(Gruhalaxmi -Sangh:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳೆಯರಿಗೆ ಸಿಹಿಸುದ್ದಿಯೊಂದು ನೀಡಿದೆ. ಹಾಗಾದರೆ ಏನದು ಎಂಬುದರ ಕುರಿತು ಸಂಪೂರ್ಣ ಡಿಟೈಲ್ಸ್ ಇಲ್ಲಿದೆ ನೋಡಿ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಕಳೆದ ಹಲವು ವರ್ಷಗಳಿಂದ ಅತ್ಯಂತ ಕ್ರಿಯಾಶೀಲ ಕೆಲಸಗಳ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು, ಅವರಲ್ಲಿ ಅರ್ಥಿಕ ಬಲ ತುಂಬಲು ಪ್ರಯತ್ನಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದರು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಮಹಿಳೆ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರ್ಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ. ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






