(bpl cancelled) ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ.
ಇದನ್ನೂ ಓದಿ; ಸಾಲ ಇದ್ದವರಿಗೆ ಬಿಗ್ ರಿಲೀಫ್; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ
ಆದೇಶದಲ್ಲಿ ಏನಿದೆ?;
1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ.
2. ನೋಡಲ್ ಅಧಿಕಾರಿ ರವರು ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದ್ದು, ಮೇಲ್ವಿಚಾರಣೆಯನ್ನು ಮಾಡುವುದು.
3. ಹೀಗೆ ಮುರುಸ್ತಾಪನೆಗೊಂಡಿರುವ PHH ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು NIC ಸಹಯೋಗದೊಂದಿಗೆ ದಿನಾಂಕ: 25/11/2024 ರೊಳಗೆ ಜಂಟಿ ನಿರ್ದೇಶಕರು (ಸಂ.ವಿ) ರವರು ಕ್ರಮವಹಿಸಬೇಕು.
4. ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತ್ತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ರವರು ಕ್ರಮವಹಿಸತಕ್ಕದ್ದು, ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸುವುದು.
5. ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯ ವಾಗದಂತೆ ಕ್ರಮ ವಹಿಸುವುದು.
6. ದಿನಾಂಕ: 25/11/2024 ರೊಳಗೆ ಮೂರ್ಣಗೊಳಿಸತಕ್ಕದ್ದು ಎಂಬುದಾಗಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಬ್ಯಾಂಕ್ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






