Chandrayaan- 3; ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ಶ್ರೀಕ್ಷೇತ್ರ ಶಕಟಪುರ-ಶ್ರೀವಿದ್ಯಾಪೀಠಾಧೀಶ್ವರ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀ ವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ; ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
ಭಾರತದ ವಿಜ್ಞಾನಿಗಳು ಬಹುಪರಿಶ್ರಮದಿಂದ ಸತತ ಪ್ರಯತ್ನದಿಂದ ಚಂದ್ರಯಾನ-3ರ ವಿಕ್ರಮಲ್ಯಾಂಡರ್ ನ್ನು ತಿಂಗಳನ ಅಂಗಳದಲ್ಲಿ ಯಶಸ್ವಿಯಾಗಿ ಸೇರಿಸಿದ್ದು ಪ್ರಶಂಸನೀಯ. ಈ ಮೂಲಕ ಅವರು ಚಂದ್ರನ ದಕ್ಷಿಣಧ್ರುವದಲ್ಲಿ ಪ್ರಪ್ರಥಮವಾಗಿ ಪಾದಾರ್ಪಣೆ ಮಾಡಿದ ದೇಶವೆಂಬ ಸತ್ಕೀರ್ತಿಯನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್; ಕ್ರಿಮಿನಲ್ ಮೊಕದ್ದಮೆ ದಾಖಲು
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?; ಈ ಅಡಿಕೆ ತಳಿಗಳು ಹಾಕಿದ್ರೆ ಆದಾಯ ಅಂತೂ ಗ್ಯಾರಂಟಿ
ಇದನ್ನೂ ಓದಿ; ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
Chandrayaan- 3; ನಮ್ಮ ವಿಜ್ಞಾನಿಗಳ ಸಂಶೋಧನೆಗೆ, ಸಾಧನೆಗೆ, ಸಾಹಸಕ್ಕೆ ಸರ್ವದಾ ಬೆಂಬಲವಾಗಿರುವ ಪ್ರಧಾನಿ ಶ್ರೀನರೇಂದ್ರ ಮೋದಿಯವರು ಜಗತ್ತಿನಾದ್ಯಂತ ಭಾರತದ ಹೆಸರನ್ನು ಚಿರಸ್ಥಾಯಿಗೊಳಿಸಿದ್ದಾರೆ. ನಮ್ಮ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಸಂಶೋಧನೆಯಲ್ಲಿ ಇನ್ನೂ ಹೆಚ್ಚಿನ ಸಾಹಸ-ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ; ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ







ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ
- ಶೃಂಗೇರಿ ಕೊಲೆ ಪ್ರಕರಣ: ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಿಷ್ಟು..!
- ಕೊಪ್ಪ: ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
- ಸಿನಿಮಾ ನೋಡುತ್ತಿದ್ದಾಗಲೇ ಕುಸಿಯಿತು ತೀರ್ಥಹಳ್ಳಿಯ ಚಿತ್ರಮಂದಿರ; 10 ಕ್ಕೂ ಹೆಚ್ಚು ಬೈಕ್ ಜಖಂ
- ಸಾಗರ: ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
- ಶಿರಾಳಕೊಪ್ಪ: ನಿರಂತರ ಅತ್ಯಾಚಾರ ನಡೆಸಿದ ಯುವಕನೋರ್ವನ ಬಂಧನ
- ಚಂದ್ರಯಾನ – 3 ಯಶಸ್ಸಿಗೆ ಶ್ರೀ ಮೃತ್ಯುಂಜಯ ಮಾರ್ಕಂಡೇಶ್ವರ ಸನ್ನಿಧಿಯಲ್ಲಿ ಗ್ರಾಮ ಭಾರತ್ ವೇದಿಕೆಯಿಂದ ಪ್ರಾರ್ಥನೆ
- ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
- ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
- ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
- ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
- ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್
- ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-24.08.2023
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.08.2023
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply