Food Items: ಪ್ಯಾಕೆಟ್‌ ಆಹಾರ ಪದಾರ್ಥ ಬಳಸೋ ಮುನ್ನ ಎಚ್ಚರ!

(Food Items) ಜನರು ಮಾರುಕಟ್ಟೆಯಲ್ಲಿ ಆಹಾರ, ಔಷಧಿ ಸೇರಿ ಮುಂತಾದ ವಸ್ತುಗಳನ್ನು ಖರೀದಿಸುತ್ತಾರೆ. ಖರೀದಿಸುವ ಮುನ್ನ ಅದರ ಮುಕ್ತಾಯದ ದಿನಾಂಕವನ್ನು ನೋಡಿ ನಂತರ ಖರೀಸುತ್ತಾರೆ. ಆದರೆ ಅದನ್ನು ಖರೀದಿಸಿ ಹಲವು ದಿನಗಳು ಮನೆಯಲ್ಲೇ ಇಟ್ಟಿರುತ್ತಾರೆ. ಆಗ ಅದರ ಮುಕ್ತಾಯ ದಿನಾಂಕ ಮುಗಿದು ಹೋಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಸಾಕಷ್ಟು ಮಂದಿ ಆ ವಸ್ತು ಬಳಸಬೇಕೋ ಅಥವಾ ಬಿಸಾಡಬೇಕೋ ಎಂಬ ಬಗ್ಗೆ ಗೊಂದಲಕ್ಕೆ ಒಳಗಾಗುತ್ತಾರೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಕ್ಲಿನಿಕಲ್ ಡಯೆಟಿಷಿಯನ್ ಗಳ ಪ್ರಕಾರ, ಸಾಮಾನ್ಯವಾಗಿ ಮುಕ್ತಾಯ ದಿನಾಂಕವನ್ನು ಗಮನದಲ್ಲಿಟ್ಟುಕೊಳ್ಳದೇ ಆಹಾರ ಪದಾರ್ಥ ಅಂದರೆ ಗೋದಿ ಹಿಟ್ಟು, ರವೆಯಂತಹ ಆಹಾರ ಪದಾರ್ಥಗಳನ್ನು ಬಳಸುತ್ತಾರೆ. ಕೆಲವು ವಸ್ತಗಳು ಮುಕ್ತಾಯ ದಿನಾಂಕದ ನಂತರವೂ ಉತ್ತಮ ಸ್ಥಿತಿಯಲ್ಲಿ ಉಳಿಯಬಹುದು. ಆದರೆ ಇನ್ನು ಕೆಲವು ವಸ್ತುಗಳು ಮುಕ್ತಾಯದ ದಿನಾಂಕದ ಒಳಗಾಗಿ ಹಾಳಾಗಬಹುದು.


ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!


ಉದಾಹರಣೆಗೆ ದ್ವಿದಳ ಧಾನ್ಯಗಳು, ಅಕ್ಕಿಯಂತಹ ಆಹಾರ ಪದಾರ್ಥಗಳು ಅವು ಮುಕ್ತಾಯ ದಿನಾಂಕದ ನಂತರವೂ ಉತ್ತಮ ಸ್ಥಿತಿಯಲ್ಲಿ ಉಳಿಯಬಹುದು. ಬೀಜ, ಎಣ್ಣೆಕಾಳುಗಳು ಮತ್ತು ರವೆಗಳಂತಹ ವಸ್ತುಗಳನ್ನು ರೆಫ್ರಿಜರೇಟರ್ ನಲ್ಲಿ ಇಡುವುದರಿಂದ ಅವುಗಳ ಜೀವಿತಾವಧಿ ಸಹ ಹೆಚ್ಚಾಗುತ್ತದೆ. ಆದರೆ ಅದೇ ಔಷಧಿ ವಿಚಾರಕ್ಕೆ ಬರುವುದಾದರೆ ಮುಕ್ತಾಯದ ದಿನಾಂಕದ ನಂತರ ಔಷಧಿ ಬಳಸುವುದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.


ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000ದ ವರೆಗೆ ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಿ


ಯಾವುದೇ ವಸ್ತುವಿನ ಅವಧಿಯನ್ನು ತಯಾರಕರು ಪರೀಕ್ಷೆ, ಪ್ರಯೋಗಗಳನ್ನು ಮಾಡಿಯೇ ನಿರ್ಧರಿಸುತ್ತಾರೆ. ಅವಧಿ ಮುಗಿದ ನಂತರವೂ ಕೆಲವು ಆಹಾರ ಪದಾರ್ಥಗಳು ಉತ್ತಮವಾಗಿ ಕಂಡುಬಂದರೆ, ವಸ್ತುವು ಹಾಳಾಗದಿದ್ದರೆ, ಅದನ್ನು ತಿನ್ನಬಹುದು. ಆದರೂ ಯಾವುದೇ ವಸ್ತುವನ್ನು ಅದರ ಮುಕ್ತಾಯ ದಿನಾಂಕದ ನಂತರ ಬಳಸಬೇಕೆ ಅಥವಾ ಬೇಡವೇ ಎಂಬುದು ಒಂದು ಸಲ ಯೋಚಿಸಿ.

Food Items: ಪ್ಯಾಕೆಟ್‌ ಆಹಾರ ಪದಾರ್ಥ ಬಳಸೋ ಮುನ್ನ ಎಚ್ಚರ!
Food Items: ಪ್ಯಾಕೆಟ್‌ ಆಹಾರ ಪದಾರ್ಥ ಬಳಸೋ ಮುನ್ನ ಎಚ್ಚರ!

ಇದನ್ನೂ ಓದಿ; ರೈತರಿಗೆ ಭರ್ಜರಿ ಗುಡ್ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಸೂಚನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!