Bank Holidays: ಇನ್ನೇನು ದೀಪಾವಳಿ ಹಬ್ಬ ಶುರುವಾಗಲಿದ್ದು, ದೇಶಾದ್ಯಂತ ಬಹಳ ವ್ಯಾಪಕವಾಗಿ ನಡೆಯುವ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ರಜೆಗಳ ಸುಗ್ಗಿ ಇದೆ. ಆರ್.ಬಿ.ಐ ವೇಳಾಪಟ್ಟಿ ಪ್ರಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆರು ದಿನ ರಜೆಗಳಿವೆ. ನವೆಂಬರ್ 10 ರಿಂದ ಆರಂಭವಾಗಿ ನವೆಂಬರ್ 15 ರ ವರೆಗೂ ನಿರಂತರವಾಗಿ ಆರು ದಿನ ರಜೆಗಳಿವೆ. ಇದರಲ್ಲಿ ಎರಡನೇ ಶನಿವಾರ ಮತ್ತು ಭಾನುವಾರದ ರಜೆಗಳೂ ಒಳಗೊಂಡಿವೆ. ಸತತ ಆರು ದಿನ ರಜೆ ಎಲ್ಲೆಡೆ ಇಲ್ಲ. ಕರ್ನಾಟಕದಲ್ಲಿ ಬ್ಯಾಂಕುಗಳಿಗೆ ನವೆಂಬರ್ 14 ಕ್ಕೆ ದೀಪಾವಳಿ ಹಬ್ಬಕ್ಕೆ ರಜೆ ಇದೆ. ಗುಜರಾತ್, ಮಹಾರಾಷ್ಟ್ರ ಮತ್ತು ಸಿಕ್ಕಿಂ ರಾಜ್ಯಗಳಲ್ಲೂ ಇದೇ ದಿನ ರಜೆ ಇದೆ.
ಇದನ್ನೂ ಓದಿ; ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ; ಈ ತಾಲೂಕುಗಳ ರೈತರ ಖಾತೆಗೆ ಹಣ ಜಮಾ
ಇನ್ನು, ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ, ಉತ್ತರಾಖಂಡ್ ಮೊದಲಾದ ಕೆಲ ರಾಜ್ಯಗಳಲ್ಲಿ ನವೆಂಬರ್ 13 ಕ್ಕೆ ರಜೆ ಇದೆ. ಸಿಕ್ಕಿಂ ರಾಜ್ಯದ ಬ್ಯಾಂಕುಗಳಿಗೆ ನವೆಂಬರ್ 11 ರಂದು ಆರಂಭವಾಗಿ ನವೆಂಬರ್ 15 ರವರೆಗೂ ಸತತ ಐದು ದಿನ ರಜೆ ಇದೆ. ನವೆಂಬರ್ 10 ರಿಂದ ಆರಂಭವಾಗಿ ಈ ತಿಂಗಳು ಬ್ಯಾಂಕುಗಳ ರಜಾದಿನಗಳ ಪಟ್ಟಿಯನ್ನು ಇಲ್ಲಿ ನೋಡಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 08.11.2023

ನವೆಂಬರ್ 10: ಶುಕ್ರವಾರ: ವಂಗಲ ಹಬ್ಬ (ಮೇಘಾಲಯ ರಾಜ್ಯದಲ್ಲಿ ಬ್ಯಾಂಕುಗಳಿಗೆ ರಜೆ)(Bank Holidays:)
ನವೆಂಬರ್ 11: ಎರಡನೇ ಶನಿವಾರ
ನವೆಂಬರ್ 12: ಭಾನುವಾರ
ನವೆಂಬರ್ 13: ಸೋಮವಾರ: ಗೋವರ್ಧನ ಪೂಜೆ, ದೀಪಾವಳಿ ಹಬ್ಬ (ತ್ರಿಪುರಾ, ಸಿಕ್ಕಿಂ, ಉತ್ತರಾಖಂಡ್, ಮಣಿಪುರ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ.)
ನವೆಂಬರ್ 14: ಮಂಗಳವಾರ: ದೀಪಾವಳಿ ಹಬ್ಬ (ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ.)
ನವೆಂಬರ್ 15: ಬುಧವಾರ: ದೀಪಾವಳಿ, ಚಿತ್ರಗುಪ್ತ ಜಯಂತಿ, ನಿಂಗೋಲ್ ಚಕ್ಕೋಬಾ, ಭ್ರತೃದ್ವಿತೀಯಾ ಆಚರಣೆ (ಸಿಕ್ಕಿಂ, ಮಣಿಪುರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಹಿಮಾಚಲಪ್ರದೇಶದಲ್ಲಿ ಬ್ಯಾಂಕುಗಳಿಗೆ ರಜೆ)
ನವೆಂಬರ್ 19: ಭಾನುವಾರದ ರಜೆ
ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 1433 ಹುದ್ದೆ ಮಂಜೂರು
ನವೆಂಬರ್ 20: ಸೋಮವಾರ: ಆರ್ಘ್ಯ (ಬಿಹಾರ ಮತ್ತು ರಾಜಸ್ಥಾನದಲ್ಲಿ ಬ್ಯಾಂಕುಗಳಿಗೆ ರಜೆ)
ನವೆಂಬರ್ 23: ಮಂಗಳವಾರ: ಸೆಂಗ್ ಕುತ್ಸ್ ನೆಮ್, ಇಗಾಸ್ ಬಾಗವಾಲ್ ಹಬ್ಬ (ಉತ್ತರಾಖಂಡ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ ರಜೆ).
ನವೆಂಬರ್ 25: ನಾಲ್ಕನೇ ಶನಿವಾರದ ರಜೆ
ನವೆಂಬರ್ 26: ಭಾನುವಾರದ ರಜೆ
ನವೆಂಬರ್ 27: ಸೋಮವಾರ: ಗುರು ನಾನಕ್ ಜಯಂತಿ, ಕಾರ್ತಿಕ ಪೂರ್ಣಮಾ ಮತ್ತು ರಾಹಸ್ ಪೂರ್ಣಿಮಾ ಹಬ್ಬ ಪ್ರಯುಕ್ತ ಮಧ್ಯಪ್ರದೇಶ, ಒಡಿಶಾ, ತ್ರಿಪುರಾ, ಮಿಜೋರಾಂ, ಮಹಾರಾಷ್ಟ್ರ, ಚಂಡೀಗಡ, ಉತ್ತರಾಖಂಡ್, ತೆಲಂಗಾಣ, ರಾಜಸ್ಥಾನ, ಜಮ್ಮು, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ, ಬಿಹಾರ, ಜಾರ್ಖಂಡ್ ಮತ್ತು ಹಿಮಾಚಲಪ್ರದೇಶಗಳಲ್ಲಿ ಬ್ಯಾಂಕುಗಳಿಗೆ ರಜೆ.
ನವೆಂಬರ್ 30: ಗುರುವಾರ: ಕನಕದಾಸ ಜಯಂತಿ (ಕರ್ನಾಟಕದಲ್ಲಿ ರಜೆ)
Bank Holidays: ಕರ್ನಾಟಕದಲ್ಲಿ ನವೆಂಬರ್ 10 ರ ನಂತರ ಬ್ಯಾಂಕುಗಳಿಗೆ ಇರುವ ರಜೆಗಳು
ನವೆಂಬರ್ 11: ಎರಡನೇ ಶನಿವಾರ
ನವೆಂಬರ್ 12: ಭಾನುವಾರ
ನವೆಂಬರ್ 14: ಮಂಗಳವಾರ: ದೀಪಾವಳಿ ಹಬ್ಬ
ನವೆಂಬರ್ 19: ಭಾನುವಾರದ ರಜೆ
ನವೆಂಬರ್ 25: ನಾಲ್ಕನೇ ಶನಿವಾರದ ರಜೆ
ನವೆಂಬರ್ 26: ಭಾನುವಾರದ ರಜೆ
ನವೆಂಬರ್ 30: ಗುರುವಾರ: ಕನಕದಾಸ ಜಯಂತಿ
ಪ್ರಮುಖ ಸುದ್ದಿಗಳನ್ನು ಓದಿ
- ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್; ಮುಂದಿನ 5 ವರ್ಷ ಉಚಿತ ಪಡಿತರ ವಿಸ್ತರಣೆ ಘೋಷಿಸಿದ ಮೋದಿ!
- ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ