DL & RC:ಈ ತಿಂಗಳಿನಿಂದ DL, RC ಯಲ್ಲಿ ಹೊಸ ನಿಯಮ

(DL & RC) ರಾಜ್ಯದಲ್ಲಿ HSRP ಬಳಿಕ ಹೊಸ ಹೊಸ ನಿಯಮವನ್ನು ಜಾರಿಗೊಳಿಸುತ್ತಿದ್ದು, ಇದೀಗ DL ಮತ್ತು ವಾಹನ ನೋಂದಣಿ ಪ್ರಮಾಣ ಪತ್ರಕ್ಕೆ (RC) ಹೊಸ ಸ್ವರೂಪ ನೀಡಲಾಗುತ್ತಿದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಹೌದು, ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ DL ಮತ್ತು RC ಗೆ ಮೈಕ್ರೋಚಿಪ್ ಜೊತೆಗೆ ಕ್ಯೂಆರ್ ಕೋಡ್ (QR CODE) ಅಳವಡಿಸಿದ ಸ್ಮಾರ್ಟ್ ಕಾರ್ಡ್ (SMART CARD) ವಿತರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಠಾನಕ್ಕೆ ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ಸೆಪ್ಟೆಂಬರ್ ನಿಂದ DL ಮತ್ತು RC ವಿತರಿಸಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ



ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಇದರಿಂದ ಏನು ಲಾಭ:
ಡಿಎಲ್ (DL) ಮತ್ತು ಆರ್.ಸಿ (RC) ಗಳಲ್ಲಿ ಕ್ಯೂಆರ್ ಕೋಡ್ (QR CODE) ಇರಲಿದ್ದು, ಅದನ್ನು ಸ್ಕ್ಯಾನ್ (SCAN) ಮಾಡಿದರೆ ವಾಹನ ಸಂಪೂರ್ಣ ವಿವರ, ಚಾಲಕನ ವಿವರ ಹಾಗೂ ವಾಹನಗಳ ಮೇಲೆ ಪ್ರಕರಣಗಳ ಕುರಿತು ಮಾಹಿತಿ ಸಿಗಲಿದೆ. ಅಲ್ಲದೆ ಡಿಎಲ್ ನಲ್ಲಿ ಚಾಲಕನ ಹೆಸರು (NAME) , ಜನ್ಮ ದಿನಾಂಕ (DATE OF BIRTH), ವಿಳಾಸ, ರಕ್ತದ ಗುಂಪು, ಇದರ ಜೊತೆಗೆ ಡಿಎಲ್ ಹೊಂದಿರುವವರು ಅಂಗಾಂಗದ ದಾನಿಯಾಗಿದ್ದಾರೆಯೇ ಎಂಬುದನ್ನು ನಮೂದಿಸಲಾಗುತ್ತದೆ. ಅಲ್ಲದೆ ಡಿಎಲ್ ಹೊಂದಿದವರ ಮೊಬೈಲ್ ಸಂಖ್ಯೆ, ಅವರ ಸಂಬಂಧಿಕರ ಅಥವಾ ತಕ್ಷಣ ಕರೆ ಮಾಡಬೇಕಾದ ಮೊಬೈಲ್ ಸಂಖ್ಯೆಯನ್ನು ಕೂಡ ನಮೂದಿಸಲಾಗುತ್ತದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಜಮಾ; ಜಮಾ ಆಗದೇ ಇರುವವರು ತಕ್ಷಣ ಈ ಕೆಲಸ ಮಾಡಿ


DL & RC:ಈ ತಿಂಗಳಿನಿಂದ DL, RC ಯಲ್ಲಿ ಹೊಸ ನಿಯಮ
DL & RC:ಈ ತಿಂಗಳಿನಿಂದ DL, RC ಯಲ್ಲಿ ಹೊಸ ನಿಯಮ

ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?