Gold 28 October: ವೀಕೆಂಡ್‌ನಲ್ಲಿ ಇಳಿಕೆಯಾಯ್ತು ಬೆಳ್ಳಿ ದರ

Gold 28 October:ಇಂದು ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ? ಇಲ್ಲಿದೆ ವಿವರ. ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು, ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಒಂದು ಗ್ರಾಂ ಚಿನ್ನ (1GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,740
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,262

ಎಂಟು ಗ್ರಾಂ ಚಿನ್ನ (8GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,920
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,096

ಹತ್ತು ಗ್ರಾಂ ಚಿನ್ನ (10GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 62,620

ಇದನ್ನೂ ಓದಿ; ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ

ನೂರು ಗ್ರಾಂ ಚಿನ್ನ (100GM):
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,74,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,26,200

Gold 28 October:ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,400 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ.

Gold 28 October:
Gold 28 October:

ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,550, ರೂ. 57,400 ಹಾಗೂ 57,400 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 57,550 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಇಂದು ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 730, ರೂ. 7,300 ಹಾಗೂ ರೂ. 73,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 74,600 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 74,600 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 74,600 ರೂ. ಆಗಿದ್ದು, ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
  2. ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
  3. 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
  4. ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
  5. ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
  6. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  7.  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
  8. ಯುಸಿಐಎಲ್‌ ನಿಂದ ಉದ್ಯೋಗಾವಕಾಶ; ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  9. rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
  10. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  11. ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್‌ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್‌!
  12. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  13. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  14. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  15. ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
  16. ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌
  17. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  18. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
  19. ವಾಟ್ಸ್​ಆ್ಯಪ್​ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
  20. ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
  21.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  22. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  23. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  24. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  25. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇