Drought Relief Amount: ರಾಜ್ಯ ಸರ್ಕಾರ ರೈತರಿಗೆ ಸಿಹಿಸುದ್ದಿ ನೀಡಿದೆ. ರಾಜ್ಯ ಸರಕಾರದಿಂದ ಮೊದಲನೆ ಕಂತಿನಲ್ಲಿ ತಲಾ ರೂ 2,000 ವನ್ನು ಎಸ್.ಡಿ.ಆರ್.ಎಫ್ (SDRF) ಮಾರ್ಗಸೂಚಿಯನ್ವಯ ಒಟ್ಟು 105.00 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.
ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವಾಗಲು ಎನ್.ಡಿ.ಆರ್.ಎಫ್ (NDRF) ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ (Drought Relief Amount: ) ಬರದ ಕಾರಣ ರಾಜ್ಯ ಸರಕಾರದಿಂದ ಮೊದಲನೆ ಕಂತಿನಲ್ಲಿ ತಲಾ ರೂ 2,000 ವನ್ನು ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಒಟ್ಟು 105.00 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ; ಕೃಷಿ ನವೋದ್ಯಮ ಯೋಜನೆ; ಸ್ಟಾರ್ಟಪ್ ನಡಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ
ಹಾಗಾದರೆ ಈ ಮೊದಲನೆ ಕಂತಿನ ಹಣ ಯಾರಿಗೆಲ್ಲ ಸಿಗಲಿದೆ? ಈ ಹಣ ರೈತರ ಖಾತೆಗೆ ಯಾವಾಗ ತಲುಪಲಿದೆ?: ಮೊದಲನೇ ಕಂತಿನಲ್ಲಿ 105.00 ಕೋಟಿ ಬರ ಪರಿಹಾರ ಬಿಡುಗಡೆ:
ಪ್ರಸ್ತುತ ರಾಜ್ಯ ಸರಕಾರದಿಂದ ಜಿಲ್ಲಾ ಮಟ್ಟಕ್ಕೆ ದಿನಾಂಕ: 05-01-2024 ರಂದು ಮೊದಲ ಕಂತಿನ ರೂ 105.00 ಕೋಟಿ ಬರ ಪರಿಹಾರ (Drought Relief Amount: ) ಬಿಡುಗಡೆಗೊಳಿಸಿದ್ದು, ಬರ ಪೀಡಿತ ತಾಲ್ಲೂಕು ಎಂದು ಈ ಹಿಂದೆ ಘೋಷಣೆ ಮಾಡಿದ ತಾಲ್ಲೂಕುಗಳಲ್ಲಿ ಇರುವ ರೈತರಿಗೆ ಈ ಹಣ ಸಿಗಲಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
2,000 ರೈತರ ಖಾತೆಗೆ ಯಾವಾಗ ಸಿಗಲಿದೆ?:
ದಿನಾಂಕ: 05-01-2024 (ನಿನ್ನೆ) ರಂದು ಮೊದಲ ಕಂತಿನ ಹಣ ಬಿಡುಗಡೆಗೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, Fruits ತಂತ್ರಾಂಶದಲ್ಲಿ ನೋಂದಾವಣೆ ಅಗಿರುವ ರೈತರ ಖಾತೆಗೆ ಇನ್ನು 4-5 ದಿನಗಳ ಒಳಗಾಗಿ ನೇರ ನಗದು ವರ್ಗಾವಣೆ ಮೂಲಕ ಮೊದಲನೆ ಕಂತಿನ ರೂ 2,000 ರೈತರ ಖಾತೆಗೆ ಜಮಾ ಅಗಲಿದೆ.
ಯಾವೆಲ್ಲ ತಾಲ್ಲೂಕಿನ ರೈತರಿಗೆ ಬರ ಪರಿಹಾರ?:
ರಾಜ್ಯ ಸರಕಾರದಿಂದ ದಿನಾಂಕ:13-9-2023 ರಂದು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು ಮತ್ತು ದಿನಾಂಕ:12-10-2023 ರಂದು 21 ತಾಲ್ಲೂಕುಗಳನ್ನು ದಿನಾಂಕ: 04-11-2023 ರಂದು 7 ತಾಲ್ಲೂಕುಗಳನ್ನು ಒಟ್ಟು 223 ತಾಲ್ಲೂಕಿನ ರೈತರಿಗೆ ಬರ ಪರಿಹಾರದ ಅರ್ಥಿಕ ನೆರವು ಸಿಗಲಿದೆ.

ಹಾಗಾದರೆ ಬರ ಪರಿಹಾರದ ಒಟ್ಟು ಮೊತ್ತ ಎಷ್ಟು?:
ಕೇಂದ್ರ ಸರ್ಕಾರದ ಎಸ್.ಡಿ.ಆರ್.ಎಫ್ /ಎನ್.ಡಿ.ಆರ್.ಎಫ್ (SDRF/NDRF) ಮಾರ್ಗಸೂಚಿಯನುಸಾರ ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಟ 02 ಹೆಕ್ಟೇರ್ ಗೆ ಸೀಮಿತಗೊಳಿಸಿ ಈ ಕೆಳಕಂಡ ದರದಲ್ಲಿ ಇನ್ ಪುಟ್ ಸಬ್ಸಿಡಿ ನಿಗಧಿಪಡಿಸಲಾಗಿದೆ.
ಕೇಂದ್ರ ಸರ್ಕಾರದಿಂದ NDRF ರಡಿ ಈವರೆಗೂ ಅನುದಾನ ಬಿಡುಗಡೆಯಾಗದ ಹಿನ್ನಲೆಯಲ್ಲಿ, ಬೆಳೆಹಾನಿ ಪರಿಹಾರದ ಮೊದಲನೇ ಅಥವಾ ಸದ್ಯಕ್ಕೆ SDRF/NDRF ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ (Drought Relief Amount: ) ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2,000/- ರವರೆಗೆ ರೈತರಿಗೆ ಪಾವತಿಸಲು 2023-24 ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ (SDRF)ರಡಿ ರೂ.105.00 ಕೋಟಿ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ NDRF ಅನುದಾನ ಬಿಡುಗಡೆ ಆದ ನಂತರ SDRF ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ (BELEHAANI PARIHAARA) (Drought Relief Amount: ) ಬಿಡುಗಡೆಗೋಳಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
- ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
- sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
- ರೈತರೇ ಗಮನಿಸಿ; fid ಸರ್ವೆ ನಂಬರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
- ಎಐ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 209 ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply