(BIGG BOSS WINNER) ಕನ್ನಡ ರಿಯಾಲಿಟಿ ಶೋನಲ್ಲಿ ಜನರ ಮೆಚ್ಚುಗೆ ಪಡೆದಿರುವ ಬಿಗ್ ಬಾಸ್ ಆರಂಭವಾಗಿ ಹನ್ನೊಂದು ಸೀಸನ್ ಆಗಿದೆ. ಈ ಸೀಸನ್ 11 ಸೆಪ್ಟೆಂಬರ್ 29 ರಿಂದ ಪ್ರಾರಂಭವಾಗಿದ್ದು, ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದರ ನಡುವೆಯೇ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು ವಿಕಿಪಿಡಿಯಾ ಘೋಷಿಸಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…
ಹೌದು, ಏನೇ ವಿಷಯ ಇರಲಿ, ಯಾವುದೇ ಡೌಟ್ ಇರಲಿ ಸಾಮಾನ್ಯವಾಗಿ ಎಲ್ಲರೂ ಮೊದಲು ಗೂಗಲ್ ವಿಕಿಪಿಡಿಯಾ ಚೆಕ್ ಮಾಡುತ್ತಾರೆ. ಆದರೆ, ಬಿಗ್ ಬಾಸ್ ನೋಡದೇ ಇರುವವರು ಸುಮ್ಮನೇ ಕುತೂಹಲದಿಂದ ಇದನ್ನು ನೋಡಿದಾಗ ಬಿಗ್ ಬಾಸ್ ವಿನ್ನರ್ ಯಾರೆಂದು ಘೋಷಿಸಿದೆ. ಹಾಗಾದರೆ ವಿಕಿಪಿಡಿಯಾ ವಿನ್ನರ್ ಯಾರೆಂದು ಘೋಷಿಸಿದೆ? ಇದು ನಿಜನಾ? ಸುಳ್ಳಾ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಈ ವ್ಯಕ್ತಿ ವಿನ್ನರ್!:
ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಕಾಲಿಟ್ಟ ಹನುಮಂತ ವಿನ್ನರ್ ಎಂದು ವಿಕಿಪಿಡಿಯ ಘೋಷಿಸಿದೆ. ಹನುಮಂತ ಬಿಗ್ಬಾಸ್ ಮನೆಯಲ್ಲಿ ಎಲ್ಲರಿಗೂ ಅಚ್ಚು ಮೆಚ್ಚು. ಉಳಿದ ಸ್ಪರ್ಧಿಗಳ ಜೊತೆ ಪ್ರೀತಿ-ವಿಶ್ವಾಸದಿಂದಲೇ ಇದ್ದಾರೆ. ಅಲ್ಲದೆ ಫಿನಾಲೆಗೆ ನೇರವಾಗಿ ಟಿಕೆಟ್ ಕೂಡ ಸಿಕ್ಕಿದೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಆದರೆ ಇವೆಲ್ಲದರ ನಡುವೆಯೇ ವಿಕಿಪಿಡಿಯಾದಲ್ಲಿ ಬಿಗ್ಬಾಸ್-11ರ ವಿಜೇತರ ಹೆಸರು ಪ್ರಕಟವಾಗಿದ್ದು, ಅದರಲ್ಲಿ ಹನುಮಂತ ಎಂದೇ ಘೋಷಿಸಲಾಗಿದೆ. ಬಿಗ್ಬಾಸ್ ಪ್ರಿಯರಂತೂ ಮೊದಲೇ ಅನೌನ್ಸ್ ಆಗಿರುವುದನ್ನು ನೋಡಿ ಶಾಕ್ಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಮಹತ್ವದ ಆದೇಶ!; ಪಡಿತರ ಚೀಟಿ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಆದರೆ ಈ ಸುದ್ದಿ ವೈರಲ್ ಆಗುತ್ತಲೇ, ವಿಕಿಪಿಡಿಯಾ ಎಚ್ಚೆತ್ತುಕೊಂಡಿದೆ. ಇದೀಗ TBA ಅಂದ್ರೆ “to be announced” ಅಂದರೆ ಇನ್ನೂ ಘೋಷಣೆಯಾಗಬೇಕಿದೆಯಷ್ಟೇ ಎಂದು ಕರೆಕ್ಷನ್ ಮಾಡಿಕೊಂಡಿದೆ. ಆದರೆ ಹಳೆಯ ಸ್ಕ್ರೀನ್ಷಾಟ್ ವೈರಲ್ ಆಗುತ್ತಿದ್ದು, ಇದೇ ನಿಜವಾಗಲಿ ಎಂದು ಹನುಮಂತನ ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





