Dandruff: ತಲೆಹೊಟ್ಟು ಪ್ರತಿಯೊಬ್ಬರನ್ನು ಕಾಡುತ್ತಿರುವ ಸಮಸ್ಯೆ. ಅದರಲ್ಲಿಯೂ ಮಳೆಗಾಲದಲ್ಲಿ ತಲೆ ಹೊಟ್ಟು ಸ್ವಲ್ಪ ಜಾಸ್ತಿ. ಹವಾಮಾನದಲ್ಲಾಗುವ ಬದಲಾವಣೆಯಿಂದ ನಮ್ಮ ನೆತ್ತಿ ನೈಸರ್ಗಿಕ ತೇವಾಂಶವನ್ನು ಕಳೆದುಕೊಳ್ಳುತ್ತದೆ. ಇದರಿಂದ ಕೂದಲು ಉದುರುವಿಕೆ, ತಲೆಹೊಟ್ಟು ಉಂಟಾಗುತ್ತದೆ. ಒಣ ಚರ್ಮ, ಎಣ್ಣೆ ಚರ್ಮದವರು ಹೆಚ್ಚಾಗಿ ತಲೆಹೊಟ್ಟಿನ ಸಮಸ್ಯೆಗೆ ಒಳಗಾಗುತ್ತಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ 10,000 ಹೂಡಿಕೆ ಮಾಡಿ 20,000 ಪಡೆಯಿರಿ; ಯಾವ ಯೋಜನೆ?
(Dandruff) ತಲೆಹೊಟ್ಟು ಸಮಸ್ಯೆಯ ಕಾರಣಗಳು:
* ಸ್ವಚ್ಛತೆಯ ಕೊರತೆ
* ಕೂದಲಿಗೆ ಹೆಚ್ಚು ಶ್ಯಾಂಪು ಬಳಕೆ
* ಕೂದಲನ್ನು ಸರಿಯಾಗಿ ಉಜ್ಜಿಕೊಳ್ಳದಿರುವುದು
* ಹೇರ್ ಸ್ಟೈಲಿಂಗ್ ಉತ್ಪನ್ನಗಳ ಪ್ರತಿಕೂಲ ಪರಿಣಾಮ
* ಚರ್ಮದ ಅಲರ್ಜಿ
* ಹಾರ್ಮೋನುಗಳ ಅಸಮತೋಲನ
* ಪೌಷ್ಟಿಕಾಂಶದ ಕೊರತೆ
ತಲೆಹೊಟ್ಟು ನಿವಾರಿಸಲು ಮನೆಮದ್ದುಗಳು:
1.ತೆಂಗಿನ ಎಣ್ಣೆ;
ನಿಂಬೆ ರಸ ಮತ್ತು ತೆಂಗಿನ ಎಣ್ಣೆ ನೆತ್ತಿಯನ್ನು ತೇವಗೊಳಿಸುತ್ತದೆ. ನಿಂಬೆ ರಸದಲ್ಲಿರುವ ಶಿಲೀಂಧ್ರನಾಶಕ ಗುಣಗಳು ತಲೆಹೊಟ್ಟು ವಿರುದ್ಧ ಹೋರಾಡುತ್ತವೆ. ಈ ಮಿಶ್ರಣವನ್ನ ಹಚ್ಚಿ 30 ನಿಮಿಷಗಳ ನಂತರ ಸ್ನಾನ ಮಾಡುವುದರಿಂದ ತಲೆಹೊಟ್ಟು ( Dandruff) ನಿವಾರಣೆಯಾಗುತ್ತದೆ.
ಇದನ್ನೂ ಓದಿ: ನೀವು ಹುಟ್ಟಿದ ವಾರದಲ್ಲಿ ಅಡಗಿದೆ ನಿಮ್ಮ ನಿಗೂಢ ವ್ಯಕ್ತಿತ್ವ
2.ಆಪಲ್ ಸೈಡರ್ ವಿನೆಗರ್;
ಆಪಲ್ ಸೈಡರ್ ವಿನೆಗರ್ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದೆ. ಇವು ತಲೆಹೊಟ್ಟು ನಿವಾರಿಸುತ್ತವೆ. ಆಪಲ್ ಸೈಡರ್ ವಿನೆಗರ್’ನ್ನ ನೀರಿನೊಂದಿಗೆ ಬೆರೆಸಿ ಹಚ್ಚುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:
ಮೊದಲಿಗೆ, ಒಂದು ಅಥವಾ ಎರಡು ಬೆಳ್ಳುಳ್ಳಿಗಳನ್ನು ಪುಡಿಮಾಡಿ ನಂತರ ನೀರಿನಲ್ಲಿ ಮಿಶ್ರಣ ಮಾಡಿ ಅದನ್ನು ನಿಮ್ಮ ನೆತ್ತಿಗೆ ಹಚ್ಚಿ. ಕೆಲ ಹೊತ್ತಿನ ಬಳಿಕ ತಲೆ ಸ್ನಾನ ಮಾಡಿ.
ಇದನ್ನೂ ಓದಿ: 10th, 2puc ಪಾಸ್ ಆದವರಿಗೆ ಉದ್ಯೋಗವಕಾಶ
4. ಅಲೋವೆರಾ;
ಅಲೋವೆರಾ ನೆತ್ತಿಯನ್ನ ಆರೋಗ್ಯಕರವಾಗಿರಿಸುತ್ತದೆ. ಅಲೋವೆರಾ ಜೆಲ್ ಹಚ್ಚುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ.
5.ಈರುಳ್ಳಿ ರಸ;
ಈರುಳ್ಳಿ ರಸದಲ್ಲಿ ಗಂಧಕದ ಅಂಶ ಹೆಚ್ಚಾಗಿರುತ್ತದೆ. ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈರುಳ್ಳಿ ರಸವನ್ನ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆಯೂ ಕಡಿಮೆಯಾಗುತ್ತದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಯ ಗಡುವು ವಿಸ್ತರಣೆ
6.ಮೆಹಂದಿ;
ಮೆಹಂದಿಯನ್ನು ಮೊಸರು ಮತ್ತು ಸ್ವಲ್ಪ ನಿಂಬೆ ರಸದೊಂದಿಗೆ ಮಿಶ್ರಣ ಮಾಡಿ.
ಮಿಶ್ರಣವನ್ನು ಕನಿಷ್ಠ 8 ಗಂಟೆಗಳ ಕಾಲ ಬಿಡಿ.ಪೇಸ್ಟ್ ಅನ್ನು ನೇರವಾಗಿ ಕೂದಲಿಗೆ ಅನ್ವಯಿಸಿ.
2 ಗಂಟೆಗಳ ಕಾಲ ಬಿಡಿ, ನಂತರ ಅದನ್ನು ಸಂಪೂರ್ಣವಾಗಿ ತೊಳೆಯಿರಿ.
7. ಆಮ್ಲಾ;
ಆಮ್ಲಾದಲ್ಲಿ ವಿಟಮಿನ್ ಸಿ ಅಂಶ ಅಧಿಕವಾಗಿದೆ. ನೆತ್ತಿಗೆ ಆಮ್ಲಾ ಪುಡಿಯನ್ನ ಹಚ್ಚುವುದರಿಂದ ತಲೆಹೊಟ್ಟು ಕಡಿಮೆಯಾಗುತ್ತದೆ.
ಇದನ್ನೂ ಓದಿ: ಅಡುಗೆಗೆ ಬಳಸುವ ಮೆಣಸಿನ ಪುಡಿ ಅಸಲಿನ? ನಕಲಿನ? ಜಸ್ಟ್ ಹೀಗೆ ಪತ್ತೆ ಹಚ್ಚಿ..
8.ಎಗ್ ಮಾಸ್ಕ್;
ಮೊಟ್ಟೆಗಳಲ್ಲಿ ಪ್ರೋಟೀನ್ ಅಂಶ ಹೆಚ್ಚಾಗಿರುತ್ತದೆ. ಎಗ್ ಮಾಸ್ಕ್ ಹಚ್ಚುವುದರಿಂದ ಕೂದಲು ಬೇರುಗಳಿಂದ ಬಲಗೊಳ್ಳುತ್ತದೆ. ತಲೆಹೊಟ್ಟು ಕಡಿಮೆಯಾಗುತ್ತದೆ.
9.ಟೀ ಟ್ರಿ ಆಯಿಲ್;
ಟೀ ಟ್ರೀ ಆಯಿಲ್ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಸಮೃದ್ಧವಾಗಿದೆ. ಇವು ತಲೆಹೊಟ್ಟು ಸಮಸ್ಯೆಯನ್ನ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯೊಂದಿಗೆ ಟೀ ಟ್ರೀ ಎಣ್ಣೆಯನ್ನ ಬೆರೆಸಿ ಹಚ್ಚುವುದು ಉತ್ತಮ.
ಇದನ್ನೂ ಓದಿ: ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ ಸಾಲ 50ರಷ್ಟು ಸಬ್ಸಿಡಿ.!
10.ಅಡಿಗೆ ಸೋಡಾ;
ಅಡುಗೆ ಸೋಡಾ ತಲೆಹೊಟ್ಟು ಸಮಸ್ಯೆಯನ್ನ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪೇಸ್ಟ್ ತಯಾರಿಸಲು ಅಡಿಗೆ ಸೋಡಾವನ್ನ ನೀರಿನೊಂದಿಗೆ ಬೆರೆಸಿ. ಇದನ್ನು ನೆತ್ತಿಗೆ ಹಚ್ಚುವುದರಿಂದ pH ಮೌಲ್ಯ ಸ್ಥಿರಗೊಳ್ಳುತ್ತದೆ.
ಇದನ್ನೂ ಓದಿ: ಆಯುಷ್ಮಾನ್ ಕಾರ್ಡ್ ಯೋಜನೆಯಲ್ಲಿ ಬದಲಾವಣೆ,ಇನ್ನು ಮುಂದೆ ಈ ಚಿಕಿತ್ಸೆಯು ಲಭ್ಯ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





