CHIKKAMAGALURU RAIN REPORT: ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಮಳೆ ಚುರುಕಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗ್ತಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವೆಡೆ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುರುವಾರ ( 13.07.2023) ರಂದು ಎಷ್ಟು ಮಳೆ ಆಗಿದೆ ಎಂಬುದು ಈ ಕೆಳಗಿನಂತೆ ಇದೆ.
ಇದನ್ನೂ ಓದಿ; ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಕನ್ನಡದ ನ್ಯೂಸ್ ಚಾನೆಲ್ ನಲ್ಲಿ ಕಾಣಿಸಿಕೊಂಡ AI ಆ್ಯಂಕರ್
ಇದನ್ನೂ ಓದಿ; ಚಿಕ್ಕಮಗಳೂರಿನಲ್ಲಿ ಹ್ಯುಂಡೈ ಎಕ್ಸ್ಟರ್ ಕಾರು ಲಾಂಚ್
ಮೂಡಿಗೆರೆ ತಾಲೂಕು;
ಮೂಡಿಗೆರೆ- 7.8mm
ಕೊಟ್ಟಿಗೆಹಾರ- 20.4mm
ಗೋಣಿಬೀಡು- 4.4mm
ಜಾವ್ಲಿ-3.0mm
ಹೊಸಕೆರೆ 37.8mm
ಬಿಲ್ಲುರ್-15.0mm
ಇದನ್ನೂ ಓದಿ; ರಘು ಸಕಲೇಶಪುರ ಸೇರಿದಂತೆ ಮೂರು ಜನರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ
ಕಳಸ ತಾಲೂಕು;
ಕಳಸ-4.6mm
ಹೀರೆಬೈಲು-10.0mm
ನರಸಿಂಹರಾಜಪುರ ತಾಲೂಕು;
ನರಸಿಂಹರಾಜಪುರ- 1.8mm
ಬಾಳೆಹೊನ್ನೂರು-5.8mm
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-13.07.2023
- ಅನ್ನ ಭಾಗ್ಯ ಯೋಜನೆ:ಅಕ್ಕಿ ಜೊತೆ ನಿಮಗೂ ಹಣ ಬಂತಾ?.ಇನ್ನೂ ಬಂದಿಲ್ವಾ, ಮ್ಮ ಮೊಬೈಲ್ ನಲ್ಲೆ ಚೆಕ್ ಮಾಡಿ?
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 13-07-2023

ಕೊಪ್ಪ ತಾಲೂಕು;
ಕೊಪ್ಪ-9.0mm
ಹರಿಹರಪುರ-9.0mm
ಜಯಪುರ-16.8mm
ಬಸರಿಕಟ್ಟೆ-19.4mm
ಕಮ್ಮರಡಿ-9.2mm
ಇನ್ನು ಶೃಂಗೇರಿ ತಾಲೂಕಿನಲ್ಲಿ ಮುಂದಿನ 3 ದಿನ ಯಾವಾ ರೀತಿ ಹವಮಾನ ಇರುತ್ತದೆ ಎಂದು ನೋಡುವುದಾದರೆ.
ಇದನ್ನೂ ಓದಿ; ಮಳೆಗಾಲದಲ್ಲಿ ಗೆಳೆಯರ ಜೊತೆ ಟ್ರೆಕ್ಕಿಂಗ್ ಮಾಡಲು ಚಿಕ್ಕಮಗಳೂರಿನ ಬೆಸ್ಟ್ ಜಾಗ ಇಲ್ಲಿದೆ ನೋಡಿ
ಮುಂದಿನ 3 ದಿನಗಳಿ ಸಾಧಾರಣದಿಂದ ಅತಿಹೆಚ್ಚು ಮಳೆಯಾಗುವ ಸಂಭವವಿದೆ ಜೊತೆಗೆ ಮೋಡ ಕವಿದ ವಾತವರಣ ಹಾಗೂ ಗಾಳಿಯ ವೇಗ ಹೆಚ್ಚು ಇರುವ ಸಂಭವವಿದೆ.
ಗರಿಷ್ಠ ತಾಪಮಾನ (ಸಿ) 24.3- 29.8
ಕನಿಷ್ಠ ತಾಪಮಾನ (೪): 17.9-18.9
ಸಾಕ್ಷೇಪ ಆದ್ರತೆ: 1(%): 95-99
ಸಾಕ್ಷೇಪ ಆದ್ರತೆ: 2(%): 73-96
ಇದನ್ನೂ ಓದಿ;
ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಖಾತೆಗೆ ಹಣ ಜಮಾ; ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಅಂದ್ರೆ ಸಿಗಲ್ಲ ಈ ಆಫರ್