EV Subsidy:ದ್ವಿಚಕ್ರ ವಾಹನ ಖರೀದಿಸುವವರಿಗೆ ಭರ್ಜರಿ ಸುದ್ದಿ

(EV Subsidy) ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಸಬ್ಸಿಡಿಯನ್ನು ನೀಡುತ್ತಿದ್ದು, ಈ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಗಿದೆ.


ಇದನ್ನೂ ಓದಿ; ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್; 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ


ಹೌದು, ಕೇಂದ್ರ ಸರ್ಕಾರ ಮಂಗಳವಾರ ಪಿಎಂ ಇ-ಡ್ರೈವ್ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಅವುಗಳ ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ ಸಬ್ಸಿಡಿ ನೀಡಲಾಗುವುದು. ಪ್ರತಿ ಕಿಲೋ ವಾಟ್ ಗೆ 5000 ನಿಗದಿಪಡಿಸಿದ್ದು, ಮೊದಲು ವರ್ಷದಲ್ಲಿ ಗರಿಷ್ಠ 10,000 ಸಬ್ಸಿಡಿ ದೊರೆಯಲಿದೆ. ಎರಡನೇ ವರ್ಷದಲ್ಲಿ ಪ್ರತಿ ಕಿಲೋ ವಾಟ್ ಗೆ 2500 ರೂ. ಪಾವತಿಸಲಾಗುವುದು, ಸಬ್ಸಿಡಿ ಮೊತ್ತ 5000 ರೂ. ದಾಟುವಂತಿಲ್ಲ ಎಂದು ಸರ್ಕಾರ ಮಾಹಿತಿ ನೀಡಿದೆ.


ಇದನ್ನೂ ಓದಿ; ಗ್ರಾಮಾಂತರ ಕೈಗಾರಿಕಾ ಇಲಾಖೆ ವತಿಯಿಂದ ಸಿಗಲಿದೆ 5,000; ಹೇಗೆ ಗೊತ್ತಾ? ಇಲ್ಲಿದೆ ನೋಡಿ



ಇದನ್ನೂ ಓದಿ; ದೇಶದ ಜನತೆಗೆ ಹಬ್ಬದ ಮೊದಲೇ ಬಿಗ್ ಶಾಕ್; LPG ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ


ಇ- ಆಟೋರಿಕ್ಷಾ ಸೇರಿ ತ್ರಿಚಕ್ರ ವಾಹನಗಳಿಗೆ ಮೊದಲ ವರ್ಷ 25 ಸಾವಿರ ರೂ., ಎರಡನೇ ವರ್ಷದಲ್ಲಿ 12500 ರೂ.ಸಬ್ಸಿಡಿ ಸಿಗಲಿದೆ. ಎಲ್5 ವರ್ಗಕ್ಕೆ ಸೇರಿದ ಸರಕು ಸಾಗಣೆ ತ್ರಿಚಕ್ರ ವಾಹನಗಳಿಗೆ ಪ್ರಥಮ ವರ್ಷ 50,000 ರೂ. ಎರಡನೇ ವರ್ಷ 25 ಸಾವಿರ ರೂಪಾಯಿ ಸಬ್ಸಿಡಿ ಸಿಗಲಿದೆ ಎಂದು ಹೇಳಲಾಗಿದೆ.

EV Subsidy:ದ್ವಿಚಕ್ರ ವಾಹನ ಖರೀದಿಸುವವರಿಗೆ ಭರ್ಜರಿ ಸುದ್ದಿ
EV Subsidy:ದ್ವಿಚಕ್ರ ವಾಹನ ಖರೀದಿಸುವವರಿಗೆ ಭರ್ಜರಿ ಸುದ್ದಿ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!