Gold 29 October: ಕಳೆದೊಂದು ವಾರದಿಂದ ಚಿನ್ನದ ದರ ಇಳಿಕೆ ಕಂಡಿದ್ದು, ಭಾನುವಾರ ಆಭಣರ ಖರೀದಿ ಮಾಡೋಣ ಎಂದುಕೊಂಡವರಿಗೆ ಇಂದು ಭಾರಿ ನಿರಾಸೆ ಕಾಡಬಹುದು. ಚಿನ್ನದ ದರದಲ್ಲಿ ದುಪ್ಪಟ್ಟು ಹೆಚ್ಚಳವಾಗಿದೆ. ಇಂದು 10 ಗ್ರಾಂ ಚಿನ್ನದ ಮೇಲೆ 600 ರೂ. ಏರಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ದರ:
ಇಂದು ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು 5,740 ರೂ. ಆಗಿದೆ.
8 ಗ್ರಾಂ ಚಿನ್ನದ ಬೆಲೆ 45,920 ರೂ ಆಗಿದೆ. ನಿನ್ನೆ 45,400 ರೂ.
ಹತ್ತು ಗ್ರಾಂ ಚಿನ್ನದ ಬೆಲೆ 57,400 ರೂ. ಆಗಿದೆ.
24 ಕ್ಯಾರೆಟ್ ಚಿನ್ನದ ದರ:
ಇಂದು ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 6,292 ರೂ. ಆಗಿದೆ.
8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 50,096 ರೂ. ನೀಡಬೇಕು.
ಹತ್ತು ಗ್ರಾಂ ಚಿನ್ನದ ದರ ಇಂದು 62,620 ರೂ.
ನೂರು ಗ್ರಾಂ ಚಿನ್ನ ಖರೀದಿಸುವುದಾದರೆ 6,26,200 ರೂ.
ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ:
10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರಿನಲ್ಲಿ 57,400 ರೂ.
ಮಂಗಳೂರು 57,400 ರೂ.
ಮೈಸೂರಿನಲ್ಲಿ 57,400 ರೂ
ಇದನ್ನೂ ಓದಿ; ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
Gold 29 October: ಹೊರರಾಜ್ಯಗಳಲ್ಲಿ ಚಿನ್ನದ ದರ:
22 ಕ್ಯಾರೆಟ್ ಚಿನ್ನದ ದರ: 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು ಚೆನ್ನೈನಲ್ಲಿ 57,700 ರೂ.
ಮುಂಬೈನಲ್ಲಿ 57,400 ರೂ.
ದೆಹಲಿಯಲ್ಲಿ 57,550 ರೂ.
ಕೋಲ್ಕತಾದಲ್ಲಿ 57,400 ರೂ.
ಹೈದರಾಬಾದ್ 57,400 ರೂ.
ಕೇರಳ 57,400 ರೂ.
ಪುಣೆ 57,400 ರೂ.
ಅಹಮದಾಬಾದ್ 57,450 ರೂ.
ಜೈಪುರ 57,550 ರೂ.
ಲಖನೌ 57,550 ರೂ.
ಕೊಯಮುತ್ತೂರು 57,700 ರೂ.
ಮಧುರೈ 57,700 ರೂ.
ವಿಜಯವಾಡದಲ್ಲಿ 57,400 ರೂ

24 ಕ್ಯಾರೆಟ್ ಚಿನ್ನದ ದರ:
10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಚೆನ್ನೈನಲ್ಲಿ 62,950 ರೂ.
ಮುಂಬೈನಲ್ಲಿ 62,620 ರೂ.
ದೆಹಲಿಯಲ್ಲಿ 62,770 ರೂ.
ಕೋಲ್ಕತಾದಲ್ಲಿ 62,770 ರೂ.
ಹೈದರಾಬಾದ್ 62,620 ರೂ.
ಕೇರಳ 62,620 ರೂ.
ಪುಣೆ 62,620 ರೂ.
ಅಹಮದಾಬಾದ್ 62,670 ರೂ.
ಜೈಪುರ 62,770 ರೂ.
ಲಖನೌ 62,770 ರೂ.
ಕೊಯಮುತ್ತೂರು 62,950 ರೂ.
ಮದುರೈ 62,950 ರೂ.
ವಿಜಯವಾಡ 61,620 ರೂ.
ಬೆಳ್ಳಿ ದರ
ದೇಶದಲ್ಲಿ ಇಂದು ಬೆಳ್ಳಿ ದರ ಸ್ಥಿರವಾಗಿದೆ. 1ಗ್ರಾಂ ಬೆಳ್ಳಿಗೆ 73 ರೂ ಇದೆ. 8ಗ್ರಾಂ ಬೆಳ್ಳಿ ಕೊಳ್ಳುವುದಾದರೆ 584 ರೂ.10ಗ್ರಾಂ ಬೆಳ್ಳಿ ಖರೀದಿ ಮಾಡುವುದಾದರೆ ಇಂದು 730 ರೂ. 100 ಗ್ರಾಂ ಬೆಳ್ಳಿ ದರ 7,300 ರೂ ಇದೆ. ಇಂದು 1 ಕೆಜಿ ಬೆಳ್ಳಿ ದರ 73,000 ರೂ. ಆಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply