DEEPAWALI FIRECRACKERS:ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್​​​ ನೀಡಿದ ಸರ್ಕಾರ

DEEPAWALI FIRECRACKERS: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಇತ್ತೀಚಿಗೆ ನಡೆದ ಪಟಾಕಿ ದುರಂತದಲ್ಲಿ ನಾಲ್ವರು ಸಾವನ್ನಪ್ಪಿರುವ ಬಳಿಕ ಎಚ್ಚೆತ್ತಕೊಂಡು ಸರ್ಕಾರ ಈ ಬಾರಿಯ ದೀಪಾವಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?,ಕೊನೆಯ ದಿನಾಂಕ ಯಾವಾಗ?

ಹಾವೇರಿಯ ಆಲದಟ್ಟಿ ಪಾಟಾಕಿ ದುರಂತದಲ್ಲಿ ನಾಲ್ವರು ಹಾಗೂ ಅತ್ತಿಬೆಲೆ ಪಟಾಕಿ ದುರುಂತದಲ್ಲಿ 17 ಜನ ಸಾವನ್ನಪ್ಪಿದ್ದು, ಇದಾದ ಬಳಿಕ ರಾಜ್ಯ ಸರ್ಕಾರ ಅಧಿಕೃತ ಪರ್ಮನೆಂಟ್ ಲೈಸೆನ್ಸ್ ಹೊಂದಿದವರು ಮಾತ್ರ ಪಟಾಕಿ ಮಾರುವುದಕ್ಕೆ ಅವಕಾಶ ನೀಡಿದೆ. ತಾತ್ಕಾಲಿಕ ಅನುಮತಿ ಪಡೆದು ಮೈದಾನಗಳಲ್ಲಿ ಪಟಾಕಿ ಅಂಗಡಿ ಹಾಕುತ್ತಿದ್ದವರಿಗೆ ಸರ್ಕಾರ ಅನುಮತಿ ನೀಡಿಲ್ಲ. ಕೇವಲ ಖಾಯಂ ಲೈಸೆನ್ಸ್ ಪಡೆದವರಿಗೆ ಮಾತ್ರ ಪಟಾಕಿ ಮಾರಲು ಅವಕಾಶ ನೀಡಿದೆ. ಮೈದಾನಗಳಲ್ಲಿ ಪಟಾಕಿ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ.

ಇದನ್ನೂ ಓದಿ; ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ

ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ:
ಹಸಿರು ಪಟಾಕಿಗಳನ್ನು (DEEPAWALI FIRECRACKERS:) ಮಾತ್ರ ಮಾರಾಟ ಮಾಡಲು ಅವಕಾಶ ನೀಡಿದೆ. ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಇದ್ದರೇ ಮುಟ್ಟುಗೋಲು ಹಾಕಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಹಾಗೂ ಹಸಿರು ಪಟಾಕಿಗಳ ಪ್ಯಾಕೆಟ್ ಗಳ ಮೇಲೆ ಚಿಹ್ನೆ ಇದ್ದು, ಕ್ಯುಆರ್ ಕೋಡ್ ಸಹ ಇರುತ್ತೆ.

DEEPAWALI FIRECRACKERS:
DEEPAWALI FIRECRACKERS:

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಇನ್ನು ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದ್ದುಕ, ಮಕ್ಕಳು, ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದಂತೆ ಪಟಾಕಿ ಹೊಡೆಯಬೇಕು. ಒಂದು ವೇಳೆ ನಿಯಮ ಮೀರಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಿದ್ದರೆ ಅಥವಾ ಹೊಡೆದರೇ ಪ್ರಕರಣ ದಾಖಲಿಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಪೊಲೀಸ್ ಇಲಾಖೆ, ತಹಶೀಲ್ದಾರ್, ಪರಿಸರ ಇಲಾಖೆ, ಅಗ್ನಿಶಾಮಕ ಇಲಾಖೆಯ ಕಾರ್ಯಪಡೆಯನ್ನು ರಚಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  2. ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
  3. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  4. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  5. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  6. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  7. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  8. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  9.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  10. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  11. rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
  12. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  13. ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್‌ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್‌!
  14. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  15. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  16. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  17. ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
  18. ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌
  19. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  20. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇