E-Asset: ಅಕ್ಟೋಬರ್ 7 ರಿಂದ ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ

(E-Asset) ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಇ-ಸ್ವತ್ತು ತಂತ್ರಾಂಶದಿಂದ ಪಡೆದ ಇ-ಖಾತಾವನ್ನು ಕಡ್ಡಾಯ ಮಾಡುವ ಜೊತೆಗೆ ರಾಜ್ಯ ವ್ಯಾಪ್ತಿ ವಿಸ್ತರಿಸಿ ಕಂದಾಯ ಇಲಾಖೆ ಆದೇಶಿಸಿದೆ.


ಇದನ್ನೂ ಓದಿ; ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ; ಎಷ್ಟು ದಿನ ರಜೆ, ಇಲ್ಲಿದೆ ಚೆಕ್ ಮಾಡಿ


ಸೆ.9ರಿಂದ ಚಾಮರಾಜನಗರ, ಚಿತ್ರದುರ್ಗ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಜಾರಿಗೆ ತರಲಾಗಿತ್ತು. ಸೆ. 23 ರಿಂದ ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಜಾರಿಗೆ ತರಲಾಗಿದೆ. ಉಳಿದ 18 ಜಿಲ್ಲೆಗಳ ನಗರಸಭೆ, ಪುರಸಭೆ ಮತ್ತು ಪಪಂ ವ್ಯಾಪ್ತಿಯ ಆಸ್ತಿಗಳಿಗೂ ಇನ್ಮುಂದೆ ಇ-ಖಾತಾ ಕಡ್ಡಾಯ.


ಇದನ್ನೂ ಓದಿ; ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್; ಬಿಗ್ ಬಾಸ್‌ ಮನೆಗೆ ಹೋಗ್ತಿರೋರು ಇವರೇ?


ಅ 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ. ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.


ಇದನ್ನೂ ಓದಿ; ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000; ಯಾರಿಗೆ? ಇಲ್ಲಿದೆ ನೋಡಿ


ತಪ್ಪಿದರೆ ಕಾನೂನು ಕ್ರಮ:
ಇ-ಸ್ವತ್ತು ತಂತ್ರಾಂಶ ಮತ್ತು ಕಾವೇರಿ 2.0 ಸಾಫ್ಟ್ ವೇರ್ ಸಂಯೋಜನೆ ಮಾಡಲಾಗಿದೆ. ಆದ್ದರಿಂದ ಜನರು ತಮ್ಮ ಆಸ್ತಿಗಳಿಗೆ ಇ-ಸ್ವತ್ತಿನಲ್ಲಿ ಖಾತಾ ಪಡೆದ ಮೇಲಷ್ಟೇ ದಸ್ತಾವೇಜು ನೋಂದಣಿ ಪ್ರಕ್ರಿಯೆ ನಡೆಯಲಿದೆ. ಕೈಬರಹ ಅಥವಾ ಭೌತಿಕ ಖಾತಾ ಪಡೆದು ನೋಂದಣಿ ನಡೆಸಿದರೆ ಅಂತಹ ಸಬ್ ರಿಜಿಸ್ಟಾರ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಕಂದಾಯ ಇಲಾಖೆ ಎಚ್ಚರಿಕೆ ನೀಡಿದೆ.


ಇದನ್ನೂ ಓದಿ; ಜ್ವರ ಬಂದ್ರೆ ಮಾತ್ರೆ ತಗೋತೀರಾ? ಹುಷಾರ್…!; ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!


ಇದರ ಉದ್ದೇಶವೇನು?;
ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸುವುದನ್ನು ತಡೆಯುವ ಉದ್ದೇಶಕ್ಕೆ ಸರ್ಕಾರದ ವೆಬ್ ಸೈಟ್ ಗಳಿಂದ ಮಾಹಿತಿ ಪಡೆದು ಆಸ್ತಿ ನೋಂದಣಿ ಪ್ರಕ್ರಿಯೆ ಕಡ್ಡಾಯ ಮಾಡಲಾಗುತ್ತದೆ.

E-Asset: ಅಕ್ಟೋಬರ್ 7 ರಿಂದ ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ
E-Asset: ಅಕ್ಟೋಬರ್ 7 ರಿಂದ ರಾಜ್ಯವ್ಯಾಪ್ತಿ ಇ-ಸ್ವತ್ತು ಕಡ್ಡಾಯ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!