ಶಿವಮೊಗ್ಗ; (ನ್ಯೂಸ್ ಮಲ್ನಾಡ್ ವರದಿ) ಪಾಲಿಕೆ ಬಿಜೆಪಿಯ ಆಡಳಿತ ಪಕ್ಷದ ನಾಯಕ ಜ್ಞಾನೇಂದ್ರ ಅವರ ಸಹೋದರ ನಿನ್ನೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನಿಲ್(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಜೈಲ್ ನಲ್ಲಿರುವ ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕರಣ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಕೈದಿ. ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ...

ಸಾಗರ: (ನ್ಯೂಸ್ ಮಲ್ನಾಡ್ ವರದಿ) ಓಮಿನಿ ಕಾರೊಂದು ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದು ಮೃತ ಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಗೌತಮಪುರದಲ್ಲಿ ನಡೆದಿದೆ. ಪ್ರಜ್ವಲ್(30) ಮೃತ ಪಟ್ಟ ವ್ಯಕ್ತಿ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಗೌತಮಪುರದ ಮಲೆನಾಡು ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ನಿವೃತ್ತರಾಗಿರುವ ಶೇಖರೇಗೌಡರ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನಿದಿಗೆ ಬಳಿ ನಡೆದಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಸಿಗಂದೂರಿಗೆ ತೆರಳಿತ್ತಿದ್ದ ಖಾಸಗಿ ಬಸ್ ಇದಾಗಿದ್ದು, ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ...

ಸಾಗರ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಶಾಲೆಗೆ ಖದೀಮರು ಕನ್ನ ಹಾಕಿ ಕಂಪ್ಯೂಟರ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದ ಜ್ಞಾನ ಸಹ್ಯಾದ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ಸಾಗರ, ಸೊರಬ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಬೃಹತ್ ಮೊತ್ತದ ಹಣ ಪತ್ತೆಯಾಗಿದೆ. ಎಟಿಎಂಗೆ ಹಣ ತುಂಬುವ ವಾಹನಗಳಲ್ಲಿ ಈ ಹಣವನ್ನು ಅನಧಿಕೃತವಾಗಿ ತುಂಬಿಕೊಂಡು ಹೋಗಲಾಗುತ್ತಿತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಹಣ ವಶ ಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಇದನ್ನೂ ಓದಿ; ಅಧಿಕಾರಕ್ಕೆ ಬರುವ ...

ಮಣಿಪಾಲ/ಭದ್ರಾವತಿ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿ ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಇದರಿಂದಾಗಿ 7 ಜನರ ಜೀವ ಉಳಿಸಲು ಸಹಾಯವಾಗಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಭದ್ರಾವತಿ ಮೂಲದ ಉಲ್ಲಾಸ್ ಆರ್. (21)ಅವರಿಗೆ ಎ. 22ರಂದು ಭದ್ರಾವತಿ ತಾಲೂಕಿನ ಚನ್ನಗಿರಿ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕಳಸವಳ್ಳಿ ಬಳಿ ಪತ್ತೆಯಾಗಿದೆ. ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ ತುಮರಿ ಸಮೀಪದ ಶರಾವತಿ ಹಿನ್ನೀರಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮಹಿಳೆಯ ಶವ ಗುರುತು ಸಿಗದಷ್ಟು ಕೊಳೆತು ಹೋಗಿರುವ ಕಾರಣ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ, ಸುಮಾರು 30 ವರ್ಷ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬೇಸಿಗೆ ರಜೆ ಶುರುವಾಗಿದೆ. ಆರಾಮವಾಗಿ ಎಲ್ಲಾದ್ರೂ ಪ್ರವಾಸ ಹೋಗಬೇಕು ಎಂದು ಪ್ಲ್ಯಾನ್ ಮಾಡ್ತಿದ್ದೀರಾ? ಅದ್ರಲ್ಲೂ ಪ್ರಸಿದ್ಧ ಜೋಗ ಜಲಪಾತಕ್ಕೆ ಹೋಗುವ ಯೋಚನೆ ಹಾಕಿಕೊಂಡಿದ್ದೀರಾ? ಹಾಗಿದ್ದರೆ ಈ ಮಹತ್ವದ ಸುದ್ದಿಯನ್ನು ನೀವು ತಿಳಿದಿರಲೇಕು. ಇದನ್ನೂ ಓದಿ; ಸಿ.ಟಿ ರವಿ ಸೋಲಿಸಲು ಕಾಂಗ್ರೆಸ್ – ಜೆಡಿಎಸ್ ಒಳಒಪ್ಪಂದ ಮೇ 10 ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ...

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆ ವಿವಿಧೆಡೆ ಲಕ್ಷಾಂತರ ರೂ. ಮೌಲ್ಯದ ವಸ್ತು, ನಗದು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ; ಸಿ.ಟಿ ರವಿ ಸೋಲಿಸಲು ಕಾಂಗ್ರೆಸ್ – ಜೆಡಿಎಸ್ ಒಳಒಪ್ಪಂದ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ...