CHIKKAMAGALURU : (ನ್ಯೂಸ್ ಮಲ್ನಾಡ್ ವರದಿ) ಗ್ಯಾಸ್ ಗೀಸರ್ ಲೀಕ್ ಆಗಿ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಇಬ್ರಾಹಿಂ(22) ಮೃತ ಪಟ್ಟ ಯುವಕ.
ಇದನ್ನೂ ಓದಿ; ಮಲೆನಾಡಲ್ಲಿ ಪತ್ರೋಡೆ ಘಮ; ಮಳೆಗಾಲದ ಸ್ಪೆಷಲ್ ಮರಗೆಸು ಎಲೆಯ ಪತ್ರೋಡೆ
ಇದನ್ನೂ ಓದಿ; ಮಲೆನಾಡಿನ ಜನತೆಗೆ ಗುಡ್ ನ್ಯೂಸ್; ವಿಮಾನ ಹಾರಾಟದ ದಿನಾಂಕ ಪ್ರಕಟಿಸಿದ ಇಂಡಿಗೋ ಸಂಸ್ಥೆ
ಎಂದಿನಂತೆ ಇಬ್ರಾಹಿಂ ನಿನ್ನೆ ಬೆಳಿಗ್ಗೆ ಕೆಲಸಕ್ಕೆ ಹೊರಡಲು ಸ್ನಾನ ಗೃಹದಲ್ಲಿ ಬಿಸಿ ನೀರಿಗಾಗಿ ಗ್ಯಾಸ್ ಗೀಸರ್ ಉಪಯೋಗಿಸಿದ್ದಾನೆ. ನಂತರ ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ; ಮೂಡಿಗೆರೆಯಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ


ಇದನ್ನೂ ಓದಿ; ನಿಮಗೆ ಮೈಗ್ರೇನ್ ತಲೆನೋವಿನ ಸಮಸ್ಯೆ ಇದೆಯಾ?; ಪದೇ ಪದೇ ಕಾಡೋ ಮೈಗ್ರೇನ್ ಸಮಸ್ಯೆ ಇಲ್ಲಿದೆ ಸರಳ ಪರಿಹಾರ
CHIKKAMAGALURU :ಇಬ್ರಾಹಿಂ ಮೂಲತಃ ತರೀಕೆರೆ ಮೂಲದ ಯುವಕನ್ನಾಗಿದ್ದು, ಕೆಲಸಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ತನ್ನ ಭಾವನ ಮನೆಯಲ್ಲಿ ವಾಸವಾಗಿದ್ದು ಅವರೊಂದಿಗೆ ರೆಫ್ರಿಜರೇಟರ್ ದುರಸ್ಥಿ ಮಾಡುವ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬೆಳೆವಿಮೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ; ಕೊನೆ ದಿನ ಯಾವಾಗ? ಯಾವ ಬೆಳೆಗಳಿಗೆ ವಿಮೆ ಹಣ ಬರುತ್ತದೆ?
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-28.07.2023
- ಸಿಂಪಲ್ ಆಗಿ ಬೇಳೆ ಕಟ್ಟಿನ ಸಾರು; ಹೇಗೆ ಮಾಡುವುದು? ಇಲ್ಲಿದೆ ನೋಡಿ
ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- 60 ಕೋಟಿ ವರ್ಷ ಹಿಂದಿನ ಸಮುದ್ರದ ನೀರು ಪತ್ತೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-27.07.2023
- ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 27-06-2023
- ಮಲೆನಾಡಲ್ಲಿ ಪತ್ರೋಡೆ ಘಮ; ಮಳೆಗಾಲದ ಸ್ಪೆಷಲ್ ಮರಗೆಸು ಎಲೆಯ ಪತ್ರೋಡೆ
- ಮೂಡಿಗೆರೆಯಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ
- ನಿಮಗೆ ಮೈಗ್ರೇನ್ ತಲೆನೋವಿನ ಸಮಸ್ಯೆ ಇದೆಯಾ?; ಪದೇ ಪದೇ ಕಾಡೋ ಮೈಗ್ರೇನ್ ಸಮಸ್ಯೆ ಇಲ್ಲಿದೆ ಸರಳ ಪರಿಹಾರ
- ಬೆಳೆವಿಮೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ; ಕೊನೆ ದಿನ ಯಾವಾಗ? ಯಾವ ಬೆಳೆಗಳಿಗೆ ವಿಮೆ ಹಣ ಬರುತ್ತದೆ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply