(crop compensation list) ಈ ಭಾರಿ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿತ್ತು. ಇದೀಗ ಬೆಳೆನಾಶವಾದ ರೈತರಿಗೆ ಬೆಳೆ ಪರಿಹಾರದ ಹಣ ಜಮಾ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿಹಿಸುದ್ದಿ ನೀಡಿದ್ದಾರೆ.
ಇದನ್ನೂ ಓದಿ; ಗಣೇಶ ಚತುರ್ಥಿಯಲ್ಲಿ ಈ ವಿಚಾರಕ್ಕೆ ಶಿಕ್ಷೆ ಗ್ಯಾರಂಟಿ; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ!;ಏನದು? ಇಲ್ಲಿದೆ ನೋಡಿ
ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್, ತೋಟಗಾರಿಕಾ ಬೆಳೆ 2,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು ಎಂದರು.
ಇದನ್ನೂ ಓದಿ; 8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದರು ಈಗಲೇ ಅರ್ಜಿ ಸಲ್ಲಿಸಿ
ಪ್ರಸ್ತುತ ರಾಜ್ಯ ಸರ್ಕಾರದ ಬಳಿ ಇರುವ ಸಂಪನ್ಮೂಲದಲ್ಲಿ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ; ಲೋನ್ ಹೊಂದಿರುವವರಿಗೆ ಗುಡ್ನ್ಯೂಸ್!; EMI ಕಟ್ಟಲು ಆಗಿಲ್ಲವೆಂದು ಚಿಂತೆ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಹಾಗಾದರೆ ಯಾರಿಗೆ ಬೆಳೆಹಾನಿ ಪರಿಹಾರ ಹಣ ಜಮಾ ಆಗುತ್ತದೆ ಎಂಬುದರ ಈ ಕೆಳಗಿನ ಹಂತವನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದಾಗಿದೆ.
* https://parihara.karnataka.gov.in/service89/PaymentDetailsReport.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ
* ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ payment failed cases ಆಯ್ಕೆ ಮಾಡಿ
* ನಂತರ ಬೆಳೆ ಪರಿಹಾರ ವಿಫಲವಾದ ಪಟ್ಟಿ ದೊರೆಯಲಿದೆ.
ಇದನ್ನೂ ಓದಿ; ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ಸ್ಕಾಲರ್ ಶಿಪ್; ಹೀಗೆ ಅರ್ಜಿ ಸಲ್ಲಿಸಿ
ಬೆಳೆ ಪರಿಹಾರ ಯಶಸ್ಸಿನ ಪಟ್ಟಿ ಹೀಗೆ ಚೆಕ್ ಮಾಡಿ:
* https://parihara.karnataka.gov.in/service89/PaymentDetailsReport.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ
* ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ payment Success cases ಆಯ್ಕೆ ಮಾಡಿ
* ನಂತರ ಬೆಳೆ ಪರಿಹಾರ ಯಶಸ್ಸಿನ ಪಟ್ಟಿ ದೊರೆಯಲಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






