(DC Office) ಯಾದಗಿರಿಯ ಡಿಸಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಗಣೇಶ ಚತುರ್ಥಿಯಲ್ಲಿ ಈ ವಿಚಾರಕ್ಕೆ ಶಿಕ್ಷೆ ಗ್ಯಾರಂಟಿ; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ!;ಏನದು? ಇಲ್ಲಿದೆ ನೋಡಿ
ಹುದ್ದೆಯ ವಿವರ:
ಡಿಸ್ಟ್ರಿಕ್ಟ್ ಡಿಸಾಸ್ಟರ್ ಪ್ರೊಫೆಶನಲ್
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈನ್ಸ್/ಸೋಷಿಯಲ್ ಸೈನ್ಸ್/ ರೂರಲ್ ಡೆವಲಪ್ಮೆಂಟ್/ ಎನ್ವಿರಾನ್ಮೆಂಟ್ ಸೈನ್ಸ್/ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ; 8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದರು ಈಗಲೇ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಕನಿಷ್ಠ 3-5 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವೇತನ:
48,400
ಇದನ್ನೂ ಓದಿ; ಲೋನ್ ಹೊಂದಿರುವವರಿಗೆ ಗುಡ್ನ್ಯೂಸ್!; EMI ಕಟ್ಟಲು ಆಗಿಲ್ಲವೆಂದು ಚಿಂತೆ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಅರ್ಜಿಗಳನ್ನು ಸ್ಕ್ರೀನಿಂಗ್ ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶೈಕ್ಷಣಿಕ ದಾಖಲೆಗಳು, ಅನುಭವ ಪ್ರಮಾಣ ಪತ್ರ, ಇತ್ತೀಚಿನ ರೆಸ್ಯೂಮ್/ಸಿವಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡೆಪ್ಯುಟಿ ಕಮಿಷನರ್ (ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಸೆಲ್)
ಡೆಪ್ಯುಟಿ ಕಮಿಷನರ್ ಕಚೇರಿ
ಯಾದಗಿರಿ ಜಿಲ್ಲೆ
ಇದನ್ನೂ ಓದಿ; ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ಸ್ಕಾಲರ್ ಶಿಪ್; ಹೀಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
06/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20/08/2024
ಸೂಚನೆ: ಡಿಸ್ಟ್ರಿಕ್ಟ್ ಡಿಸಾಸ್ಟರ್ ಪ್ರೊಫೆಶನಲ್ ಹುದ್ದೆಗೆ ಅಭ್ಯರ್ಥಿಯನ್ನು 11 ತಿಂಗಳ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9632323786 ಅಥವಾ 08473-253700 ಗೆ ಸಂಪರ್ಕಿಸಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






