Borewell Subsidy: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ

(Borewell Subsidy) ಗ್ರಾಮೀಣ ಹಾಗೂ ನಗರದ ಕೆಲವು ಪ್ರದೇಶಗಳಲ್ಲಿ ಬೋರ್ವೆಲ್ ಕುಡಿಯುವ ನೀರಿನ ಮುಖ್ಯ ಮೂಲವಾಗಿದೆ. ಅಲ್ಲದೆ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಕೆಲ ರೈತರು ಬೋರ್ವೆಲ್ ಅನ್ನೇ ಅವಂಲಬಿಸಿದ್ದಾರೆ. ಹೀಗಾಗಿ ಈ ಯೋಜನೆಯ ಮೂಲಕ ಬೋರ್ವೆಲ್ ಕೊರೆಸಲು ಸಾಲ ಕೂಡ ನೀಡಲಾಗುತ್ತದೆ. ಯಾವ ಯೋಜನೆ, ಎಷ್ಟು ಸಾಲ ಹಾಗೂ ಯಾರು ಅರ್ಹರು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಎಲ್ಲಿ ತಿದ್ದುಪಡಿ ಮಾಡಿಸಬಹುದು, ಇಲ್ಲಿದೆ ನೋಡಿ ಮಾಹಿತಿ


ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಮೂಲಕ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಬೋರ್ವೆಲ್ ಕೊರೆಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದರೊಂದಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಲು ರೈತರಿಗೆ ಅವಕಾಶ ಸಿಗುತ್ತದೆ.


ಇದನ್ನೂ ಓದಿ: ಮಳೆಹಾನಿಯಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್; ಅನಧಿಕೃತ ಜಮೀನಿನಲ್ಲಿ ಮನೆ ಹೊಂದಿರುವವರಿಗೂ ಸಿಹಿಸುದ್ದಿ; ಏನದು? ಇಲ್ಲಿದೆ ನೋಡಿ


ಹಾಗಾದರೆ ಅರ್ಜಿ ಸಲ್ಲಿಸಲು ಯಾರು ಅರ್ಹರು?:

  •  ಹಿಂದುಳಿದ ವರ್ಗಗಳ ಪ್ರ-1, 2ಎ, 3ಎ, ಮತ್ತು 3ಬಿ ಅರ್ಜಿ ಸಲ್ಲಿಸಲು ಅರ್ಹರು.
  • ಅಲ್ಲದೆ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಹೊಲವನ್ನು ಹೊಂದಿರಬೇಕು.


ಇದನ್ನೂ ಓದಿ: PSI ಪರಶುರಾಮ್ ಸಾವು ಪ್ರಕರಣ; ಕಾಂಗ್ರೆಸ್ ಶಾಸಕ, ಪುತ್ರನ ಕಿರುಕುಳಕ್ಕೆ ಬಲಿಯಾದ್ರಾ PSI…?; ಕೈ ಶಾಸಕನ ವಿರುದ್ಧ PSI ಪತ್ನಿಯ ಆರೋಪ ಏನು?


ಅರ್ಜಿ ಸಲ್ಲಿಸಲು ದಾಖಲಾತಿಗಳು ಯಾವುದು?;

  • ಅರ್ಜಿದಾರರ ಆಧಾಡ್ ಕಾರ್ಡ್
  • ಜಾತಿ ಮತ್ತು ಆದಾಯ ಪತ್ರ
  • ಸಣ್ಣ ಮತ್ತು ಅತಿ ಸಣ್ಣ ಪ್ರಮಾಣ ಪತ್ರ
  •  ಬ್ಯಾಂಕ್ ಖಾತೆ
  • ಪಹಣಿ ಹಾಗೂ ಪ್ರುಟ್ಸ್ ಐಡಿ
  • ರೇಷನ ಕಾರ್ಡ್ ಸಂಖ್ಯೆ

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಯಾವೆಲ್ಲಾ ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಬಹುದು:

  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
  • ಉಪ್ಪಾರ ಅಭಿವೃದ್ಧಿ ನಿಗಮ
  • ಮರಾಠ ಅಭಿವೃದ್ಧಿ ನಿಗಮ
  • ವಿಶ್ವಕರ್ಮ ಅಭಿವೃದ್ಧಿ ನಿಗಮ
  •  ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  •  ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
  • ಸವಿತಾ ಸಮಾಜ ಅಭಿವೃದ್ಧಿ ನಿಗಮ
  • ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ
  • ಒಕ್ಕಲಿಗ ಅಭಿವೃದ್ಧಿ ನಿಗಮ

ಇದನ್ನೂ ಓದಿ: ರಾಜ್ಯದಲ್ಲಿ ಅರಣ್ಯ ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್; ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್ ಗಳಿಗೂ ಸಂಕಷ್ಟ; 1 ತಿಂಗಳೊಳಗೆ ಅಂತಹವರ ವಿರುದ್ಧ ಕ್ರಮ


ಅರ್ಜಿ ಸಲ್ಲಿಕೆ ಎಲ್ಲಿ?:
ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Borewell Subsidy: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ
Borewell Subsidy: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ

ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಈ ದಿನ ಲಾಸ್ಟ್ ಡೇಟ್!; ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?