(DR. Reddy’s Scholarship) ದ್ವಿತೀಯ ಪಿಯುಸಿಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಡಾ. ರೆಡ್ಡೀಸ್ ಫೌಂಡೇಶನ್ ಸಶಕ್ತ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ; ಎಷ್ಟು ದಿನ ರಜೆ, ಇಲ್ಲಿದೆ ಚೆಕ್ ಮಾಡಿ
ಡಾ. ರೆಡ್ಡೀಸ್ ಫೌಂಡೇಶನ್ ಸಶಕ್ತ್ ಸ್ಕಾಲರ್ಶಿಪ್ 2024, 12ನೇ ತರಗತಿ ಉತ್ತೀರ್ಣರಾದ ಮತ್ತು ವಿಜ್ಞಾನ ವಿಭಾಗದಲ್ಲಿ ಪದವಿಪೂರ್ವ ಪದವಿಯನ್ನು ಮುಂದುವರಿಸಲು ಬಯಸುವ ಭಾರತೀಯ ವಿದ್ಯಾರ್ಥಿನಿಯರಿಗೆ ಡಾ. ರೆಡ್ಡೀಸ್ ಫೌಂಡೇಶನ್ (ಎನ್ಜಿಒ)ನ ಉಪಕ್ರಮವಾಗಿದೆ.
ಇದನ್ನೂ ಓದಿ; ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್; ಬಿಗ್ ಬಾಸ್ ಮನೆಗೆ ಹೋಗ್ತಿರೋರು ಇವರೇ?
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
ಸಮರ್ಥ ಶೈಕ್ಷಣಿಕ ದಾಖಲೆಯ ಜೊತೆಗೆ ಮಾನ್ಯ ಮಂಡಳಿಯಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ನ್ಯಾಚುರಲ್/ಪ್ಯೂರ್ ಸೈನ್ಸಸ್ನಲ್ಲಿ ಬಿ.ಟೆಕ್., ಎಂಬಿಬಿಎಸ್ ಅಥವಾ ಭಾರತದಾದ್ಯಂತ ನಿರ್ದಿಷ್ಟಪಡಿಸಲಾದ ಸಂಸ್ಥೆಗಳಲ್ಲಿ ಒಂದರಲ್ಲಿ ಬಿ.ಎಸ್ಸಿ ಪದವಿಯನ್ನು ಮುಂದುವರಿಸಲು ಸಿದ್ಧರಿರುವ ಭಾರತೀಯ ವಿದ್ಯಾರ್ಥಿನಿಯರಿಗೆ ಲಭ್ಯವಿದೆ.
ಇದನ್ನೂ ಓದಿ; ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000; ಯಾರಿಗೆ? ಇಲ್ಲಿದೆ ನೋಡಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಮೂರು ವರ್ಷಗಳ ವಿದ್ಯಾಭ್ಯಾಸಕ್ಕೆ ವಾರ್ಷಿಕ 80,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/RFTS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಜ್ವರ ಬಂದ್ರೆ ಮಾತ್ರೆ ತಗೋತೀರಾ? ಹುಷಾರ್…!; ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
30-10-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






