(e-shram-;) ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಯೋಜನೆಯನ್ನು ಸ್ಥಾಪಿಸಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಇ-ಶ್ರಮ್ ಕಾರ್ಡ್ ಪಡೆಯುವ ಕಾರ್ಮಿಕರು 60 ವರ್ಷ ವಯಸ್ಸಿನ ನಂತರ ಪಿಂಚಣಿ, ಜೀವ ವಿಮೆ ಮತ್ತು ಅಂಗವೈಕಲ್ಯ ಸಂದರ್ಭದಲ್ಲಿ ಆರ್ಥಿಕ ನೆರವು ಸೇರಿದಂತೆ ಹಲವು ಪ್ರಯೋಜನಗಳನ್ನು ಪಡೆಯಬಹುದು.
ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಇ-ಶ್ರಮ್ ಕಾರ್ಡ್ನ ಪ್ರಯೋಜನಗಳು ಏನು?;
* 60 ವರ್ಷ ಪೂರೈಸಿದವರಿಗೆ ಮಾಸಿಕ 3,000 ಪಿಂಚಣಿ
* ಮರಣ ಪ್ರಯೋಜನ ವಿಮಾ ರಕ್ಷಣೆ ಮೊತ್ತ ರೂ. 2,00,000, ಭಾಗಶಃ ಅಂಗವೈಕಲ್ಯವಿದ್ದಲ್ಲಿ ರೂ. 1,00,000 ಆರ್ಥಿಕ ನೆರವು
* ಅಪಘಾತದಿಂದಾಗಿ ಫಲಾನುಭವಿಯು ಮರಣಹೊಂದಿದರೆ, ಸಂಗಾತಿಯು ಪೂರಕ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ
* ಇ-ಶ್ರಮ್ ಕಾರ್ಡ್ ಭಾರತದಾದ್ಯಂತ ಮಾನ್ಯವಾಗಿದೆ.
ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
ಅಗತ್ಯವಿರುವ ದಾಖಲೆಗಳು:
* ಕೆಲಸಗಾರನ ಹೆಸರಿನಲ್ಲಿ ಬ್ಯಾಂಕ್ ಖಾತೆ
* ಮೊಬೈಲ್ ಸಂಖ್ಯೆ
* ಆಧಾರ್ ಕಾರ್ಡ್
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಹೊಸ ಆದೇಶ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಹತೆ ಏನಿರಬೇಕು?;
* ಅಸಂಘಟಿತ ವಲಯದಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿ ಅಥವಾ ಕೆಲಸಗಾರ
* ವಯಸ್ಸು 16 ರಿಂದ 59 ವರ್ಷಗಳು
* ಆದಾಯ ತೆರಿಗೆ ಪಾವತಿಸದಿರುವವರು.
ಇದನ್ನೂ ಓದಿ; ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಹೇಗೆ?;
ಇ-ಶ್ರಮ್ ಪೋರ್ಟಲ್ https://eshram.gov.in/ ವೆಬ್ ಸೈಟ್ ಗೆ ಭೇಟಿ ನೀಡಿ ಪಡೆಯಬಹುದಾಗಿದೆ.

ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






