CHIKKAMAGALURU; (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳ ವೀಕ್ಷಣೆಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಇದನ್ನೂ ಓದಿ; ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
ಕೆಲ ದಿನಗಳ ಹಿಂದೆ ಮುಳ್ಳಯ್ಯನ ಗಿರಿ ಸಾಲಿನಲ್ಲಿ ಧರೆ ಕುಸಿತ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ;ಗೃಹ ಜ್ಯೋತಿ ಬಗ್ಗೆ ಏನಂದ್ರು ಸಚಿವರು?
- easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
- ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ
CHIKKAMAGALURU; ಇದೀಗ ಮಳೆ ತಗ್ಗಿರುವುದರಿಂದ ನಿನ್ನೆಯಿಂದ (ಜು.31) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ; ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!; ದುಬಾರಿ ದುನಿಯಾ, ಯಾವುದೆಲ್ಲಾ ಬೆಲೆಗಳು ಏರಿಕೆ
ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
- ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು
- ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
- ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ
- easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
- ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ
- ಕೊಪ್ಪ: ಸಮಬಲದ ಹೋರಾಟದ ನಡುವೆ ಶಾನುವಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶರತ್ ಬಿಳುಕೊಪ್ಪ ಆಯ್ಕೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-31.07.2023
- ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!
intresting story ಓದಲು ಇಲ್ಲಿ ಕ್ಲಿಕ್ ಮಾಡಿ