(e-Khata) ಇ-ಖಾತೆ ಪಡೆಯಲು ಕೆಲವು ದಾಖಲೆಗಳು ಮುಖ್ಯವಾಗಿದೆ. ಆ ದಾಖಲೆಗಳು ಯಾವುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ. ಹಾಗಾದರೆ ಇ-ಖಾತೆ ಪಡೆಯಲು ಯಾವುದೆಲ್ಲಾ ದಾಖಲೆಗಳು ಬೇಕು ಇಲ್ಲಿದೆ ನೋಡಿ.
ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್
* ಆಧಾರ್ ಇ-ಕೆವೈಸಿ
* ಆಸ್ತಿಯ GPS ಫೋಟೋ
* SAS ಆಸ್ತಿ ತೆರಿಗೆ/ ಅರ್ಜಿ ಸಂಖ್ಯೆ
* ಬೆಸ್ಕಾಂ ಮೀಟರ್ ಸಂಖ್ಯೆ
* ಇತರೆ ದಾಖಲೆ
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಇ-ಖಾತೆ ಪಡೆಯುವುದರಿಂದ ಆಗುವ ಪ್ರಯೋಜನವೇನು?;
* ವಂಚನೆಯುಕ್ತ, ಅಕ್ರಮ ನೋಂದಣಿಗಳು ಮತ್ತು ನಕಲಿ ಖಾತೆಗಳಿಗೆ ತಡೆ
* ಒಂದೇ ಆಸ್ತಿಯ ಮೇಲಿನ ಬಹು-ನೋಂದಣಿಗಳಿಗೆ ಕಡಿವಾಣ
* ಆಸ್ತಿ ವಿವಾದಗಳ ನಿಯಂತ್ರಣ
* ತ್ವರಿತ, ಪಾರದರ್ಶಕ ವಹಿವಾಟು
* ಮುಗ್ಗ ಖರೀದಿದಾರರಿಗೆ ರಕ್ಷಣೆ

ಇದನ್ನೂ ಓದಿ; ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






