನ ಹೆಚ್ಚಿಸಲಾಗಿತ್ತು. ಇದೀಗ ಚುನಾವಣಾ ಅಧಿಕಾರಿ, ಸಿಬ್ಬಂದಿ ಮತ್ತು ಬೂತ್ ಅಧಿಕಾರಿಗಳ ಗೌರವಧನ ಕೂಡ ಹೆಚ್ಚಿಸಲಾಗಿದೆ. ಹಾಗಾದರೆ ಎಷ್ಟು ಗೌರವ ಧನ ಸಿಗತ್ತೆ ಅಂತ ಆಶ್ಚರ್ಯವಾಗುತ್ತಿದ್ಯಾ ಇದರ ಬಗ್ಗೆ ಚುನಾವಣಾ ಅಧಿಕಾರಿ ತಿಳಿಸಿದ್ದೇನು? ನೋಡೋಣ ಬನ್ನಿ. ...
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಅರಸಿಕೆರೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ...
ಟೆಲಿಕಾಂ ನೀತಿಯಲ್ಲಿ ಮೇ 1 ರಿಂದ ಮಹತ್ತರ ಬದಲಾವಣೆ ಆಗುತ್ತಿದೆ ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ. ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಫೇಕ್ ಕಾಲ್ ಹಾಗೂ ಮೆಸೇಜ್ಗೆ ಟ್ರಾಯ್ ಕಡಿವಾಣ ಹಾಕಿದೆ. ...
ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಲೈಂಗಿಕ ಕಿರುಕುಳ ನೀಡಿದ ಆರೋಪಿಯೊಬ್ಬನಿಗೆ 4 ವರ್ಷ ಶಿಕ್ಷೆ ನೀಡಿ ಆದೇಶಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು 2020 ರಲ್ಲಿ ತೀರ್ಥಹಳ್ಳಿ ತಾಲೂಕಿನ ಯುವಕನೊಬ್ಬ, 20 ವರ್ಷದ ಯುವತಿಗೆ ...









