(Chikkamagaluru Filter Coffee) ದೇಶದಾದ್ಯಂತ ಹೆಸರುವಾಸಿಯಾಗಿರೋ ಚಿಕ್ಕಮಗಳೂರಿನ ಕಾಫಿ ವಿದೇಶಕ್ಕೂ ರಫ್ತಾಗುತ್ತೆ. ಜಗತ್ತಿನ ಹಲವು ರಾಷ್ಟ್ರಗಳಲ್ಲಿ ತನ್ನ ಕಾಫಿ ಸುವಾಸನೆ ಬೀರಿದೆ. ಇದಕ್ಕೆ ಉದಾಹರಣೆ ಎಂಬಂತೆ ಕರ್ನಾಟಕ ಬ್ಲಾಗರ್ ಒಬ್ಬರು ಹಾಕಿರುವ ವಿಡಿಯೋ.
ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ
ಹೌದು, ಶ್ವೇತಾ ಆರಾಧ್ಯ ಎಂಬ ಟ್ರಾವೆಲ್ ಬ್ಲಾಗರ್ ಜಪಾನಿನಲ್ಲಿ ಲೆಮನ್ ರೈಸ್, ಚಿಕ್ಕಮಗಳೂರು ಫಿಲ್ಟರ್ ಕಾಫಿ ನೀಡುವ ‘ಮೈಸೂರು ಕೆಫೆ’ಯನ್ನು ನೋಡಿದ ನಂತರ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್!, ಯಾಕೆ ಗೊತ್ತಾ?; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಡೋಂಟ್ ಮಿಸ್ “ಮೈಸೂರು ಕೆಫೆ” ಎಂದು ವಿವರಣೆ:
ಶ್ವೇತಾ ಆರಾಧ್ಯ ಎಂಬ ಟ್ರಾವೆಲ್ ಬ್ಲಾಗರ್ ಇತ್ತೀಚೆಗೆ ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಜಪಾನ್ನ ಟೋಕಿಯೊದಲ್ಲಿ ಅಧಿಕೃತ ದಕ್ಷಿಣ ಭಾರತೀಯ ಆಹಾರವನ್ನು ಪೂರೈಸುವ ‘ಮೈಸೂರು ಕೆಫೆ’ ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿ “ಟೋಕಿಯೋದಲ್ಲಿ ಅಥೆಂಟಿಕ್ ಸೌತ್ ಇಂಡಿಯನ್ ಫುಡ್ ಕ್ರೇವಿಂಗ್? ಡೋಂಟ್ ಮಿಸ್ ಮೈಸೂರು ಕೆಫೆ” ಎಂದು ವಿವರಣೆಯಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!
ಮೈಸೂರು ಕೆಫೆಯು ದಕ್ಷಿಣ ಭಾರತೀಯ ಆಹಾರ ಪ್ರಿಯರಿಗೆ ಸಂಪೂರ್ಣ ರತ್ನವಾಗಿದೆ. ನಾನು ಒಳಗೆ ಹೋದ ಕ್ಷಣದಿಂದ, ಸುವಾಸನೆಯು ನನ್ನನ್ನು ಮನೆಗೆ ಹಿಂದಿರುಗಿಸಿತು. ನಾನು ಅವರ ಲೆಮನ್ ರೈಸ್ ಅನ್ನು ಸವಿದಿದ್ದೇನೆ, ಇದು ಟ್ಯಾಂಜಿನೆಸ್ ಮತ್ತು ಸಾಂಪ್ರದಾಯಿಕ ಮಸಾಲೆಗಳ ಸಂತೋಷಕರ ಮಿಶ್ರಣವಾಗಿದೆ, ಇದು ಚಿಕ್ಕಮಗಳೂರು ಕಾಫಿಯ ಹಬೆಯ ಕಪ್ನೊಂದಿಗೆ ಜೋಡಿಸಲಾಗಿದೆ ಎಂದು ಕಾಫಿಗೆ ಶೀರ್ಷಿಕೆ ಬರೆದಿದ್ದಾರೆ.

ಇದನ್ನೂ ಓದಿ: ಗ್ರಾಮೀಣ ಭಾಗದ ಜನರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಗ್ರಾಮ ಪಂಚಾಯತಿಯಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





