(Crop-loan-waiver:) ರಾಜ್ಯ ಸರ್ಕಾರವು 2017 ಹಾಗೂ 2018ನೇ ಸಾಲಿನಲ್ಲಿ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಯೋಜನೆಯ ಅಡಿಯಲ್ಲಿ ರೈತರ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿತ್ತು. ಇದಕ್ಕೆ ಅನ್ವಯವಾಗುವಂತೆ ರಾಜ್ಯದ ಒಟ್ಟು 17.37 ಲಕ್ಷ ರೈತರು ಬೆಳೆ ಸಾಲ ಮನ್ನಾದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18ನೇ ಕಂತಿನ ಹಣ ಈ ದಿನ ಜಮಾ!; ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ!
ಆದರೆ, ರಾಜ್ಯಾದ್ಯಂತ ಈ ಯೋಜನೆಯ ಅಡಿಯಲ್ಲಿ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ರಾಜ್ಯದ 31,000 ರೈತರಿಗೆ ಇದರ ಪ್ರಯೋಜನ ದೊರೆತಿಲ್ಲ. ಈ ಕಾರಣದಿಂದಾಗಿ ಇತ್ತೀಚಿಗೆ ನಡೆದಂತಹ ವಿಧಾನ ಪರಿಷತ್ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿರುವಂತಹ ಕೆ. ಎನ್ ರಾಜನ್ ಅವರು ಪ್ರತಿಕ್ರಿಯಿಸಿದ್ದು, ಬೆಳೆ ಸಾಲ ಮನ್ನಾ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಪ್ರಯೋಜನ ಪಡೆಯದೇ ಇರುವಂತಹ 31 ಸಾವಿರ ರೈತರಿಗೆ ನೀಡಬೇಕಾಗಿರುವ 161.51 ಕೋಟಿ ರೂಪಾಯಿ ಹಣವನ್ನು ಹಾಗೂ ಬಾಕಿ ಇರುವ ರೈತರ ಮೊತ್ತ 64 ಕೋಟಿ ರೂಪಾಯಿ ಹಣ ಸೇರಿ ಒಟ್ಟು 232 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುವುದೆಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಮಹಿಳೆಯರಿಗೆ ಉಚಿತ ಗ್ಯಾಸ್ ಯೋಜನೆ; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
* ಈ ವೆಬ್ ಸೈಟ್ ಗೆ ಭೇಟಿ ನೀಡಿ (https://mahitikanaja.karnataka.gov.in/department)
* ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ
* ಕಂದಾಯ ಇಲಾಖೆ ಸೇವೆಗಳು ಆಯ್ಕೆ ಮೇಲೆ ಕ್ಲಿಕ್ ಮಾಡಿ
* ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು “Loan waiver report for primary agricultural cooperative societies ಆಯ್ಕೆ ಕ್ಲಿಕ್ ಮಾಡಿ
* ನಂತರ ರೈತ ಎಂದು ಆಯ್ಕೆ ಮಾಡಿ, ನಿಮ್ಮ ಜಿಲ್ಲೆ, ತಾಲೂಕು,ಹೊಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ಸಲ್ಲಿಸು ಕ್ಲಿಕ್ ಮಾಡಿ
* ನಂತರ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






