HEALTH CAMPS: ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ

(HEALTH CAMPS:) ಶ್ರೀಶ್ರೀಭಾರತೀತೀರ್ಥ ಮಹಾಸ್ವಾಮಿಗಳವರ 76ನೇ ವರ್ಧಂತೀ ಮಹೋತ್ಸವದ ಅಂಗವಾಗಿ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಗ್ರಾಮೀಣ ಹಾಗೂ ನಗರ ಪ್ರದೇಶದ ಸಾರ್ವಜನಿಕರಿಗೆ ಉಚಿತ ತಜ್ಞ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಶ್ರೀಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಶೃಂಗೇರಿ, ಶ್ರೀಭಾರತೀತೀರ್ಥ ಮೊಬೈಲ್ ಹಾಸ್ಪಿಟಲ್ ಹಾಗೂ ಅಭಿನವ ನೇತ್ರ ಚಿಕಿತ್ಸಾಲಯ ಈ ಆರೋಗ್ಯ ಶಿಬಿರವನ್ನು ಮಾರ್ಚ್ 21, 2026 (ಶನಿವಾರ) ಮತ್ತು ಮಾರ್ಚ್ 22, 2026 (ಭಾನುವಾರ) ಬೆಳಗ್ಗೆ 8:00 ರಿಂದ ಸಂಜೆ 5:00ರವರೆಗೆ ಶ್ರೀಸತ್ಯ ಸಾಯಿ ದಿವ್ಯ ಜ್ಯೋತಿ ವಿದ್ಯಾ ಕೇಂದ್ರ, ಜಯಪುರ ಇಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

HEALTH CAMPS: ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ
HEALTH CAMPS: ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ

ಲಭ್ಯವಿರುವ ತಜ್ಞ ವೈದ್ಯಕೀಯ ಸೇವೆಗಳು:
* ಹೃದ್ರೋಗ ತಜ್ಞರು
* ಮಧುಮೇಹ ತಜ್ಞರು
* ಜನರಲ್ ಮೆಡಿಸಿನ್ ವೈದ್ಯರು
* ಸ್ತ್ರೀರೋಗ ತಜ್ಞರು
* ಶಿಶುವೈದ್ಯರು
* ಕಣ್ಣಿನ ತಜ್ಞರು ಮತ್ತು ತಾಂತ್ರಿಕ ಸಿಬ್ಬಂದಿ
* ಮೂಳೆ ತಜ್ಞರು
* ದಂತ ವೈದ್ಯರು
* ಚರ್ಮರೋಗ ವಿಭಾಗ
* ನರರೋಗ ವಿಭಾಗ


ನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್‌ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್‌ !


ಉಚಿತ ಸೌಲಭ್ಯಗಳು:
* ಅಗತ್ಯವಿರುವವರಿಗೆ ಉಚಿತ ಔಷಧ ವಿತರಣೆ
* ಉಚಿತ ಕನ್ನಡಕ ವಿತರಣೆ
* ಶಿಬಿರಾರ್ಥಿಗಳಿಗೆ ಉಚಿತ ಉಪಹಾರ ಮತ್ತು ಊಟದ ವ್ಯವಸ್ಥೆ

ವೈದ್ಯಕೀಯ ಪೂರ್ವ ನೋಂದಣಿಗಾಗಿ ನಂದನ್ – 8618332475 : ಕಿರಣ್ – 6362967810 ಅವರನ್ನು ಸಂಪರ್ಕಿಸಿ.


ನ್ನೂ ಓದಿ: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಏನದು…?


ಇತ್ತೀಚಿನ ಜನಪ್ರಿಯ ಸುದ್ದಿಗಳು (HEALTH CAMPS:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ