Free buses: ಗಂಡಸರಿಗೂ ಫ್ರೀ ಬಸ್‌, ಮಹತ್ವದ ಘೋಷಣೆ

(Free buses) ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ ಮಾಹಿತಿ ನೀಡಿದರು. ಈ ವೇಳೆ ಅಲ್ಲೇ ಇದ್ದ ಪುರು ಷರು ನಮಗೂ ಫ್ರೀ ಬಸ್ ಕೊಡಿ ಎಂದು ಆಗ್ರಹಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಹೇಳಿದರು.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಇನ್ನೂ ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Free buses: ಗಂಡಸರಿಗೂ ಫ್ರೀ ಬಸ್‌, ಮಹತ್ವದ ಘೋಷಣೆ
Free buses: ಗಂಡಸರಿಗೂ ಫ್ರೀ ಬಸ್‌, ಮಹತ್ವದ ಘೋಷಣೆ

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಇತ್ತೀಚಿನ ಜನಪ್ರಿಯ ಸುದ್ದಿಗಳು