gruhalakshmi-Money: ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

(gruhalakshmi-Money:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಹಣ ಜೂನ್ ಮತ್ತು ಜುಲೈ ತಿಂಗಳ ಹಣ ಜಮಾ ಆಗದೇ ಬಾಕಿ ಉಳಿದಿತ್ತು. ಆದರೆ, ಎರಡು ತಿಂಗಳ ಹಣ ನಿನ್ನೆಯಿಂದ ಮಹಿಳೆಯರ ಖಾತೆಗೆ ಜಮಾ ಆಗುತ್ತಿದ್ದು, ಇನ್ನು ಕೆಲವರಿಗೆ ಜಮಾ ಆಗಿಲ್ಲ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಜಮಾ ಆಗದೇ ಇರುವ ಮಹಿಳೆಯರು ತಕ್ಷಣದಿಂದ ಈ ಕೆಲಸ ಮಾಡಿದರೇ ನಿಮಗೂ ಕೂಡ ಎರಡು ತಿಂಗಳ ಹಣ ಜಮಾ ಆಗಲಿದೆ. ಹಾಗಾದರೆ ಯಾವ ಕೆಲಸ, ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‌ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿದೆ. ಇದರಿಂದಾಗಿ ಕೆಲವು ಮಹಿಳೆಯರಿಗೆ ಹಣ ಜಮಾ ಆಗಿಲ್ಲ. ಹೀಗಾಗಿ ಅಂತಹ ತಮ್ಮ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರ ಚೀಟಿ ಸಂಖ್ಯೆ (ರೇಷನ್ ಕಾರ್ಡ್ ನಂಬರ್), ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ನೋಟರಿಯಿಂದ ಪಡೆದ ಪತ್ರ, ಆಡಿಟ್ ಅವರಿಂದ ಪಡೆದ ಪತ್ರ, ಅರ್ಜಿದಾರರ ಮನವಿ ಪತ್ರ ನೀಡಲು ಕ್ರಮವಹಿಸಿದ್ದು, ಈ ದಾಖಲೆಗಳು ನೀಡಿದ ಬಳಿಕ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ.

gruhalakshmi-Money: ಗೃಹಲಕ್ಷ್ಮಿ ಯೋಜನೆಯ ಹಣ ಜಮಾ
gruhalakshmi-Money: ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?