CKM: ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಾಬ್‌ ಆಫರ್‌

(CKM) ಸೂರ್ಯೋದಯ ಸ್ಮಾಲ್ ಫೈನ್ಸ್ ಬ್ಯಾಂಕ್ ಲಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಕಛೇರಿಯಲ್ಲಿ ಖಾಸಗಿ ಕಂಪನಿಯಾದ ಸೂರ್ಯೋದಯ ಸ್ಮಾಲ್ ಫೈನ್ಸ್ ಬ್ಯಾಂಕ್ ಲಿ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಹುದ್ದೆಯ ವಿವರ:
* ರಿಲೇಷನ್ಯಿಪ್ ಆಫೀಸರ್(Relationship Officer)
* ಕಲೆಕ್ಷನ್ ಆಫೀಸರ್(Collection Officer)


ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌!; ಕಾರಣವೇನು?


ಉದ್ಯೋಗ ಸ್ಥಳ:
ಕಡೂರು ಮತ್ತು ತರೀಕೆರೆ

ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು (Walk-in-Interview) ನವೆಂಬರ್ 19 ರಂದು ಅಂದರೆ ನಾಳೆ ಬೆಳಿಗ್ಗೆ 10.30ಗಂಟೆಗೆ ಏರ್ಪಡಿಸಲಾಗಿದೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ


ವಿದ್ಯಾರ್ಹತೆ:
ಪಿಯುಸಿ, ಐಟಿಐ ಮತ್ತು ಯಾವುದೇ ಪದವಿ ಅರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು ಹಾಗೂ ಉಚಿತ ಪ್ರವೇಶವಾಗಿದೆ.

ವಯೋಮಿತಿ:
18 ವರ್ಷದಿಂದ 30 ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಹರು


ಇದನ್ನೂ ಓದಿ; ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ: 9945198500/ 08262-295538 ಗೆ ಸಂಪರ್ಕಿಸಿ ಪಡೆಯಬಹುದಾಗಿದೆ.

CKM: ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಾಬ್‌ ಆಫರ್‌
CKM: ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಾಬ್‌ ಆಫರ್‌

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ


ಇತ್ತೀಚಿನ ಜನಪ್ರಿಯ ಸುದ್ದಿಗಳು