Embroidery Training:ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್

(Embroidery Training) ನಿರುದ್ಯೋಗಿ ಯುವತಿಯರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ವತಿಯಿಂದ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಹೌದು, ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತು ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ ಉಚಿತ ತರಬೇತಿಯನ್ನು ಆಯೋಜಿಸಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಈ ತರಬೇತಿಯೂ 30 ದಿನಗಳ ಉಚಿತವಾಗಿದ್ದು, ನವೆಂಬರ್ 05 ರಿಂದ ಆರಂಭವಾಗಲಿದೆ. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅಕ್ಟೋಬರ್ 08 ಕೊನೆಯ ದಿನವಾಗಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಜಮಾ; ಯಾವಾಗ? ಲಕ್ಷ್ಮೀ ಹೆಬ್ಬಾಳ್ಕರ್‌ ಏನಂದ್ರು?


ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Embroidery Training:ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್
Embroidery Training:ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಹೋಮ್‌ ಲೋನ್‌ ಪಡೆದವರು ಓದಲೇಬೇಕಾದ ಸುದ್ದಿ; ಈ ಕೆಲ್ಸ ಮಾಡೋದು ಮರಿಬೇಡಿ, ಇಲ್ಲದಿದ್ರೆ ಸಮಸ್ಯೆಯಾಗುತ್ತೆ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!