Bus Pass: ಚಿಕ್ಕಮಗಳೂರು: 2024 ನೇ ಸಾಲಿನ ಅಂಗವಿಕಲರ ರಿಯಾಯಿತಿ ದರದ ಬಸ್ ಪಾಸ್ (Bus Pass: ) ವಿತರಣೆ ನವೀಕರಣ ಆರಂಭಿಸಲಾಗಿದೆ.
ಇದನ್ನೂ ಓದಿ; ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
ಕರ್ನಾಟಕ ರಾಜ್ಯ ರಸ್ತೆ ನಿಗಮದ ವತಿಯಿಂದ ನೀಡಲಾಗುವ ಅಂಗವಿಕಲರ ರಿಯಾಯಿತಿ ದರದ ಬಸ್ ಪಾಸ್ (Bus Pass: ) ವಿತರಣೆಗೆ, 2023 ನೇ ಸಾಲಿನ ಬಸ್ ಪಾಸ್ ಹೊಂದಿರುವ ಅಂಗವಿಕಲ ಫಲಾನುಭವಿಗಳು ನವೀಕರಣಕ್ಕೆ ಅವಕಾಶವಿದೆ.
ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಕೊನೆಯ ದಿನಾಂಕ ಯಾವಾಗ?;
ಫೆ. 29. 2024 ನವೀಕರಣಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ; ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
ಹೊಸ ಬಸ್ ಪಡೆಯಲು ಅರ್ಜಿ ಸಲ್ಲಿಕೆ ಎಲ್ಲಿ:
ಸೇವಾಸಿಂಧು ಪೋರ್ಟಲ್ ಮೂಲಕ (https://serviceonline.gov.in/karnataka) ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
ಹಳೆಯ ಬಸ್ ಪಾಸ್ ನಲ್ಲಿಯೇ ಪ್ರಯಾಣಿಸಬಹುದಾ?:
ಹೊಸ ಬಸ್ ಪಾಸ್ (Bus Pass: ) ಬರುವವರೆಗೆ, ಹಳೆಯ ಪಾಸುಗಳನ್ನು ತೋರಿಸಿ ಸಂಸ್ಥೆಯ ಬಸ್ಸುಗಳಲ್ಲಿ (Bus Pass: ) ಪ್ರಯಾಣಿಸಲು ಅನುಮತಿ ಇದೆ. ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಸಂಪರ್ಕಿಸಬಹುದಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply