Bank Interest: ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ

(Bank Interest) ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


ಎಸ್.ಬಿ.ಐ ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್‌, ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು.


ಇದನ್ನೂ ಓದಿ; ಬೀದಿ ಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; BPL ಕಾರ್ಡ್ ಬದಲಾವಣೆ!


ಹೀಗಾಗಿ ಬಡ್ಡಿ ದರ ಇಳಿಕೆ ಮಾಡಬೇಕು. ಬ್ಯಾಂಕುಗಳು ತಮ್ಮ ಮೂಲ ಭೂತ ಕರ್ತವ್ಯವಾದ ಸಾಲ ನೀಡಿಕೆ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ಉಚಿತವಾಗಿ ಪಡೆಯಬಹುದು ಈ ತರಬೇತಿ; ಅರ್ಜಿ ಸಲ್ಲಿಕೆ ಡಿಟೈಲ್ಸ್‌ ಇಲ್ಲಿದೆ ನೋಡಿ


ಅದೇ ರೀತಿ ಅಡ್ಡ ದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನ ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಅಡ್ಡ ದಾರಿಯಲ್ಲಿ ವಿಮೆ ಪಾಲಿಸಿ ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.

Bank Interest: ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ
Bank Interest: ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ

ಇದನ್ನೂ ಓದಿ; ಅಡಿಕೆ ಕ್ಯಾನ್ಸರ್‌ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು