EASY LIFE: ಇತ್ತೀಚಿನ ದಿನಮಾನಗಳಲ್ಲಿ ಕೃಷಿ, ಕಳೆದ ದಶಕದಿಂದ ಮಹತ್ತರ ಬದಲಾವಣೆಗೆ ಸಾಕ್ಷಿಯಾಗಿದೆ. ಗ್ರಾಮೀಣ ಪ್ರದೇಶದ ಕಾರ್ಮಿಕ ವರ್ಗವು ಉದ್ಯೋಗವನ್ನು ಹುಡುಕುವ ದೃಷ್ಟಿಯಲ್ಲಿ ನಗರ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿರುವುದರಿಂದ ಹಾಗೂ ಸರಕಾರ ಕೆಲವು ಸವಲತ್ತುಗಳನ್ನು ಉಚಿತವಾಗಿ ಒದಗಿಸುವುದರಿಂದ ಕೃಷಿಯಲ್ಲಿ ಕಾರ್ಮಿಕರ ಕೊರತೆ ಉಂಟಾಗುತ್ತಿದೆ.
ಇದನ್ನೂ ಓದಿ; ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ
ರೈತರಿಗೆ ಕೃಷಿಗೆ ಸಂಬಕದಿಸಿದಂತಹ ಎಲ್ಲಾ ರೀತಿಯ ಕೃಷಿ ಉಪಕರಣಗಳು ಸಹಾಯಧನಲ್ಲಿ ಈಸೀ ಲೈಫ್ ಈ ಒಂದು ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ದೊರೆಯುತ್ತವೆ. ನಂಬಿಕೆ, ಪ್ರೀತಿ, ವಿಶ್ವಾಸಾರ್ಹ ಸೇವೆಗೆ ಹೆಸರಾದ “ಈಸೀ ಲೈಫ್ ” ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರಕನ್ನಡ ಜಿಲ್ಲಾದ್ಯಂತ ಶಾಖೆಗಳನ್ನು ಹೊಂದಿದ್ದು, ಕೃಷಿಕರಿಗೆ ಬೇಕಾದ ಎಲ್ಲಾ ರೀತಿಯ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯವಿದೆ.
ಇದನ್ನೂ ಓದಿ; ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು


ಇದನ್ನೂ ಓದಿ; ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ!; ಭಾರತದ ರಫ್ತು ನಿಷೇಧಕ್ಕೂ ಇದಕ್ಕೂ ಏನು ಸಂಬಂಧ!
EASY LIFE: * ಕೃಷಿ ಮತ್ತು ತೋಟಕ್ಕೆ ಸಂಬಂಧಿಸಿದಂತೆ ನಾಟಿಯಂತ್ರ, ಪವರ್ ಟಿಲ್ಲರ್, ರೋಟೋವೇಟರ್ ಉತ್ತಮ ಬಾಳಿಕೆಯ ಬ್ರಾಂಡ್ ಕಂಪೆನಿಗಳಾದ ಹೋಂಡಾ, ಹಸ್ಕ್ವರ್ಣ, ಕಿಸಾನ್ ಕ್ರಾಫ್ಟ್, ಮಕಿತಾ, ಮೈಜೋ, ಜಾಗ್ವಾರ್ ಕಂಪೆನಿಯ ವಿವಿಧ ಶ್ರೇಣಿಯ ಹುಲ್ಲು ಕತ್ತರಿಸುವ ಯಂತ್ರ, ಕಾಳು ಮೆಣಸು ಬಿಡಿಸುವ ಯಂತ್ರ , ಮರ ಕತ್ತರಿಸುವ ಯಂತ್ರ.
* ಅಡಿಕೆ ಕೃಷಿಗೆ ಸಂಬಂಧಿಸಿದಂತೆ ಮದ್ದು ಸಿಂಪಡಿಸಲು ಹಾಗೂ ಅಡಿಕೆಗೊನೆ ತೆಗೆಯಲು ಬಳಸುವ ಕಾರ್ಬನ್ ಫೈಬರ್ ದೋಟಿ, ಸ್ಪ್ರೇಯರ್, ಅಡಿಕೆ ಸುಲಿಯುವ ಯಂತ್ರ, ಅಡಿಕೆ ಒಣಗಿಸುವ ಸೋಲಾರ್ ಡ್ರೈಯರ್,
* ನೀರಾವರಿಗೆ ಸಂಬಂಧಿಸಿದಂತೆ ಪಂಪ್ ಸೆಟ್, ಡ್ರಿಪ್ ಐಟಮ್ಸ್
* ಡೈರಿ ಪ್ರಾಡಕ್ಟ್ ಗಳಾದ ಹಾಲು ಕರೆಯುವ ಯಂತ್ರ, ದನದ ಮ್ಯಾಟ್, ಬೆಣ್ಣೆ ಕಡೆಯುವ ಯಂತ್ರ, ಮೇವು ಕತ್ತರಿಸುವ ಯಂತ್ರ ಹಾಗೂ ಇನ್ನಿತರ ಕೃಷಿ ಯಂತ್ರೊಪಕರಣಗಳು ಇಲಾಖೆಯ ಸಹಾಯಧನದಲ್ಲಿ ಲಭ್ಯವಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
- ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
- ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ

ಇಷ್ಟೇ ಅಲ್ಲ ಯಾವುದೇ ಕಂಪೆನಿಯ ಎಲ್ಲಾ ರೀತಿಯ ಕೃಷಿ ಯಂತ್ರೋಪಕರಣಗಳನ್ನು ರಿಪೇರಿ ಕೂಡಾ ಮಾಡಿ ಕೊಡಲಾಗುವುದು. ಆಸಕ್ತರು ಭೇಟಿ ನೀಡಿ ಅಥವಾ ಮೊಬೈಲ್ ಮೂಲಕ ಸಂಪರ್ಕ ಮಾಡಿಕೊಂಡು ಈ ಇದರ ಸದುಉಪಯೋಗ ಪಡೆದುಕೊಳ್ಳಬಹುದು.
ಅಡಿಕೆ, ತೆಂಗು ಕೊಯ್ಯಲು ಹಾಗೂ ಔಷಧಿ ಸಿಂಪಡಿಸುವ ಸುಧೀರ್ಘ ಬಾಳಿಕೆಯ ಕಾರ್ಬನ್ ಫೈಬರ್ ದೋಟಿಗೆ ಸಂಬಂಧಿಸಿದ ಮಾಹಿತಿಗೆ ಮತ್ತು ಸಬ್ಸಿಡಿ ಬಗ್ಗೆ ತಿಳಿದುಕೊಳ್ಳಲು ಸಂಪರ್ಕಿಸಿ 94838 02068

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
- ಶೃಂಗೇರಿ: ಗ್ರಾ. ಪಂ ನೂತನ ಅಧ್ಯಕ್ಷರಿಂದ ಮಾದರಿ ನಡೆ
- ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.07.2023
- ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 29-06-2023
- ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು
- ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ
- ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply