(EMI;) ಅಮೆರಿಕದ ಫೆಡರಲ್ ರಿಸರ್ವ್ ನಾಲ್ಕು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಡ್ಡಿ ದರದಲ್ಲಿ 50 ಮೂಲಾಂಶ ಕಡಿತಗೊಳಿಸಿದೆ. ಇದು ಅಮೆರಿಕ ಮಾತ್ರವಲ್ಲದೇ ಪ್ರಪಂಚದಾದ್ಯಂತ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ!; ಇಂತಹ ಮಹಿಳೆಯರಿಗೆ ಇನ್ಮುಂದೆ ಹಣ ಬರಲ್ಲ
ಶೇಕಡ 0.25 ರಷ್ಟು ಬಡ್ಡಿ ದರ ಕಡಿತ ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಫೆಡರಲ್ ರಿಸರ್ವ್ ಶೇಕಡ 0.50 ರಷ್ಟು ಕಡಿತ ಮಾಡಿದ್ದು, ಮುಂದಿನ ದಿನಗಳಲ್ಲಿ ಇದು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಪ್ರಭಾವ ಬೀರಲಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷ ಮತ್ತೊಮ್ಮೆ ಶೇಕಡ 0.50 ಬಡ್ಡಿ ದರ ಕಡಿತಗೊಳಿಸುವ ಸೂಚನೆಯನ್ನು ಫೆಡರಲ್ ರಿಸರ್ವ್ ನೀಡಿದೆ.
ಇದನ್ನೂ ಓದಿ; ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
2025 ರಲ್ಲಿ ಒಟ್ಟು ಶೇಕಡ 1ರವರೆಗಿನ ಕಡಿತ ಮತ್ತು 2026ರಲ್ಲಿ ಶೇಕಡ 0.50 ಕಡಿತ ಅಂದಾಜಿಸಲಾಗಿದೆ. ಆರ್.ಬಿ.ಐ. ಮೇಲೆಯೂ ಅಮೆರಿಕ ಫೆಡರಲ್ ರಿಸರ್ವ್ ತೀರ್ಮಾನ ಪ್ರಭಾವ ಬೀರುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಚಿಲ್ಲರೆ ಹಣದುಬ್ಬರ ಆರ್ಬಿಐನ ಶೇಕಡ 4ರ ಗುರಿಗಿಂತಲೂ ಕೆಳಗಿಳಿದಿದ್ದು, ಬಡ್ಡಿ ದರ ಕಡಿತದ ನಿರೀಕ್ಷೆ ಹೆಚ್ಚಿಸಿದೆ.
ಇದನ್ನೂ ಓದಿ; ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು
ಪ್ರಸ್ತುತ ರೆಪೊ ದರ 6.50 ರಷ್ಟಿದ್ದು, ಆರ್ಬಿಐ ಸಹ ಶೇ. 0.25ರಿಂದ ಶೇ. 0.50 ಮಟ್ಟದಲ್ಲಿ ರಪೊ ದರ ಕಡಿತ ಮಾಡುವ ನಿರೀಕ್ಷೆ ಇದೆ. ಇದರಿಂದಾಗಿ ಗೃಹ ಮತ್ತು ವಾಹನ ಸಾಲಗಳ ಬಡ್ಡಿ ಕಡಿಮೆಯಾಗಿ ಇಎಂಐ ಹೊರೆ ತಗ್ಗಲಿದೆ. ಡಿಸೆಂಬರ್ ಇಲ್ಲವೇ ಪ್ರಸ್ತುತ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಆರ್ಬಿಐ ಬಡ್ಡಿದರಗಳನ್ನು ಕಡಿತಗೊಳಿಸಬಹುದು ಎನ್ನಲಾಗಿದೆ.

ಇದನ್ನೂ ಓದಿ; ಖಾಲಿ ನಿವೇಶನ ಹೊಂದಿದವರಿಗೆ ಮುಖ್ಯ ಮಾಹಿತಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






