(BPL RATION) ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ 2000 ಖಾತೆಗೆ ಜಮೆ ಆಗುವುದು ರದ್ದಾಗುತ್ತದೆ ಎಂಬ ಆತಂಕ ಹಲವು ಫಲಾನುಭವಿಗಳಿಗೆ ಎದುರಾಗಿದೆ. ಹೀಗಾಗಿಯೇ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದ ಹಲವರು ಕಾರ್ಡ್ ವಾಪಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಆಹಾರ ಇಲಾಖೆಯು ಅನಧಿಕೃತ ಬಿಪಿಎಲ್ ಕಾರ್ಡ್ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು, ಮಾನದಂಡಗಳನ್ನು ಮೀರಿ ಕಾರ್ಡ್ ಹೊಂದಿರುವವರಿಗೆ ಬಿಸಿ ಮುಟ್ಟಿಸುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಸಾವಿರಾರು ಕಾರ್ಡ್ಗಳನ್ನು ರದ್ದು ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಇದಕ್ಕೆ ಪೂರಕವೆಂಬಂತೆ ತಾಂತ್ರಿಕ ಕಾರಣಗಳಿಂದ ಹಲವರ ಖಾತೆಗೆ ಹಣ ಜಮೆಯಾಗುವುದು ಸ್ಥಗಿತವಾಗಿದೆ. ಹೀಗಾಗಿ ಕಾರ್ಡ್ ರದ್ದಾದ ಹಲವರು ಗೃಹಲಕ್ಷ್ಮಿ ಯೋಜನೆಯೂ ಸ್ಥಗಿತವಾಗುತ್ತದೆ ಎಂಬ ಆತಂಕ ಎದುರಿಸುತ್ತಿದ್ದಾರೆ.
ಇದನ್ನೂ ಓದಿ; ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್ ಶಿಪ್; ಈ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆಗೆ ಬಿಪಿಎಲ್ ಕಾರ್ಡ್ ಮಾನದಂಡವಲ್ಲ. ರೇಷನ್ ಕಾರ್ಡ್ ಹೊಂದಿದ್ದರೆ ಸಾಕು. ಹೀಗಾಗಿ ನಾವು ಬಿಪಿಎಲ್ ಕಾರ್ಡ್ ರದ್ದಾದವರ ಮಾಹಿತಿಯನ್ನು ಪಡೆಯುತ್ತಿಲ್ಲ. ಸದ್ಯ ಯಾರಿಗೂ ಯೋಜನೆಯಿಂದ ಕೈಬಿಡುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ; ಏನದು? ಇಲ್ಲಿದೆ ನೋಡಿ
ಬಿಪಿಎಲ್ ಕಾರ್ಡ್ ಮಾನದಂಡ ಏನು?:
* ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಆದಾಯ ವಾರ್ಷಿಕ 1.20 ಲಕ್ಷ ರೂ.ಗಿಂತ ಹೆಚ್ಚಿರಬಾರದು.
* ಏಳೂವರೆ ಎಕರೆ ಒಣ ಅಥವಾ ನೀರಾವರಿ ಭೂಮಿ ಹೊಂದಿರಬಾರದು.
* ಅನುದಾನಿತ/ಅನುದಾನರಹಿತ ಶಾಲಾ ಕಾಲೇಜು ನೌಕರರಾಗಿರಬಾರದು.
ಇದನ್ನೂ ಓದಿ; ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!, ಎಷ್ಟಿದೆ ನೋಡಿ
ಗೃಹಲಕ್ಷ್ಮಿ ಮಾನದಂಡ ಏನು?:
ಆದರೆ, ಗೃಹಲಕ್ಷ್ಮಿ ಯೋಜನೆಗೆ ಮಾನದಂಡ ತೆರಿಗೆ ಪಾವತಿದಾರರು ಆಗರಬಾರದು ಎಂಬ ನಿಯಮವಿದೆ. ಎಪಿಎಲ್ ಕಾರ್ಡ್ ಇದ್ದರೂ ಸಾಕು. ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಹೆಸರಿಸಿದ ಮಹಿಳೆ ಗೃಹಲಕ್ಷ್ಮಿ ಯೋಜನೆ ಫಲಾನುಭವಿಯಾಗಲು ಅರ್ಹತೆ ಹೊಂದಿರುತ್ತಾರೆ. ಹೀಗಾಗಿ, ಮಾನದಂಡಗಳು ಬೇರೆ ಬೇರೆ ಇದ್ದು ಆತಂಕ ಪಡುವ ಅಗತ್ಯವಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






