ಟೆಲಿಕಾಂ ನೀತಿಯಲ್ಲಿ ಮೇ 1 ರಿಂದ ಮಹತ್ತರ ಬದಲಾವಣೆ ಆಗುತ್ತಿದೆ ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ.
ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ
ಫೇಕ್ ಕಾಲ್ ಹಾಗೂ ಮೆಸೇಜ್ಗೆ ಟ್ರಾಯ್ ಕಡಿವಾಣ ಹಾಕಿದೆ. ಮೊಬೈಲ್ ಬಳಕೆದಾರರು ಪ್ರತಿನಿತ್ಯ ಲೋನ್, ಬಂಪರ್ ಬಹುಮಾನ ಸೇರಿದಂತೆ ಹಲವು ಅನಗತ್ಯ ಕರೆ ಹಾಗೂ ಸಂದೇಶಗಳಿಂದ ಹೈರಾಣಾಗುತ್ತಿದ್ದವರಿಗೆ ಟ್ರಾಯ್ ಸಿಹಿ ಸುದ್ದಿ ನೀಡಿದೆ.
ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು
ಮೊಬೈಲ್ಗಳಿಗೆ ಬರುವ ಅನಗತ್ಯ ಮೆಸೇಜ್ಗಳಿಗೆ ಕಡಿವಾಣ ಹಾಕುವಂತೆ ಟೆಲಿಕಾಂ ಆಪರೇಟರ್ಗಳಿಗೆ ನಿಯಂತ್ರಕ ಸಂಸ್ಥೆ ಟ್ರಾಯ್ ಗುರುವಾರ ಸೂಚನೆ ನೀಡಿದೆ. ಮೇ.01 ರಿಂದ ಟೆಲಿಕಾಂ ಕಂಪನಿಗಳು ಅನಗತ್ಯ ಕಾಲ್ ಹಾಗೂ ಸಂದೇಶ ಫಿಲ್ಟರ್ ಮಾಡಲಿದೆ. ಇದರಿಂದಾಗಿ ಗ್ರಾಹಕರಿಗೆ ಅನಗತ್ಯ ಮೆಸೇಜ್ಗಳಿಂದ ಉಂಟಾಗುವ ಕಿರಿಕಿಯಿಂದ ಮುಕ್ತಿ ಸಿಗಲಿದೆ.
ಇನ್ನು ಅಪರಿಚಿತ ನಂಬರ್, ಸ್ಪಾಯಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್ನಲ್ಲಿ ಸೇವ್ ಆಗಿರದ ನಂಬರ್ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್ ಬಳಿ ಲಭ್ಯವಿರುವ ಕೆವೈಸಿ ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ ಮಾಡಲಾಗುತ್ತದೆ. ಈ ಉಪಕ್ರಮ ಜಾರಿಗೆ ಬಂದಾಗ ಮೊಬೈಲ್ನಲ್ಲಿ ಅಪರಿಚಿತ ನಂಬರ್ಗಳ ಬದಲು ಕರೆ ಮಾಡುತ್ತಿರುವವರ ಹೆಸರು ಕಾಣಿಸಲಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಹಾಗೂ ಸ್ಕೂಟಿಯ ನಡುವೆ ಡಿಕ್ಕಿ
- mlc ಭೋಜೇಗೌಡಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಜೆಡಿಎಸ್ ಕಾರ್ಯಕರ್ತ
- ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದ ಟ್ಯಾಕ್ಸಿ ಡ್ರೈವರ್
ಪ್ರಸ್ತುತ ಇಂತಹ ಸೌಲಭ್ಯವನ್ನು ಪಡೆಯಲು ಜನರು ‘ಟ್ರೂಕಾಲರ್’ನಂತಹ ಆಯಪ್ಗಳಿಗೆ ಮೊರೆ ಹೋಗಬೇಕಾಗುತ್ತದೆ. ಇಂತಹ ಆಯಪ್ಗಳು ಮಾಹಿತಿಯನ್ನು ಕ್ರೌಡ್ಸೋರ್ಸಿಂಗ್ ವಿಧಾನದ ಮೂಲಕ ಸಂಗ್ರಹಿಸುವುದರಿಂದ ಅವು ಅಧಿಕೃತವಾಗಿವೆ ಎನ್ನಲು ಸಾಧ್ಯವಾಗಿಲ್ಲ. ಆದರೆ ಕೆವೈಸಿ ಡೇಟಾಗಳು ಸಂಪೂರ್ಣವಾಗಿ ಅಧಿಕೃತ ಹಾಗೂ ನಂಬಲು ಅರ್ಹವಾಗಿರುತ್ತವೆ.
ಒಂದು ವೇಳೆ ಕೆವೈಸಿ ಸರಿಯಾಗಿ ಮಾಡಿಸದಿದ್ದರೆ ಫೋನ್ನಲ್ಲಿ ಹೆಸರು ಕಂಡುಬರುವುದಿಲ್ಲ. ಹೀಗಾಗಿ ಟ್ರಾಯ್ನ ಈ ಹೊಸ ಉಪಕ್ರಮದಿಂದಾಗಿ ಟೆಲಿಕಾಂ ಸೇವೆ ಪೂರೈಕೆದಾರರು ಕೆವೈಸಿ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆಯೇ ಎಂಬುದರ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಬಹುದಾಗಿದೆ.
ನಿಮ್ಮ ಕ್ಷೇತ್ರದಿಂದ ಯಾವ ಯಾವ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ?
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ
1) ಎಂ ಪಿ ಈರೇಗೌಡ – ಆಮ್ ಆದ್ಮಿ ಪಾರ್ಟಿ
2) ಹೆಚ್ ಡಿ ತಮ್ಮಯ್ಯ – ಕಾಂಗ್ರೆಸ್ (inc)
3) ಬಿ ಎಮ್ ತಿಮ್ಮಶೆಟ್ಟಿ – ಜನತಾದಳ (ಜಾತ್ಯತೀತ)
4) ಸಿ ಟಿ ರವಿ – ಭಾರತೀಯ ಜನತಾ ಪಾರ್ಟಿ
5) ಸುಧಾ ಕೆ ಬಿ – ಬಹುಜನ ಸಮಾಜ ಪಾರ್ಟಿ
6) ಯತೀಶ್ ಬಿ ಜೆ – ಉತ್ತಮ ಪ್ರಜಾಕೀಯ ಪಾರ್ಟಿ
7) ಶಿವಪ್ರಕಾಶ್ – ಕರ್ನಾಟಕ ರಾಷ್ಟ್ರ ಸಮಿತಿ
8) ಅಫ್ಜಲ್ ಪಾಷ – ಪಕ್ಷೇತರ
9) ಸಿ ಕೆ ಜಗದೀಶ – ಪಕ್ಷೇತರ
10) ನೂರುಲ್ಲಾ ಖಾನ್ – ಪಕ್ಷೇತರ
11) ಮುನಿಯಪ್ಪಾ – ಪಕ್ಷೇತರ
12) ಹೆಚ್ ಸಿ ಮುಳ್ಳಪ್ಪ ಶೆಟ್ಟಿ – ಪಕ್ಷೇತರ
13) ಮೋಸೀನ – ಪಕ್ಷೇತರ
14) ಎಂ ಜಿ ವಿಜಯ ಕುಮಾರ್ – ಪಕ್ಷೇತರ
15) ಶಶಿಧರ ಬಿ ಜೆ – ಪಕ್ಷೇತರ
16) ಸೈಯದ್ ಜಬಿ – ಪಕ್ಷೇತರ
1) ಆನಂದ್ ಕೆ ಎಸ್ – ಕಾಂಗ್ರೆಸ್ (inc)
2) ವೈ ಎಸ್ ವಿ ದತ್ತಾ – ಜನತಾದಳ (ಜಾತ್ಯತೀತ)
3) ಬೆಳ್ಳಿ ಪ್ರಕಾಶ್ – ಭಾರತೀಯ ಜನತಾ ಪಾರ್ಟಿ
4) ರಾಜೇಶ್ವರಿ – ಆಮ್ ಆದ್ಮಿ ಪಾರ್ಟಿ
5) ಆನಂದ್ ಕೆ ಟಿ – ಸರ್ವೋದಯ ಕರ್ನಾಟಕ ಪಕ್ಷ
6) ಆನಂದ ನಾಯ್ಕ ಎಸ್ ಎಲ್ – ಕರ್ನಾಟಕ ರಾಷ್ಟ್ರ ಸಮಿತಿ
7) ಲೋಹಿತ ಜಿ ಟಿ – ಉತ್ತಮ ಪ್ರಜಾಕೀಯ ಪಾರ್ಟಿ
8) ಕೋಟಿ ಉಮೇಶ್ ಹೊಂಬಾಳೆ – ಪಕ್ಷೇತರ
9) ಕೆ ಆರ್ ಗಂಗಾಧರಪ್ಪ – ಪಕ್ಷೇತರ
10) ಹೆಚ್ ಆರ್ ಶ್ರೀನಿವಾಸ್ ಭಗೀರತ – ಪಕ್ಷೇತರ
ಮೂಡಿಗೆರೆ ವಿಧಾನಸಭಾ ಕ್ಷೇತ್ರ (ಎಸ್ ಸಿ ಮೀಸಲು)
1) ಎಂ. ಪಿ ಕುಮಾರಸ್ವಾಮಿ – ಜನತಾದಳ (ಜಾತ್ಯತೀತ)
2) ದೀಪಕ್ ದೊಡ್ಡಯ್ಯ – ಬಿಜೆಪಿ
3) ನಯನ ಮೋಟಮ್ಮ – ಕಾಂಗ್ರೆಸ್
4) ಪ್ರಭು ಸಿ. – ಆಮ್ ಆದ್ಮಿ ಪಾರ್ಟಿ
5) ಲೋಕವಳ್ಳಿ ರಮೇಶ – ಬಹುಜನ ಸಮಾಜ ಪಾರ್ಟಿ (bsp)
6) ಅಂಗಡಿ ಚಂದ್ರು – ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (sdpi)
7) ರಮೇಶ್ ಕೆಳಗೂರು – ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ
8) ಚೇತನ್ ಪ್ರಸಾದ್ – ಪಕ್ಷೇತರ ಅಭ್ಯರ್ಥಿ
9) ರುದ್ರೇಶ್ ಕಹಳೆ – ಪಕ್ಷೇತರ
ಶೃಂಗೇರಿ ವಿಧಾನಸಭಾ ಕ್ಷೇತ್ರ
1) ಕೆ.ಎಮ್ ಗೋಪಾಲ – ಬಹುಜನ ಸಮಾಜ ಪಾರ್ಟಿ
2) ಜೀವರಾಜ್ ಡಿ ಎನ್ – ಭಾರತೀಯ ಜನತಾ ಪಾರ್ಟಿ (bjp)
3) ರಾಜನ್ ಗೌಡ ಹೆಚ್ ಎಸ್ – ಆಮ್ ಆದ್ಮಿ ಪಾರ್ಟಿ
4) ಟಿ ಡಿ ರಾಜೇಗೌಡ – ಕಾಂಗ್ರೆಸ್ (inc)
5) ಸುಧಾಕರ್ ಎಸ್ ಶೆಟ್ಟಿ – ಜನತಾದಳ (ಜಾತ್ಯತೀತ)
6) ಕಾಮ್ರೇಡ್ ಉಮೇಶ್ – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ
7) ಎಂ ಕೆ ದಯಾನಂದ ಮಾವಿನಕೆರೆ – ಪ್ರೌಟೀಸ್ಟ್ ಸರ್ವ ಸಮಾಜ
8) ಇಲ್ಲಿಯಾಜ್ ಅಹ್ಮದ್ – ಪಕ್ಷೇತರ
9) ಕೆ ಆರ್ ಕುಸುಮ – ಪಕ್ಷೇತರ
10) ಜಿ ಭಾರತಿ – ಪಕ್ಷೇತರ
11) ಅಭ್ರಾಹಾಮ್ – ಪಕ್ಷೇತರ
ತರೀಕೆರೆ ವಿಧಾನಸಭಾ ಕ್ಷೇತ್ರ
1) ಜಿ ಹೆಚ್ ಶ್ರೀನಿವಾಸ್ – ಕಾಂಗ್ರೆಸ್ (inc)
2) ಡಿ ಎಸ್ ಸುರೇಶ್ – ಭಾರತೀಯ ಜನತಾ ಪಾರ್ಟಿ
3) ಡಿ ಸಿ ಸುರೇಶ್ – ಆಮ್ ಆದ್ಮಿ ಪಾರ್ಟಿ
4) ಕೆ ಗೋವಿಂದಪ್ಪ – ಕರ್ನಾಟಕ ರಾಷ್ಟ್ರ ಸಮಿತಿ
5) ಬಿ ಪಿ ವಿಕಾಸ್ – ಉತ್ತಮ ಪ್ರಜಾಕೀಯ ಪಾರ್ಟಿ
6) ಕಡ್ಲೆ ಬಟ್ಟಿ ಅಶೋಕಣ್ಣ – ಪಕ್ಷೇತರ
7) ಗೋಪಿಕೃಷ್ಣ ಅಲಿಯಾಸ್ ಗೋಪಾಲ ಕೃಷ್ಣ – ಪಕ್ಷೇತರ
8) ಹೆಚ್ ಎಮ್ ಗೋಪಿಕೃಷ್ಣ – ಪಕ್ಷೇತರ
9) ಎ ಆರ್ ನಾಗರಾಜಪ್ಪ – ಪಕ್ಷೇತರ
10) ಸಿ ಎಂ ನಂಜುಂಡಪ್ಪ – ಪಕ್ಷೇತರ
11) ದೋರನಾಳು ಪರಮೇಶ್ – ಪಕ್ಷೇತರ
12) ರಫೀಕ್ ಅಹ್ಮದ್ – ಪಕ್ಷೇತರ
13) ಎ ಬಿ ರಾಜ್ ಕುಮಾರ್ – ಪಕ್ಷೇತರ
14) ಎ ಆರ್ ಸತೀಶ – ಪಕ್ಷೇತರ