(Dr Bro) ನಮಸ್ಕಾರ ದೇವ್ರು ಅಂತಾ ಮಾತು ಶುರು ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ್ಯಾಂತ ಎಲ್ಲರಿಗೂ ಚಿರಪರಿಚಿತರಾಗಿರುವ ಫೇಮಸ್ ಯೂಟ್ಯೂಬರ್ ಡಾ.ಬ್ರೋ (ಗಗನ್ ಶ್ರೀನಿವಾಸ್) ಕನ್ನಡಿಗರಿಗೆ ಬಿಗ್ ಆಫರ್ ವೊಂದನ್ನ ಕೊಟ್ಟಿದ್ದಾರೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಹೌದು, ಇತ್ತೀಚೆಗಷ್ಟೇ ಬೆಂಗಳೂರಿನ ವಿಜಯನಗರದಲ್ಲಿ (Dr Bro) GO ಪ್ರವಾಸ ಎಂಬ ಹೊಸ ಕಂಪನಿ ತೆರೆದಿರುವ ಡಾ. ಬ್ರೋ ಈಗ ತಮ್ಮ ಜೊತೆ ಕೆಲಸ ಮಾಡುವ ಅವಕಾಶವನ್ನು ನೀಡ್ತಿದ್ದಾರೆ. ಹೌದು, ಈ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಡಾ. ಬ್ರೋ ಮುಂದಾಗಿದ್ದಾರೆ. ಈ ಹುದ್ದೆಗಳಿಗೆ ಅಪ್ಲೈ ಮಾಡಲು ಯಾವೆಲ್ಲಾ ಅರ್ಹತೆ ಇರಬೇಕು. ಏನೆಲ್ಲಾ ವಿದ್ಯಾಭ್ಯಾಸ ಇರಬೇಕು ಎಂಬುದನ್ನು ಇಲ್ಲಿ ಓದಿ.
ಹುದ್ದೆಯ ವಿವರ:
* ಇಂಟರ್ನ್ಯಾಷನಲ್ ಆಪರೇಷನ್ ಎಕ್ಸಿಕ್ಯೂಟಿವ್
* ಡೊಮೆಸ್ಟಿಕ್ ಆಪರೇಷನ್ ಎಕ್ಸಿಕ್ಯೂಟಿವ್
* ವೀಸಾ ಎಕ್ಸ್ಪರ್ಟ್ಸ್
* ಟಿಕೆಟಿಂಗ್
ಅರ್ಹತೆ ಏನಿರಬೇಕು?:
* ಇಂಟರ್ನ್ಯಾಷನಲ್ ಆಪರೇಷನ್ ಎಕ್ಸಿಕ್ಯೂಟಿವ್:
ಹಾಲಿಡೇ ಪ್ಯಾಕೇಜ್ ನಲ್ಲಿ ಕೆಲಸ ಮಾಡಿ ಅನುಭವ ಇರಬೇಕು.
ಡೊಮೆಸ್ಟಿಕ್ ಆಪರೇಷನ್ ಎಕ್ಸಿಕ್ಯೂಟಿವ್:
ಹಾಲಿಡೇ ಪ್ಯಾಕೇಜ್ ನಲ್ಲಿ ಕೆಲಸ ಮಾಡಿ ಅನುಭವ ಇರಬೇಕು
ವೀಸಾ ಎಕ್ಸ್ಪರ್ಟ್ಸ್:
ಏಷ್ಯಾ ದೇಶಗಳಿಗೆ ವೀಸಾ ನೀಡುವ ತಜ್ಞರು(ಅನುಭವ ಇದ್ದರೆ ಮೊದಲ ಆದ್ಯತೆ)
ಟಿಕೆಟಿಂಗ್:
ಡೊಮೆಸ್ಟಿಕ್/ ಇಂಟರ್ ನ್ಯಾಷನಲ್ /ಆನ್ ಲೈನ್/ಆಫ್ ಲೈನ್ (ಅನುಭವ ಇರುವವರಿಗೆ ಪ್ರಾಶಸ್ಯ್ತ)
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್; ಈಗಲೇ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಈ ಎಲ್ಲಾ ಹುದ್ದೆಗಳಿಗೆ ಅಪ್ಲೈ ಮಾಡುವ ಅಭ್ಯರ್ಥಿಗಳು ಟೂರಿಸಂ ಕೋರ್ಸ್ನಲ್ಲಿ ದ್ವಿತೀಯ ಪಿಯುಸಿ/ ಪದವಿ ಪೂರ್ಣಗೊಳಿಸಿರಬೇಕು.
ಸೂಚನೆ:
ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಗೊತ್ತಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?;
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. GO ಪ್ರವಾಸ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಅಪ್ಲಿಕೇಶನ್ ಹಾಕಬೇಕು.
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ:
https://gopravasa.com/

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 80,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






